spot_img
spot_img

ಸಂತೋಷದ ಸುದ್ದಿ ಸುಮಲತಾ ಅಂಬರೀಶ್ ಅವರಿಗೆ, ಅಜ್ಜಿ ಆಗುವರಿದ್ದಾರೆ; ಸೊಸೆ ಗರ್ಭಿಣಿ ಸುದ್ದಿ.!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕೆಲವು ದಿನಗಳಿಂದ ಯಂಗ್​ ರೆಬೆಲ್​​ ಸ್ಟಾರ್​ ಅಭಿಷೇಕ್​ ಅಂಬರೀಶ್ ತಂದೆಯಾಗುತ್ತಿದ್ದಾರೆ ಎಂಬೆಲ್ಲಾ ಸುದ್ದಿ ವೈರಲ್​ ಆಗಿತ್ತು. ಅಭಿಷೇಕ್​ ಅಂಬರೀಶ್​​​ ಅವರ ಮನೆಯಲ್ಲಿ ಸಂಭ್ರಮದ ಮನೆ ಮಾಡಿದೆ. ಅಭಿಷೇಕ್‌ ಅಂಬರೀಶ್‌ ಹಾಗೂ ಅವಿವಾ ಬಿದ್ದಪ್ಪ ದಂಪತಿ ಮೊದಲ ಮಗುವಿನ ನೀರಿಕ್ಷೆಯಲ್ಲಿದ್ದಾರೆ ಎಂಬೆಲ್ಲಾ ಸುದ್ದಿ ಹರಿದಾಡುತ್ತಿತ್ತು.

ಇದನ್ನೂ ಓದಿ :ಬಳ್ಳಾರಿ ಜೈಲಿಗೆ ಬಂತು ಹನುಮಾನ ಚಾಲಿಸ್ ಪುಸ್ತಕ .! ದರ್ಶನ್ಗೆ ಕಳುಹಿಸಿದ್ಯಾರು ಗೊತ್ತಾ?

ಇತ್ತೀಚೆಗೆ ಅವಿವಾ-ಅಭಿಷೇಕ್ ವಿದೇಶದಲ್ಲಿ ಟ್ರಿಪ್ ಹೋಗಿದ್ದ ವೀಡಿಯೋವನ್ನ ಶೇರ್ ಮಾಡಿದ್ದರು. ಆ ವೀಡಿಯೋದಲ್ಲೂ ಅವಿವಾ ಸೆಲ್ಫಿ ಹೊರತಾಗಿ ಹೊಟ್ಟೆ ಭಾಗವನ್ನ ಕಾಣಿಸಿರಲಿಲ್ಲ. ಹೀಗಾಗಿ ಅವಿವಾ ಗರ್ಭಿಣಿ ಅನ್ನೋ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ.

 

 

ಆದರೆ ಇದೀಗ ಅಭಿಷೇಕ್ ಪತ್ನಿ ಅವಿವಾ ಬಿದಪ್ಪ ಅವರು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋವೊಂದನ್ನ ಹಂಚಿಕೊಂಡಿದ್ದಾರೆ. ಆ ಫೋಟೋದಲ್ಲಿ ಅವಿವಾ ಅವರು ಗುಲಾಬಿ ಬಣ್ಣದ ರೇಷ್ಮೆ ಸೀರೆಯುಟ್ಟು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಇದೇ ಫೋಟೋಗೆ ಸಾಕಷ್ಟು ಮಂದಿ ಕಾಮೆಂಟ್ಸ್​ ಹಾಕಿದ್ದಾರೆ. ನೋಡಿ ಆ ಗ್ಲೋ ಹೇಗಿದೆ. ಕ್ಯೂಟ್​ ಬ್ಯೂಟಿ ಅಂತೆಲ್ಲಾ ಕಾಮೆಂಟ್ಸ್ ಹಾಕಿದ್ದಾರೆ. ಸದ್ಯದಲ್ಲೇ ಸಮಲತಾ ಅಂಬರೀಶ್ ಕುಟುಂಬಕ್ಕೆ ಮತ್ತೊಂದು ಹೊಸ ಅತಿಥಿಯನ್ನು ಆಗಮನವಾಗಲಿದೆ ಎಂದು ಹೇಳಾಗುತ್ತಿದೆ.

ಇದನ್ನೂ ಓದಿ: (TV) ದೂರದರ್ಶನಗಾಗಿ ದರ್ಶನ್ ಗೆ ಜೈಲರ್ ಎಚ್ಚರಿಕೆ; ಶೌಚಾಲಯ ಸ್ವಚ್ಛಗೊಳಿಸಿದ ‘ದಾಸ’.!

ಆದರೆ ಈ ಬಗ್ಗೆ ಅವರ ಕುಟುಂಬ ಅಧಿಕೃತವಾಗದ ಮಾಹಿತಿಯನ್ನು ಇನ್ನೂ ಹಂಚಿಕೊಂಡಿಲ್ಲ. ಈ ಇಬ್ಬರ ಮದುವೆಯು ಕಳೆದ ವರ್ಷ ಜೂನ್ 5ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆದಿತ್ತು. ಅವಿವಾ ಬಿದ್ದಪ್ಪ, ಮಾಡೆಲ್ ಹಾಗೂ ಫ್ಯಾಷನ್ ಡಿಸೈನರ್ ಆಗಿದ್ದಾರೆ. ಅವಿವಾ ತಂದೆ ಕೂಡ ದೊಡ್ಡ ಬ್ಯುಸಿನೆಸ್ ಮ್ಯಾನ್. ಮುಂದಿನ ದಿನಗಳಲ್ಲಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡ್ತಾರಾ ಅಂತ ಕಾದುನೋಡಬೇಕಿದೆ.

WhatsApp Group Join Now
Telegram Group Join Now
Instagram Account Follow Now
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...