spot_img
spot_img

FIR AGAINST AN OVERSEAS AGENCY : ವಿದೇಶಿ ಉದ್ಯೋಗಗಳಿಗೆ ಅನಧಿಕೃತ ನೇಮಕಾತಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Mangalore News:

ಈ ಕುರಿತು MANGALORE ಪೂರ್ವ ಪೊಲೀಸ್ ಠಾಣೆಗೆ ವಲಸಿಗರ ರಕ್ಷಕ ಕಚೇರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬೆಂಗಳೂರಿನಿಂದ ದೂರು‌ ಬಂದಿತ್ತು. ಮಂಗಳೂರಿನ ಬೆಂದೂರುವೆಲ್​ನ ಎಸ್ಸೆಲ್ ವಿಲ್ಕಾನ್​ ಎಂಬ ಕಚೇರಿಯಲ್ಲಿ ಶ ಮಸಿಯುಲ್ಲಾ ಅತಿಯುಲ್ಲಾ ಖಾನ್ ಎಂಬವರು ನಿರ್ದೇಶಕರಾಗಿ ನಡೆಸುತ್ತಿರುವ M/S ಹಿರೆಗ್ಲೋ ಎಲಿಗಂಟ್ ಓವರ್‌ಸೀಸ್ ಇಂಟರ್‌ನ್ಯಾಶನಲ್ (OPC) ಪ್ರೈವೇಟ್​​ ಎಂಬ ಏಜೆನ್ಸಿಯ ಈ ಕೃತ್ಯ ಎಸಗಿದೆ.

ವಿದೇಶಾಂಗ ಸಚಿವಾಲಯದಲ್ಲಿ ನೋಂದಣಿಯಾಗದೇ ಅನಧಿಕೃತವಾಗಿ ಸಾಗರೋತ್ತರ ಉದ್ಯೋಗಗಳಿಗೆ ಜಾಹೀರಾತು ನೀಡುವ ಮೂಲಕ ಸಾಗರೋತ್ತರ ನೇಮಕಾತಿಯಲ್ಲಿ ತೊಡಗಿಸಿಕೊಂಡ ನಗರದ ಎಸ್ಸೆಲ್ ವಿಲ್ಕನ್ ಎಂಬ ಸಂಸ್ಥೆಯ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ನೇಮಕಗೊಂಡ ಅಭ್ಯರ್ಥಿಗಳಿಂದ ಅನಧಿಕೃತವಾಗಿ ನಿಯಮಬಾಹಿರವಾಗಿ ಪಾಸ್​​ಪೋರ್ಟ್​ಗಳನ್ನು ಸಂಗ್ರಹಿಸಿಕೊಂಡಿರುತ್ತಾರೆ.

ಆದ್ದರಿಂದ ಈ ಏಜೆನ್ಸಿ ವಿದೇಶಾಂಗ ಸಚಿವಾಲಯದಲ್ಲಿ ನಿಯಮದ ಪ್ರಕಾರ ನೋಂದಣಿಯಾಗಿಲ್ಲದ ಕಾರಣ ಎಮಿಗ್ರೇಷನ್ ಆ್ಯಕ್ಟ್ 1983ಯನ್ನು ಉಲ್ಲಂಘಿಸಿರುತ್ತಾರೆ ಎಂದು ದೂರು ನೀಡಲಾಗಿದೆ.ಓವರ್‌ಸೀಸ್ ಇಂಟರ್‌ನ್ಯಾಶನಲ್ ಏಜೆನ್ಸಿಯೊಂದು ವಿದೇಶಾಂಗ ಸಚಿವಾಲಯದಲ್ಲಿ ನೋಂದಣಿಯಾಗದೇ ಅನಧಿಕೃತವಾಗಿ ಸಾಗರೋತ್ತರ ಉದ್ಯೋಗಗಳಿಗೆ ಜಾಹೀರಾತು ನೀಡುತ್ತಿದ್ದು, ಎಫ್‌ಐಆರ್ ದಾಖಲಾಗಿದೆ.

MANGALOREನ ಬೆಂದೂರುವೆಲ್​ನ ಎಸ್ಸೆಲ್ ವಿಲ್ಕಾನ್​ ಎಂಬ ಕಚೇರಿಯಲ್ಲಿ ಶ ಮಸಿಯುಲ್ಲಾ ಅತಿಯುಲ್ಲಾ ಖಾನ್ ಎಂಬವರು ನಿರ್ದೇಶಕರಾಗಿ ನಡೆಸುತ್ತಿರುವ M/S ಹಿರೆಗ್ಲೋ ಎಲಿಗಂಟ್ ಓವರ್‌ಸೀಸ್ ಇಂಟರ್‌ನ್ಯಾಶನಲ್ (OPC) ಪ್ರೈವೇಟ್​​ ಎಂಬ ಏಜೆನ್ಸಿಯ ಈ ಕೃತ್ಯ ಎಸಗಿದೆ.ಈ ಕುರಿತು ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ವಲಸಿಗರ ರಕ್ಷಕ ಕಚೇರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬೆಂಗಳೂರಿನಿಂದ ದೂರು‌ ಬಂದಿತ್ತು

ಇದನ್ನು ಓದಿರಿ : GOVT DEVELOPMENT EXPENDITURE : ಮೂಲಭೂತ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಈವರೆಗೆ ಮಾಡಿದ ಖರ್ಚು 38%!

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SHIVASENA SUPPORT TO BJP : ಬಿಜೆಪಿ ಅಭ್ಯರ್ಥಿಗಳಿಗೆ ಶಿಂಧೆ ಬಣದ ಶಿವಸೇನೆ ಬೆಂಬಲ ಘೋಷಣೆ

New Delhi News: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಔಪಚಾರಿಕವಾಗಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ, ಮಿತ್ರ ಪಕ್ಷ ಬಿಜೆಪಿಗೆ ಬೆಂಬಲ ನೀಡುವುದಾಗಿ SHIVASENA SUPPORT TO BJP...

SIGANDUR BRIDGE : ಅಂತಿಮ ಹಂತದಲ್ಲಿ ಸಿಗಂದೂರು ಸೇತುವೆ ಕಾಮಗಾರಿ, ಕೆಲವೇ ತಿಂಗಳಲ್ಲಿ ಲೋಕಾರ್ಪಣೆShimoga News: ಸಾಗರ ತಾಲೂಕಿನ ಸಿಗಂದೂರು ಸೇತುವೆ ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ...

Shivamogga News: ಸಾಗರ ತಾಲೂಕಿನ SIGANDUR BRIDGE ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ ಮೇ ನಲ್ಲಿ ಲೋಕಾರ್ಪಣೆಯಾಗಲಿದೆ. ಹೌದು ನಾಡಿಗೆ...

HOW TO AWARE OF CYBER FRAUD : ಹಾಗಿದ್ರೆ ಮಾತ್ರ ಸೈಬರ್ ವಂಚನೆಯಿಂದ ಬಚಾವ್ ಆಗಲು ಸಾಧ್ಯ

Hyderabad News: ನಿಜವೆಂದು ತೋರುವ ಈ ನಕಲಿ ವೆಬ್​​ಸೈಟ್​ ಪತ್ತೆ ಮಾಡುವುದು ಹೇಗೆ, ಎಚ್ಚರಿಕೆ ಹೇಗೆ ವಹಿಸಬೇಕು, ವಂಚನೆಗೆ ಗುರಿಯಾಗದಂತೆ ಇರುವುದು ಹೇಗೆ ಎಂಬ ಇಲ್ಲಿದೆ...

COFFEE EXPORTS : 1.29 ಶತಕೋಟಿ ಡಾಲರ್ಗೆ ತಲುಪಿದ ಭಾರತದ ಕಾಫಿ ರಫ್ತು

New Delhi News: ಭಾರತದ COFFEE ರಫ್ತು ದ್ವಿಗುಣಗೊಂಡಿದೆ. ಈ ಮೂಲಕ ದೇಶದ ರಫ್ತಿನ ಪ್ರಮಾಣ ಹೆಚ್ಚಿಸಲು ತನ್ನದೇ ಕೊಡುಗೆ ನೀಡಿದೆ.ಉತ್ತಮ ಗುಣಮಟ್ಟ ಮತ್ತು ಅನನ್ಯ...