spot_img
spot_img

HEALTH BENEFITS OF WATER:ನೀರಿನಿಂದ ದೇಹಕ್ಕೆ ಲಭಿಸುವ ಪ್ರಯೋಜನಗಳೇನು?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

What Happens to Body Without Water News  :

ದೇಹದಲ್ಲಿ ಸರಿಯಾದ ಪ್ರಮಾಣದಲ್ಲಿ WATER ಇಲ್ಲದಿದ್ದರೆ ವಿವಿಧ ಸಮಸ್ಯೆಗಳು ಕಾಡುತ್ತವೆ ಎಂದು ವೈದ್ಯರು ಎಚ್ಚರಿಕೆ ನೀಡುತ್ತಾರೆ.

ದೇಹದಲ್ಲಿ ಸಾಕಷ್ಟು ಪ್ರಮಾಣದಲ್ಲಿ WATER ಇಲ್ಲದಿದ್ದರೆ ಏನಾಗುತ್ತದೆ. ಜೊತೆಗೆ ನೀರು ಕುಡಿಯುವುದರಿಂದ ದೇಹಕ್ಕೆ ದೊರೆಯುವ ಲಾಭಗಳೇನು ಎಂಬುದನ್ನು ತಿಳಿಯೋಣ.ನಮ್ಮಲ್ಲಿ ಬಹುತೇಕರು ಕೆಲಸದಲ್ಲಿ ಮಗ್ನರಾಗುವುದರಿಂದ ಸಮಯಕ್ಕೆ ಸರಿಯಾಗಿ WATER ಕುಡಿಯುವುದನ್ನೇ ಮರೆತುಬಿಡುತ್ತಾರೆ. ಮತ್ತೆ ಕೆಲವು ಜನರಿಗೆ ಈ ಚಳಿಗಾಲದ ವಾತಾವರಣದಲ್ಲಿ WATER ಕುಡಿಯಲು ಆಗುವುದಿಲ್ಲ.

ದೇಹವು ತನ್ನ ಕಾರ್ಯಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು ಸಾಕಷ್ಟು WATER ಸೇವಿಸಬೇಕಾಗುತ್ತದೆ.WATER ಕುಡಿಯುವುದರಿಂದ ಅನೇಕ ಕಾಯಿಲೆಗಳು ಬರದಂತೆ ತಡೆಯಲು ಸಾಧ್ಯವಿದೆ. ದೇಹದಲ್ಲಿ WATER ಪ್ರಮಾಣ ಸರಿಯಾಗಿ ಇಲ್ಲದಿದ್ದರೆ ಹಲವು ಸಮಸ್ಯೆಗಳು ಎದುರಾಗುತ್ತವೆ ಎಂದು ತಜ್ಞರು ಎಚ್ಚರಿಸುತ್ತಾರೆ.

What does the research say?: ನೀವು ಎದ್ದ ತಕ್ಷಣ ಕನಿಷ್ಠ ಒಂದು ಗ್ಲಾಸ್​ WATERಕುಡಿಯಬೇಕಾಗುತ್ತದೆ ಎಂದು ತಜ್ಞರು ವಿವರಿಸುತ್ತಾರೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಪ್ರಕಾರ, ತಲೆನೋವನ್ನು ನಿವಾರಿಸಲು ಕುಡಿಯುವ WATERನ್ನು ತಿಳಿಸಲಾಗುತ್ತದೆ.

ಬೆಳಿಗ್ಗೆ ಎದ್ದ ಕ್ಷಣದಿಂದ ಕಚೇರಿಗೆ ಹೊರಡುವವರೆಗೆ WATER ಕುಡಿಯವುದನ್ನೇ ಮರೆತುಬಿಡುತ್ತೇವೆ. ಹೀಗೆ ಮಾಡುವುದರಿಂದ ದೇಹಕ್ಕೆ ಹೆಚ್ಚು ಆಯಾಸವಾಗುತ್ತದೆ. ಹೆಚ್ಚುವರಿಯಾಗಿ ನಿರ್ಜಲೀಕರಣವು ಆಯಾಸ, ತಲೆನೋವು ಹಾಗೂ ಶಕ್ತಿಯ ನಷ್ಟಕ್ಕೂ ಕಾರಣವಾಗುತ್ತದೆ.

Water is needed to flush out toxic waste:ದೇಹದಿಂದ ವಿಷಕಾರಿ ತ್ಯಾಜ್ಯವನ್ನು ಹೊರಹಾಕಲು ಮೂತ್ರಪಿಂಡಗಳು WATERನ್ನು ಬಳಕೆ ಮಾಡುತ್ತವೆ. ದೇಹದಲ್ಲಿ ಸಾಕಷ್ಟು ಪ್ರಮಾಣದ WATER ಇರುವುದನ್ನು ಖಚಿತಪಡಿಸಿಕೊಳ್ಳಲಾಗುತ್ತದೆ ಎಂದು ಸಂಶೋಧಕರು ವಿವರಿಸುತ್ತಾರೆ.

ನಮ್ಮ ದೇಹದಿಂದ WATER ಬೆವರಿನ ರೂಪದಲ್ಲಿ ಹೊರಹೋಗುತ್ತದೆ. ಹೊರಗಿನ ಪರಿಸರಕ್ಕೆ ಅನುಗುಣವಾಗಿ ದೇಹದ ಉಷ್ಣತೆಯನ್ನು ನಿಯಂತ್ರಿಸುತ್ತದೆ.

Digestive benefits:ಜೀರ್ಣಕ್ರಿಯೆ ಸರಾಗವಾಗಿ ನಡೆಯಬೇಕಾದರೆ WATER ಮುಖ್ಯವಾದ ಪಾತ್ರವಹಿಸುತ್ತದೆ. ಆಹಾರ ಜೀರ್ಣಿಸಿಕೊಳ್ಳುವಲ್ಲಿ ಹಾಗೂ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ತ್ವರಿತವಾಗಿ ಹೀರಿಕೊಳ್ಳಲು WATER ತುಂಬಾ ಮುಖ್ಯವಾಗಿದೆ ಎಂದು ತಜ್ಞರು ವಿವರಿಸುತ್ತಾರೆ.

ನೀವು ಖಾರವಿರುವ ಆಹಾರ ಸೇವಿಸಿದರೂ ಇಲ್ಲವೇ ತಡವಾಗಿ ಸೇವಿಸಿದರೂ ಸಹ ನಿಮ್ಮ ಹೊಟ್ಟೆ ಕೆಲವೊಮ್ಮೆ ಉಬ್ಬಿರುವಂತೆ ಅನುಭವ ಆಗುತ್ತದೆ. ಇಂತಹ ಸಂದರ್ಭದಲ್ಲಿ ಒಂದು ಗ್ಲಾಸ್​ ಬೆಚ್ಚಗಿನ WATER ಕುಡಿಯುವುದರಿಂದ ಸಮಸ್ಯೆಗೆ ಪರಿಹಾರ ಲಭಿಸುತ್ತದೆ.

Remedy for joint pain:ಇದರಿಂದ ಈ ಸಮಯದಲ್ಲಿ ಒಂದು ಗ್ಲಾಸ್​ WATER ಕುಡಿಯಬೇಕಾಗುತ್ತದೆ. WATER ಕುಡಿಯುವುದರಿಂದ ನೋವು ಕಡಿಮೆಯಾಗುತ್ತದೆ. ಮೆದುಳಿನ ಕಾರ್ಯವನ್ನು ಸುಧಾರಿಸಲು ಸಹಾಯವಾಗುತ್ತದೆ ಎಂದು ತಜ್ಞರು ಸಲಹೆ ನೀಡುತ್ತಾರೆ.

ನಮ್ಮಲ್ಲಿರುವ ಅನೇಕರು ಕೀಲು ನೋವಿನಿಂದ ಬಳಲುತ್ತಿದ್ದಾರೆ. ಸ್ನಾಯು ದೌರ್ಬಲ್ಯದಿಂದ ಅವರು ಯಾವುದೇ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ನಿರ್ಜಲೀಕರಣವು ಈ ರೀತಿ ಸಮಸ್ಯೆಗಳಿಗೆ ಕಾರಣವಾಗುತ್ತದೆ.

Important Note to Readers:ವೈಜ್ಞಾನಿಕ ಸಂಶೋಧನೆ, ಅಧ್ಯಯನಗಳು, ವೈದ್ಯಕೀಯ ಮತ್ತು ಆರೋಗ್ಯ ವೃತ್ತಿಪರ ಸಲಹೆಯನ್ನು ಆಧರಿಸಿ ನಾವು ಈ ಮಾಹಿತಿಯನ್ನು ಒದಗಿಸುತ್ತಿದ್ದೇವೆ. ಆದರೆ, ಇವುಗಳನ್ನು ಅನುಸರಿಸುವ ಮೊದಲು ಪರಿಣಿತ ವೈದ್ಯರ ಸಲಹೆಗಳನ್ನು ತೆಗೆದುಕೊಳ್ಳುವುದು ಉತ್ತಮ.ಈ ಲೇಖನದಲ್ಲಿ ನಿಮಗೆ ನೀಡಿರುವ ಎಲ್ಲ ಆರೋಗ್ಯ ಮಾಹಿತಿ, ಸಲಹೆಗಳು ನಿಮ್ಮ ತಿಳಿವಳಿಕೆಗಾಗಿ ಮಾತ್ರ.

 

ಇದನ್ನು ಓದಿರಿ :POSTPARTUM DEPRESSION:ಹೆರಿಗೆ ನಂತರ ಆತಂಕ, ಖಿನ್ನತೆಗೆ ಒಳಗಾಗಿದ್ದೀರಾ? ನಿರ್ಲಕ್ಷಿಸಿದರೆ ತಾಯಿ & ಮಗುವಿಗೆ ಅಪಾಯ!

 

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

Badrinath Mandir News: ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ...