spot_img
spot_img

GUILLAIN BARRE SYNDROME IN ANDHRA:ಆಂಧ್ರದಲ್ಲಿ ಜಿಬಿಎಸ್ ಸೋಂಕಿಗೆ ಕಳೆದೆರಡು ದಿನಗಳಲ್ಲಿ ಇಬ್ಬರು ಸಾವು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Amaravati (Andhra Pradesh) News:

ಭಾನುವಾರ ಗುಂಟೂರಿನ ಸರ್ಜಾರಿ ಜನರಲ್​ ಆಸ್ಪತ್ರೆಯಲ್ಲಿ ಕಮಲಮ್ಮ ಎಂಬವರು ಸಾವನ್ನಪ್ಪಿದ್ದರು. ಇದಕ್ಕೂ ಹತ್ತು ದಿನಗಳ ಹಿಂದೆ 10 ವರ್ಷದ ಬಾಲಕ ಶ್ರೀಕಾಕುಳಂನ ಖಾಸಗಿ ವೈದ್ಯಕೀಯ ಕಾಲೇಜ್​ನಲ್ಲಿ ಸಾವನ್ನಪ್ಪಿದ್ದ ಎಂದು ಅವರು ಮಾಹಿತಿ ನೀಡಿದರು.ಗಿಲೆನ್​ ಬರೆ ಸಿಂಡ್ರೋಮ್ ಕಾಯಿಲೆ (ಜಿಬಿಎಸ್​)ಗೆ ANDHRA ಪ್ರದೇಶದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಕಳೆದ 10 ದಿನಗಳಲ್ಲಿ 45 ವರ್ಷದ ಮಹಿಳೆ ಮತ್ತು ಓರ್ವ ಬಾಲಕ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ಸಚಿವ ಸತ್ಯ ಕುಮಾರ್​ ಯಾದವ್​ ತಿಳಿಸಿದ್ದಾರೆ.2024ರಲ್ಲಿ 267 ಪ್ರಕರಣಗಳು ದಾಖಲಾಗಿದ್ದು, ವರ್ಷದ ಮೊದಲ ಅವಧಿಯಲ್ಲಿ 141 ಹಾಗೂ ಎರಡನೇ ಅವಧಿಯಲ್ಲಿ 126 ಪ್ರಕರಣಗಳು ವರದಿಯಾಗಿದ್ದವು. ತಿಂಗಳಲ್ಲಿ ಸರಾಸರಿ 25 ಪ್ರಕರಣಗಳು ದಾಖಲಾಗಿದ್ದು, ನಿಯಮಿತ ಚಿಕಿತ್ಸೆಗಳ ಮೂಲಕ ನಿರ್ವಹಿಸಲಾಗಿದೆ.

ಗಂಭೀರ ಪ್ರಕರಣದಲ್ಲಿ ಹಿಮೋಗ್ಲೋಬಿನ್​ ಇಂಜೆಕ್ಷನ್​ ಮತ್ತು ಐಸಿಯು ದಾಖಲಾತಿ ನಡೆಸಲಾಗಿದೆ ಎಂದು ಸಚಿವರು ಹೇಳಿದರು.ಸದ್ಯ ರಾಜ್ಯದಲ್ಲಿ 17 ಜಿಬಿಎಸ್​ ಪ್ರಕರಣಗಳಿವೆ. ಇದು ಸಾಂಕ್ರಾಮಿಕವಲ್ಲದ ರೋಗವಾಗಿದ್ದು, ಲಕ್ಷ ಜನಸಂಖ್ಯೆಯಲ್ಲಿ ಶೇ 2ರ ಪ್ರಮಾಣದಲ್ಲಿರುತ್ತದೆ.

ಇದರಿಂದ ಹಠಾತ್​ ಸಾವು ಸಂಭವಿಸುವುದಿಲ್ಲ. ಸಾಮಾನ್ಯ ರೋಗವಾಗಿದೆ ಎಂದಿದ್ದಾರೆ.ಜಿಬಿಎಸ್​ಗೆ ಕಳೆದೆರಡು ದಿನದ ಹಿಂದೆ ನಾಗ್ಪುರ ಮತ್ತು ಕೊಲ್ಹಾಪುರದಲ್ಲಿ ತಲಾ ಓರ್ವ ವ್ಯಕ್ತಿ ಮೃತಪಟ್ಟಿದ್ದರು. ಮಹಾರಾಷ್ಟ್ರ, ಅಸ್ಸಾಂ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯದಲ್ಲಿ ಈ ಸೋಂಕು ವರದಿಯಾಗಿದೆ.

What is GBS?: ಪ್ರತಿರೋಧಕ ವ್ಯವಸ್ಥೆಯ ನರಗಳ ಮೇಲೆ ದಾಳಿ ಮಾಡಬಲ್ಲದು. ಇದರಿಂದಾಗಿ ರೋಗಿ ಓಡಾಡುವುದು ಮತ್ತು ಉಸಿರಾಡುವುದು ಕಷ್ಟವಾಗುತ್ತದೆ. ಮಕ್ಕಳಿಗೆ ಮತ್ತು ಹಿರಿಯ ನಾಗರಿಕರಿಗೆ ಅಪಾಯಕಾರಿ.

ಈ ಲಕ್ಷಣಗಳು ಕಂಡು ಬಂದಾಕ್ಷಣ ವೈದ್ಯರ ಬಳಿ ಕರೆತರುವುದು ಅಗತ್ಯ.ಗಿಲೆನ್​ ಬರೆ ಸಿಂಡ್ರೋಮ್ ಕಾಯಿಲೆ ಈ ವರ್ಷದ ಆರಂಭದಿಂದ ದೇಶದಲ್ಲಿ ಕಂಡು ಬರುತ್ತಿದೆ. ಮಹಾರಾಷ್ಟ್ರದಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ಇದೊಂದು ರೀತಿಯ ವಿಭಿನ್ನ ಬಗೆಯ ಪಾರ್ಶ್ವವಾಯುವಿಗೆ ಕಾರಣವಾಗುತ್ತದೆ. ಚಲನಶೀಲ ನರಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

 

ಇದನ್ನು ಓದಿರಿ :Amid Rising Self-Medication, Jammu And Kashmir Emerging As Booming Pharma Market; Medicines Rs 3,500 Crore Consumed Annually

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...