ಕಾಂಗ್ರೆಸ್ ಕೇಂದ್ರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ರಾಹುಲ್ ಗಾಂಧಿ ಮಾತನಾಡುತ್ತಾ, ಆರ್ಎಸ್ಎಸ್ ಮತ್ತು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ವಿಪಕ್ಷಗಳು ಇಂದು ಬಿಜೆಪಿ, ಆರ್ಎಸ್ಎಸ್ ವಿರುದ್ಧ ಮಾತ್ರವಲ್ಲ, ‘ INDIAN ವಿರುದ್ಧ’ವೂ ಹೋರಾಡುತ್ತಿವೆ ಎಂದರು.
ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತೊಂದು ವಿವಾದಿತ ಹೇಳಿಕೆ ನೀಡಿದ್ದಾರೆ. ನಾವು ಬಿಜೆಪಿ, ಆರ್ಎಸ್ಎಸ್ ಜೊತೆಗೆ INDIAN ರಾಜ್ಯದ ವಿರುದ್ಧ ಹೋರಾಟ ನಡೆಸಬೇಕಿದೆ ಎಂದು ಹೇಳಿದ್ದಾರೆ.ಇದು ರಾಷ್ಟ್ರಕ್ಕೆ ಮಾಡಿದ ಅವಮಾನ ಎಂದು ಬಿಜೆಪಿ ಆರೋಪಿಸಿದೆ.
ಪಕ್ಷ ಮತ್ತು ಸಂಘಟನೆಗಳ ಮಧ್ಯೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಇರಬಹುದು. ಆದರೆ, ದೇಶ ಎಲ್ಲರಿಗೂ ಒಂದೇ. ಅಂತಹ ದೇಶದ ವಿರುದ್ಧವೇ ರಾಹುಲ್ ಗಾಂಧಿ ಹೋರಾಡಲು ಕರೆ ನೀಡಿದ್ದಾರೆ.
Immature Opposition Leader:ಬಿಜೆಪಿ, ಆರ್ಎಸ್ಎಸ್ ದೇಶ ಕಟ್ಟಲು ಪ್ರಯತ್ನಿಸುತ್ತಿದ್ದರೆ, ಇತ್ತ ರಾಹುಲ್ ಗಾಂಧಿ ದೇಶದ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ರಾಹುಲ್ ಅರೆಕಾಲಿಕ ಮತ್ತು ಅಪಕ್ವ ವಿಪಕ್ಷ ನಾಯಕರಾಗಿದ್ದಾರೆ. ಇದು ದೇಶದ ದೌರ್ಭಾಗ್ಯವಾಗಿದೆ.
ವಿದೇಶಿ ವ್ಯಕ್ತಿಗಳೊಂದಿಗೆ ಸೇರಿ ದೇಶದ ಸಮಗ್ರತೆ, ಸಾರ್ವಭೌಮತೆಗೆ ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿದರು.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಗೌರವ್ ಭಾಟಿಯಾ, ” INDIANವು ಒಬ್ಬ ಜವಾಬ್ದಾರಿಯುತ ಮತ್ತು ನಿಷ್ಣಾವಂತ ವಿಪಕ್ಷ ನಾಯಕನ ಹೊಂದಲು ಅರ್ಹವಾಗಿದೆ” ಎಂದು ಹೇಳುವ ಮೂಲಕ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದರು.ರಾಹುಲ್ ವಿಪಕ್ಷ ನಾಯಕನಾಗಿ ಮುಂದುವರಿಯುವುದು ದೇಶದ ಪ್ರತಿಯೊಬ್ಬ ನಾಗರಿಕನಿಗೆ ಮಾಡಿದ ಅವಮಾನ ಎಂದು ಜರಿದರು.
Rahul criticizes Bhagwat’s statement: “1947 ರಲ್ಲಿ ದೇಶವು ಹೋರಾಟಗಾರರ ಫಲದಿಂದ ಸ್ವಾತಂತ್ರ್ಯ ಪಡೆಯಿತು. ರಾಮಮಂದಿರ ಉದ್ಘಾಟನೆಯಂದು ನಿಜವಾದ ಸ್ವತಂತ್ರ ಸಿಕ್ಕಿತು ಎಂಬ ಆರ್ಎಸ್ಎಸ್ ಮುಖ್ಯಸ್ಥರ ಹೇಳಿಕೆ ದೇಶದ್ರೋಹಕ್ಕೆ ಸಮ” ಎಂದು ಆರೋಪಿಸಿದರು.
ಇನ್ನು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ನೀಡಿದ ಸ್ವಾತಂತ್ರ್ಯ ಹೇಳಿಕೆಯ ವಿರುದ್ಧ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಬೇರೆ ಯಾವುದೇ ದೇಶದಲ್ಲಿ ಇಂತಹ ಹೇಳಿಕೆಯನ್ನು ನೀಡಿದವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುತ್ತಿತ್ತು.
1947 ರಲ್ಲಿ ಸಿಕ್ಕ ಸ್ವಾತಂತ್ರ್ಯವು ಸುಳ್ಳೇ. ಇಂತಹ ನುಡಿಗಳು ಪ್ರತಿ INDIANರಿಗೆ ಮಾಡಿದ ಅವಮಾನ. ಅಜ್ಞಾನದಿಂದ ಕೂಡಿದ ಹೇಳಿಕೆ ಎಂದು ಟೀಕಿಸಿದರು.ಬೇರೆ ಯಾವುದೇ ದೇಶದಲ್ಲಿ ಇಂತಹ ಹೇಳಿಕೆಯನ್ನು ನೀಡಿದವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುತ್ತಿತ್ತು.
Related