spot_img
spot_img

HMPV CASES IN RAJASTHAN : ಮತ್ತೆರಡು HMPV ಪ್ರಕರಣ ಪತ್ತೆ: ವೈರಸ್ನಿಂದ ದೂರವಿರಲು ಹೀಗೆ ಮಾಡಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Jaipur (Rajasthan) News:

ರಾಜಸ್ಥಾನದಲ್ಲಿ ಎರಡು ಹೊಸ ಹೆಚ್​​ಎಂಪಿವಿ ಪ್ರಕರಣಗಳು ಕಾಣಿಸಿಕೊಂಡಿವೆ.ದೇಶದಲ್ಲಿ ಹೆಚ್​​ಎಂಪಿವಿ ಪ್ರಕರಣಗಳು ಮತ್ತಷ್ಟು ಹೆಚ್ಚುತ್ತಿವೆ. ರಾಜಸ್ಥಾನದ ರಾಜಧಾನಿ ಜೈಪುರದ ಸವಾಯಿ ಮಾನ್ಸಿಂಗ್ ಆಸ್ಪತ್ರೆಯಲ್ಲಿ ಗುರುವಾರ ಎರಡು ಹೊಸ ಪ್ರಕರಣಗಳು ವರದಿಯಾಗಿವೆ. ಇಬ್ಬರೂ ರೋಗಿಗಳನ್ನು ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ.ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ. ಇದೇ ಮೊದಲ ಬಾರಿಗೆ ವಯಸ್ಕರಲ್ಲಿ HMPV ಲಕ್ಷಣಗಳು ಕಂಡುಬಂದಿದೆ. ಇದಕ್ಕೂ ಮೊದಲು, ಈ ವೈರಸ್‌ನ ಲಕ್ಷಣಗಳು ಇಬ್ಬರು ಮಕ್ಕಳಲ್ಲಿ ಕಂಡುಬಂದಿತ್ತು ಎಂದು ಹೇಳಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಸವಾಯಿ ಮಾನ್ಸಿಂಗ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ದೀಪಕ್ ಮಹೇಶ್ವರಿ ಅವರು ಮಾಹಿತಿ ನೀಡಿದ್ದು, HMPV ಲಕ್ಷಣಗಳುಳ್ಳ ಎರಡು ಪ್ರಕರಣಗಳು ಪತ್ತೆಯಾಗಿವೆ. ಇಬ್ಬರನ್ನೂ ನಿಗಾ ಘಟಕದಲ್ಲಿ ಇರಿಸಲಾಗಿದೆ.ಕೇಂದ್ರ ಆರೋಗ್ಯ ಸಚಿವಾಲಯವು HMPV ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ಅದರ ನಂತರ ರಾಜ್ಯದ ವೈದ್ಯಕೀಯ ಇಲಾಖೆಯೂ ಎಚ್ಚರಿಕೆ ವಹಿಸಿತ್ತು. ಚಿಕಿತ್ಸೆಗೆ ಯಾವುದೇ ನಿರ್ದಿಷ್ಟ ಔಷಧ ಲಭ್ಯವಿಲ್ಲ. ರೋಗಿಗಳ ಲಭ್ಯವಿರುವ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

Typical symptoms of covid: ವೈರಸ್​ ಸೋಕಿದ ಬಳಿಕ ಶೀತ, ಕೆಮ್ಮು, ಜ್ವರ ಮತ್ತು ಗಂಟಲು ನೋವು, ಉಸಿರಾಟದ ತೊಂದರೆ, ನ್ಯುಮೋನಿಯಾ, ದೇಹದ ಮೇಲೆ ದದ್ದುಗಳು ಕಾಣಿಸಿಕೊಳ್ಳುತ್ತವೆ ಎಂದು ವೈದ್ಯರು ಹೇಳಿದ್ದಾರೆ.HMPV ವೈರಸ್ ಮಕ್ಕಳಿಂದ ಹಿಡಿದು 60 ವರ್ಷಕ್ಕಿಂತ ಮೇಲ್ಪಟ್ಟ ಜನರ ಮೇಲೂ ಪರಿಣಾಮ ಬೀರುತ್ತಿದೆ. ಈ ವೈರಸ್ ಸೋಂಕಿಗೆ ಒಳಗಾದ ನಂತರ, ರೋಗಿಯು ಕೋವಿಡ್ ಮಾದರಿಯ ಲಕ್ಷಣಗಳಿವೆ.

How to prevent virus?: ಅನಾರೋಗ್ಯಕ್ಕೀಡಾದರೆ, ಇತರರ ಜೊತೆ ಬೆರೆಯಬೇಡಿ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಸಿ. ಜನದಟ್ಟಣೆ ಸ್ಥಳಗಳಿಂದ ದೂರವಿರಿ. ಶೀತ ಬಂದರೆ ಶೀತ ಮತ್ತು ಜ್ವರದ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.ಕೊರೊನಾ ಸಮಯದಲ್ಲಿ ಅನುಸರಿಸಿದ ನಿಯಮಗಳನ್ನು ಈ ವೈರಸ್​​ಗೂ ಪಾಲಿಸಬೇಕು ಎಂದು ವೈದ್ಯರು ಸಲಹೆ ನೀಡುತ್ತಾರೆ. ಮಾಸ್ಕ್ ಮತ್ತು ಸ್ಯಾನಿಟೈಸರ್‌ ಬಳಿಸಿ.

ಇದನ್ನು ಓದಿರಿ : UNION BUDGET 2025 : ಈ ಬಾರಿಯ ಕೇಂದ್ರ ಬಜೆಟ್ಲ್ಲಿ ಸಿಗುತ್ತಾ ಶಿವಮೊಗ್ಗ to ಚನ್ನಗಿರಿ ರೈಲು ಯೋಜನೆಗೆ ಗ್ರೀನ್ ಸಿಗ್ನಲ್?

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ELECTORAL BOND CASE : ಕಟೀಲ್ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

New Delhi News: ELECTORAL BOND CASE ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಜನಾಧಿಕಾರ ಸಂಘರ್ಷ ಪರಿಷತ್​ನ...

PRABHAS : ಕಣ್ಣಪ್ಪ ಚಿತ್ರದಲ್ಲಿ ‘ರುದ್ರ’ನಾಗಿ ಸೂಪರ್ ಸ್ಟಾರ್ ಪ್ರಭಾಸ್

Prabhas News : ಬಹುನಿರೀಕ್ಷಿತ ಕಣ್ಣಪ್ಪ ಚಿತ್ರದಿಂದ ರೆಬೆಲ್​ ಸ್ಟಾರ್​ PRABHAS ​ ಅವರ ಮೊದಲ ನೋಟ ಅನಾವರಣಗೊಂಡಿದೆ.'ಕಣ್ಣಪ್ಪ', ಭಾರತೀಯ ಚಿತ್ರರಂಗದ ಒಂದು ಮಹತ್ವಾಕಾಂಕ್ಷೆಯ ಚಿತ್ರವಾಗಿದ್ದು,...

UNION BUDGET SESSION : ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆ, ಸಂಜೆ ಪ್ರಧಾನಿ ಮೋದಿ ಉತ್ತರ

New Delhi News: UNION BUDGET SESSION ನಾಲ್ಕನೆಯ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಉತ್ತರ ನೀಡಲಿದ್ದಾರೆ....

PRAYAGRAJ MAHA KUMBH LIGHTING : ಗಮನ ಸೆಳೆಯುತ್ತಿದೆ ಮಹಾಕುಂಭದ ಲೈಟಿಂಗ್ ವ್ಯವಸ್ಥೆ

Lucknow, Uttar Pradesh News: PRAYAGRAJ MAHA KUMBH LIGHTING ವಿದ್ಯುತ್ ಇಲಾಖೆ ಕನಸಿನ ಲೋಕವನ್ನೇ ಸೃಷ್ಟಿಸಿದೆ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಇದು ಭಕ್ತರ...