spot_img
spot_img

GUILLAIN BARRE SYNDROME IN ANDHRA:ಆಂಧ್ರದಲ್ಲಿ ಜಿಬಿಎಸ್ ಸೋಂಕಿಗೆ ಕಳೆದೆರಡು ದಿನಗಳಲ್ಲಿ ಇಬ್ಬರು ಸಾವು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Amaravati (Andhra Pradesh) News:

ಭಾನುವಾರ ಗುಂಟೂರಿನ ಸರ್ಜಾರಿ ಜನರಲ್​ ಆಸ್ಪತ್ರೆಯಲ್ಲಿ ಕಮಲಮ್ಮ ಎಂಬವರು ಸಾವನ್ನಪ್ಪಿದ್ದರು. ಇದಕ್ಕೂ ಹತ್ತು ದಿನಗಳ ಹಿಂದೆ 10 ವರ್ಷದ ಬಾಲಕ ಶ್ರೀಕಾಕುಳಂನ ಖಾಸಗಿ ವೈದ್ಯಕೀಯ ಕಾಲೇಜ್​ನಲ್ಲಿ ಸಾವನ್ನಪ್ಪಿದ್ದ ಎಂದು ಅವರು ಮಾಹಿತಿ ನೀಡಿದರು.ಗಿಲೆನ್​ ಬರೆ ಸಿಂಡ್ರೋಮ್ ಕಾಯಿಲೆ (ಜಿಬಿಎಸ್​)ಗೆ ANDHRA ಪ್ರದೇಶದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಕಳೆದ 10 ದಿನಗಳಲ್ಲಿ 45 ವರ್ಷದ ಮಹಿಳೆ ಮತ್ತು ಓರ್ವ ಬಾಲಕ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ಸಚಿವ ಸತ್ಯ ಕುಮಾರ್​ ಯಾದವ್​ ತಿಳಿಸಿದ್ದಾರೆ.2024ರಲ್ಲಿ 267 ಪ್ರಕರಣಗಳು ದಾಖಲಾಗಿದ್ದು, ವರ್ಷದ ಮೊದಲ ಅವಧಿಯಲ್ಲಿ 141 ಹಾಗೂ ಎರಡನೇ ಅವಧಿಯಲ್ಲಿ 126 ಪ್ರಕರಣಗಳು ವರದಿಯಾಗಿದ್ದವು. ತಿಂಗಳಲ್ಲಿ ಸರಾಸರಿ 25 ಪ್ರಕರಣಗಳು ದಾಖಲಾಗಿದ್ದು, ನಿಯಮಿತ ಚಿಕಿತ್ಸೆಗಳ ಮೂಲಕ ನಿರ್ವಹಿಸಲಾಗಿದೆ.

ಗಂಭೀರ ಪ್ರಕರಣದಲ್ಲಿ ಹಿಮೋಗ್ಲೋಬಿನ್​ ಇಂಜೆಕ್ಷನ್​ ಮತ್ತು ಐಸಿಯು ದಾಖಲಾತಿ ನಡೆಸಲಾಗಿದೆ ಎಂದು ಸಚಿವರು ಹೇಳಿದರು.ಸದ್ಯ ರಾಜ್ಯದಲ್ಲಿ 17 ಜಿಬಿಎಸ್​ ಪ್ರಕರಣಗಳಿವೆ. ಇದು ಸಾಂಕ್ರಾಮಿಕವಲ್ಲದ ರೋಗವಾಗಿದ್ದು, ಲಕ್ಷ ಜನಸಂಖ್ಯೆಯಲ್ಲಿ ಶೇ 2ರ ಪ್ರಮಾಣದಲ್ಲಿರುತ್ತದೆ.

ಇದರಿಂದ ಹಠಾತ್​ ಸಾವು ಸಂಭವಿಸುವುದಿಲ್ಲ. ಸಾಮಾನ್ಯ ರೋಗವಾಗಿದೆ ಎಂದಿದ್ದಾರೆ.ಜಿಬಿಎಸ್​ಗೆ ಕಳೆದೆರಡು ದಿನದ ಹಿಂದೆ ನಾಗ್ಪುರ ಮತ್ತು ಕೊಲ್ಹಾಪುರದಲ್ಲಿ ತಲಾ ಓರ್ವ ವ್ಯಕ್ತಿ ಮೃತಪಟ್ಟಿದ್ದರು. ಮಹಾರಾಷ್ಟ್ರ, ಅಸ್ಸಾಂ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯದಲ್ಲಿ ಈ ಸೋಂಕು ವರದಿಯಾಗಿದೆ.

What is GBS?: ಪ್ರತಿರೋಧಕ ವ್ಯವಸ್ಥೆಯ ನರಗಳ ಮೇಲೆ ದಾಳಿ ಮಾಡಬಲ್ಲದು. ಇದರಿಂದಾಗಿ ರೋಗಿ ಓಡಾಡುವುದು ಮತ್ತು ಉಸಿರಾಡುವುದು ಕಷ್ಟವಾಗುತ್ತದೆ. ಮಕ್ಕಳಿಗೆ ಮತ್ತು ಹಿರಿಯ ನಾಗರಿಕರಿಗೆ ಅಪಾಯಕಾರಿ.

ಈ ಲಕ್ಷಣಗಳು ಕಂಡು ಬಂದಾಕ್ಷಣ ವೈದ್ಯರ ಬಳಿ ಕರೆತರುವುದು ಅಗತ್ಯ.ಗಿಲೆನ್​ ಬರೆ ಸಿಂಡ್ರೋಮ್ ಕಾಯಿಲೆ ಈ ವರ್ಷದ ಆರಂಭದಿಂದ ದೇಶದಲ್ಲಿ ಕಂಡು ಬರುತ್ತಿದೆ. ಮಹಾರಾಷ್ಟ್ರದಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ಇದೊಂದು ರೀತಿಯ ವಿಭಿನ್ನ ಬಗೆಯ ಪಾರ್ಶ್ವವಾಯುವಿಗೆ ಕಾರಣವಾಗುತ್ತದೆ. ಚಲನಶೀಲ ನರಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

 

ಇದನ್ನು ಓದಿರಿ :Amid Rising Self-Medication, Jammu And Kashmir Emerging As Booming Pharma Market; Medicines Rs 3,500 Crore Consumed Annually

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...