spot_img
spot_img

HEART HEALTH TIPS:ಶುಗರ್ ಪೇಷಂಟ್ಗಳಿಗೆ ವೈದ್ಯರು ನೀಡಿದ ಸಲಹೆಗಳು .

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Top Tips to Protect Heart Health NEWS:

ಒಮ್ಮೆ ಮಧುಮೇಹ ಪತ್ತೆಯಾದ ಬಳಿಕ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳದೇ ಇದ್ದರೆ, ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುವ ಅಪಾಯ ಹೆಚ್ಚಿರುತ್ತದೆ. ಟೈಪ್ 2 ಮಧುಮೇಹ ನಿಯಂತ್ರಿಸದಿದ್ದರೆ ಮೂತ್ರಪಿಂಡ, HEART ಕಾಯಿಲೆ ಬರುವ ಅಪಾಯ ಹೆಚ್ಚು ಎಂದು ಆರೋಗ್ಯ ತಜ್ಞರು ತಿಳಿಸುತ್ತಾರೆ.ಏಕೆಂದರೆ, ರಕ್ತದಲ್ಲಿನ ಅಧಿಕ ಸಕ್ಕರೆ ಮಟ್ಟವು ಮೂತ್ರಪಿಂಡಗಳು, HEART ದಲ್ಲಿನ ರಕ್ತನಾಳಗಳು ಹಾಗೂ ನರಗಳಿಗೆ ಹಾನಿ ಉಂಟುಮಾಡುತ್ತದೆ.

ಇದು ಅಂತಿಮವಾಗಿ ಮೂತ್ರಪಿಂಡ, HEART ಸಮಸ್ಯೆಗಳಿಗೆ ಕಾರಣವಾಗುತ್ತದೆ. ಮೂತ್ರಪಿಂಡದ ಸಮಸ್ಯೆ ಇರುವವರು ತಮ್ಮ HEART ದ ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಇಲ್ಲದಿದ್ದರೆ, ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯು ರಕ್ತದೊತ್ತಡ ಹೆಚ್ಚಾಗುತ್ತದೆ.

ಇಂದಿನ ಬದಲಾದ ಜೀವನಶೈಲಿ ಹಾಗೂ ಆಹಾರ ಪದ್ಧತಿಯಿಂದಾಗಿ ಅನೇಕ ಜನರು ಚಿಕ್ಕ ವಯಸ್ಸಿನಲ್ಲಿಯೇ ವಿವಿಧ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಪ್ರಮುಖವಾಗಿ ಮಧುಮೇಹದ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಇದರ ಪರಿಣಾಮವಾಗಿ ಇದು HEART ದ ಮೇಲೆ ಒತ್ತಡ ಹೆಚ್ಚುತ್ತದೆ ಹಾಗೂ ವಿವಿಧ ಆರೋಗ್ಯದ ಸಮಸ್ಯೆಗಳಿಗೂ ಕಾರಣವಾಗುತ್ತದೆ.

ಜೊತೆಗೆ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದರಿಂದ HEART ದ ಆರೋಗ್ಯವನ್ನು ಸುಧಾರಿಸಬಹುದು ಎಂದು ಖ್ಯಾತ ಹೃದ್ರೋಗ ತಜ್ಞ ಡಾ.ರಮೇಶ್ ಗುಡಪತಿ ತಿಳಿಸುತ್ತಾರೆ.ಮಧುಮೇಹ ಮತ್ತು ಮೂತ್ರಪಿಂಡದ ತೊಂದರೆ ಇರುವವರು ತಮ್ಮ HEART ದ ಆರೋಗ್ಯಕ್ಕಾಗಿ ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ.

Sugar should be kept under control by: ಇದರ ಪರಿಣಾಮ ಮೂತ್ರಪಿಂಡ ಮತ್ತು HEART ಸಮಸ್ಯೆಗಳ ಅಪಾಯ ಕಡಿಮೆಯಾಗುತ್ತದೆ ಎಂದು ಡಾ.ರಮೇಶ್ ಹೇಳುತ್ತಾರೆ. HEART ಸಮಸ್ಯೆಗಳ ಅಪಾಯ ಕಡಿಮೆ ಮಾಡಲು ಮಧುಮೇಹ ರೋಗಿಗಳು ಮೊದಲು ತಮ್ಮ ಶುಗರ್​ ಲೆವಲ್​ನ್ನು ನಿಯಂತ್ರಣದಲ್ಲಿದೆ ಎಂದು ಖಚಿತಪಡಿಸಿಕೊಳ್ಳಬೇಕು.

Keep blood pressure under control: ಮಧುಮೇಹ, ಮೂತ್ರಪಿಂಡದ ಸಮಸ್ಯೆ ಇರುವವರು HEART ಕಾಯಿಲೆಯನ್ನು ತಪ್ಪಿಸಲು ತಮ್ಮ ರಕ್ತದೊತ್ತಡ ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯವಾಗಿದೆ. ಇಲ್ಲದಿದ್ದರೆ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ವೈದ್ಯರು ಎಚ್ಚರಿಕೆ ನೀಡುತ್ತಾರೆ.

Take medication correctly:ಕೆಲವೊಮ್ಮೆ ಅವರು ತಮ್ಮ ಔಷಧಿಗಳನ್ನು ತೆಗೆದುಕೊಳ್ಳುವುದನ್ನು ಕೂಡ ಮರೆತುಬಿಡುತ್ತಾರೆ.

ಆರೋಗ್ಯವಾಗಿರಲು ಸೂಚಿಸಲಾದ ಔಷಧಿಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ವೈದ್ಯರು ಸಲಹೆ ನೀಡುತ್ತಾರೆ. ಮಧುಮೇಹ, ಮೂತ್ರಪಿಂಡದ ಕಾಯಿಲೆ ಇರುವ ಅನೇಕ ಜನರು ತಾವು ತೆಗೆದುಕೊಳ್ಳುವ ಔಷಧಿಗಳ ಬಗ್ಗೆ ಅಸಡ್ಡೆ ತೋರುತ್ತಾರೆ.

Do not smoke: ಏಕೆಂದರೆ ಈ ಅಭ್ಯಾಸವು HEART ದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟುಮಾಡುತ್ತದೆ. ಧೂಮಪಾನದಿಂದ ದೂರವಿರುವುದು ಉತ್ತಮವಾಗಿದೆ ಎಂದು ವೈದ್ಯರು ಹೇಳುತ್ತಾರೆ.

ಧೂಮಪಾನದ ಅಭ್ಯಾಸ ಹೊಂದಿರುವ ಮಧುಮೇಹ ಮತ್ತು ಮೂತ್ರಪಿಂಡದ ರೋಗಿಗಳು ಸಾಧ್ಯವಾದಷ್ಟು ಬೇಗ ತ್ಯಜಿಸಬೇಕು.

Regular exercise is essential:ಸರಿಯಾದ ಸಮಯದಲ್ಲಿ ಅವುಗಳನ್ನು ತೆಗೆದುಕೊಳ್ಳುವ ಬಗ್ಗೆ ಜಾಗರೂಕರಾಗಿರಬೇಕು ಎಂದು ವೈದ್ಯರು ತಿಳಿಸುತ್ತಾರೆ.

ಆರೋಗ್ಯವಾಗಿರಬೇಕಾದರೆ, ನೀವು ನಿಯಮಿತವಾಗಿ ವ್ಯಾಯಾಮ ಮಾಡಬೇಕು, ನಿಮ್ಮ ದೇಹದ ತೂಕವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕಾಗುತ್ತದೆ. ಮಧುಮೇಹ ಮತ್ತು ಮೂತ್ರಪಿಂಡದ ಕಾಯಿಲೆಗಳಿಂದ ಬಳಲುತ್ತಿರುವವರು ತಾವು ತೆಗೆದುಕೊಳ್ಳಬೇಕಾದ ಔಷಧಿಗಳ ಬಗ್ಗೆ ತಿಳಿದಿರಬೇಕು.

ಈ ಕೆಲವು ಮುನ್ನೆಚ್ಚರಿಕೆಗಳನ್ನು ಅನುಸರಿಸಿದರೆ HEART ಕ್ಕೆ ಸಂಬಂಧಿಸಿದ ಹೆಚ್ಚಿನ ಸಮಸ್ಯೆಗಳನ್ನು ತಡೆಗಟ್ಟಬಹುದು ಎಂದು ಹೃದ್ರೋಗ ತಜ್ಞ ಡಾ. ರಮೇಶ್ ವಿವರಿಸುತ್ತಾರೆ.ಇದೆಲ್ಲದರ ಜೊತೆಗೆ ಆಹಾರದ ಬಗ್ಗೆ ಹಲವು ಮುನ್ನೆಚ್ಚರಿಕೆಗಳನ್ನು ವಹಿಸಬೇಕು.

ಅದರಲ್ಲೂ ಹಸಿರು ತರಕಾರಿಗಳನ್ನು ಹೆಚ್ಚಾಗಿ ಸೇವನೆ ಮಾಡಬೇಕು. ನೀವು ಸೇವಿಸುವ ಆಹಾರದಲ್ಲಿ ನಾರಿನಂಶ ಹೆಚ್ಚಿರುವಂತೆ ನೋಡಿಕೊಳ್ಳಿ. ಉಪ್ಪು ಹಾಗೂ ಸಿಹಿ ಆಹಾರಗಳ ಸೇವನೆ ಸಾಧ್ಯವಾದಷ್ಟು ಕಡಿಮೆ ಮಾಡಿ.

ಜಂಕ್ ಫುಡ್‌ಗಳನ್ನು ಸೇವಿಸಬಾರದು.ಈ ಮೇಲಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಮೂಲಕ ಮೂತ್ರಪಿಂಡ, ಮಧುಮೇಹ ರೋಗಿಗಳನ್ನುHEART ಸಮಸ್ಯೆಗಳಿಂದ ರಕ್ಷಿಸಬಹುದು ಎಂದು ನ್ಯಾಷನಲ್​ ಇನಸ್ಟಿಟ್ಯೂಟ್​ ಆಫ್​ ಹೆಲ್ತ್​ನ ಸಂಶೋಧನಾ ತಂಡ ಸ್ಪಷ್ಟಪಡಿಸಿದೆ. ಸಂಬಂಧಿತ ಸಂಶೋಧನಾ ವರದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Note to readers:ವೈಜ್ಞಾನಿಕ ಸಂಶೋಧನೆ, ಅಧ್ಯಯನಗಳು, ವೈದ್ಯಕೀಯ ಮತ್ತು ಆರೋಗ್ಯ ವೃತ್ತಿಪರ ಸಲಹೆ ಆಧರಿಸಿ ನಾವು ಈ ಮಾಹಿತಿ ನಿಮಗೆ ನೀಡಿದ್ದೇವೆ.

ಆದರೆ, ಇವುಗಳನ್ನು ಅನುಸರಿಸುವ ಮೊದಲು ಪರಿಣಿತ ವೈದ್ಯರ ಸಲಹೆಯನ್ನು ತೆಗೆದುಕೊಳ್ಳುವುದು ಉತ್ತಮ.ಇಲ್ಲಿ ನಿಮಗೆ ನೀಡಿರುವ ಎಲ್ಲ ಆರೋಗ್ಯ ಮಾಹಿತಿ ಮತ್ತು ಸಲಹೆಗಳು ನಿಮ್ಮ ತಿಳಿವಳಿಕೆಗಾಗಿ ಮಾತ್ರ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

Badrinath Mandir News: ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ...