spot_img
spot_img

HOMEOWNERS NOTE TO THIEVES : ಸಂಕ್ರಾಂತಿಗೆ ಊರಿಗೆ ಹೋಗುವಾಗ ಜಾಣತನ ಮೆರೆದ ಮನೆ ಮಾಲೀಕ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Hyderabad News:

ಈ ರೀತಿಯ ವಿಚಿತ್ರ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುವ ಜೊತೆಗೆ ಮನೆ ಮಾಲೀಕನ ಹಾಸ್ಯ ಮತ್ತು ಬುದ್ದಿವಂತಿಕೆಗೆ ಮೆಚ್ಚುಗೆ ಕೂಡ ವ್ಯಕ್ತವಾಗುತ್ತಿದೆ.ಇಂತಹುದೇ ಅವಕಾಶಕ್ಕಾಗಿ ಕಾಯುತ್ತಿರುವ THIEVESಗೆ ಅಂತಾನೇ ಮನೆ ಮಾಲೀಕನೊಬ್ಬ ವಿಶೇಷ ಪತ್ರವೊಂದನ್ನು ಬರೆದಿದ್ದು, ಅದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ಹಬ್ಬ ಹರಿದಿನಗಳು ಬಂದರೆ ಊರಿಗೆ ಹೋಗುವ ಸಂಭ್ರಮ ಸಾಮಾನ್ಯ ಜನರಲ್ಲಿ ಮನೆ ಮಾಡಿದರೆ, THIEVESಗೆ ಮಾಲೀಕರಿಲ್ಲದಾಗ ದರೋಡೆ ಮಾಡುವ ಉತ್ತಮ ಅವಕಾಶದ ಸಂದರ್ಭವೂ ಏರ್ಪಡುತ್ತದೆ. ಸಂಕ್ರಾಂತಿ ಸಂಭ್ರಮದ ಆಚರಣೆ ಜೊತೆಗೆ ಬುದ್ದಿವಂತಿಕೆ ಉಪಯೋಗಿಸಿರುವ ಮನೆ ಮಾಲೀಕ, ಹಬ್ಬದ ದಿನ ಖನ್ನ ಹಾಕುವ ವ್ಯರ್ಥ ಪ್ರಯತ್ನ ನಡೆಸದಂತೆ ಕೈ ಬರಹದ ಲೆಟರ್​ವೊಂದನ್ನು ಬರೆದು ಮನೆಯ ಮುಂದೆ ಅಂಟಿಸಿ ಹೋಗಿದ್ದಾರೆ.

ಈ ಮೂಲಕ THIEVES ಹಣ ಒಡವೆ ಆಸೆಗೆ ವ್ಯರ್ಥ ಪ್ರಯತ್ನ ನಡೆಸದಂತೆ ಕಿವಿಮಾತನ್ನೂ ಕೂಡಾ ಹೇಳಲಾಗಿದೆ.ನಾವು ಸಂಕ್ರಾಂತಿಗೆಗೆ ಊರಿಗೆ ಹೋಗುತ್ತಿದ್ದೇವೆ. ಹೋಗುವಾಗ ಮನೆಯಲ್ಲಿದ್ದ ಆಭರಣ ಮತ್ತು ಹಣ ಕೊಂಡೊಯ್ಯುತ್ತಿದ್ದೇವೆ. ಹಾಗಾಗಿ ನಮ್ಮ ಮನೆಗೆ ಬರಬೇಡಿ. ನಿಮ್ಮ ಹಿತೈಷಿ ಎಂಬ ಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡಿದೆಈ ನಿಟ್ಟಿನಲ್ಲಿ ಮನೆ ಮಾಲೀಕ ಮಾಡಿರುವ ಈ ಕ್ರಿಯಾತ್ಮಕ ಯೋಜನೆ ಹಾಗೂ ಚಾಲಕಿತನ ಪ್ರಶಂಸಗೆ ಅರ್ಹವಾಗಿದೆ.

ಇದು THIEVESಗೆ ಸೂಚನೆ ಜೊತೆಗೆ ಮನೆ ಮಾಲೀಕರು ಕೂಡ THIEVES ಎಣಿಸಿದಂತೆ ದಡ್ಡರಾಗಿರುವುದಿಲ್ಲ ಎಂಬುದನ್ನು ಸಾರಿದೆ.ಈ ರೀತಿಯ ವಿಚಿತ್ರ ಪತ್ರವೂ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುವ ಜೊತೆಗೆ ಮನೆ ಮಾಲೀಕನ ಹಾಸ್ಯ ಮತ್ತು ಬುದ್ದಿವಂತಿಕೆಗೆ ಮೆಚ್ಚುಗೆ ಕೂಡ ದೊರೆಯುತ್ತಿದೆ. ಹಬ್ಬದ ಸಂದರ್ಭದಲ್ಲಿ ಊರಿಗೆ ತೆರಳುವ ಮನೆಗಳನ್ನೇ ಗುರಿಯಾಗಿಸಿ, ಕೈ ಚಳಕ ತೋರುವ ಖದೀಮರ ಸಂಖ್ಯೆ ಹೆಚ್ಚುತ್ತಿದ್ದು, ಈ ಸಂದರ್ಭದಲ್ಲಿ ಪೊಲೀಸರ ಗಸ್ತಿನಿಂದ ಕಣ್ತಪ್ಪಿ ಮನೆ ಲೂಟಿ ಮಾಡುವ ಚೋರರು ಇದ್ದೇ ಇರುತ್ತಾರೆ.

ಇನ್ನು ಕಳ್ಳನೊಂದಿಗೆಯೇ ನೇರವಾಗಿ ಪತ್ರದ ಮೂಲಕ ಸಂಭಾಷಣೆಗೆ ಮುಂದಾದ ಮನೆ ಮಾಲೀಕನ ಈ ಕ್ರಿಯೆ ಹಾಸ್ಯಕ್ಕೆ ಮುಂದಾದರೂ, ಇದರ ಗಂಭೀರ ಆಲೋಚನೆಗೆ ಮೆಚ್ಚಲೇಬೇಕು ಎಂಬ ಮಾತುಗಳು ಕೇಳಿ ಬಂದಿದೆ.ಸದ್ಯ ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಮುಖದಲ್ಲಿ ಮಂದಹಾಸಕ್ಕೆ ಕಾರಣವಾಗಿರುವ ಈ ಪತ್ರ ಮನೆ ಮಾಲೀಕನೊಬ್ಬನ ಸರಿಯಾದ ಮುನ್ನೆಚ್ಚರಿಕೆಯ ಭದ್ರತೆಯಾಗಿದೆ. ಈ ರೀತಿಯ ಪ್ರಯತ್ನಗಳ ಮೂಲಕ ನೆರೆ ಹೊರೆ ಮತ್ತು ಪೊಲೀಸರಿಗೆ ಮಾಹಿತಿ ನೀಡುವ ನಡುವೆ ತಮ್ಮ ಅಗೈರಿನಲ್ಲೂ ಭದ್ರತೆ ಏರ್ಪಾಡು ಮಾಡಿಕೊಳ್ಳುವ ಬುದ್ದಿವಂತಿಕೆ ಕ್ರಮವಾಗಿದೆ.

ಇದನ್ನು ಓದಿರಿ : PROTEIN RICH VEGETARIAN FOOD : ನೀವು ಸಸ್ಯಾಹಾರಿಯಾಗಿದ್ದರೆ ಯಾವ ಆಹಾರ ಸೇವಿಸಬೇಕು ಗೊತ್ತೇ?

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MAHAKUMBH : ಆ ಅಘೋರಿ ಭವಿಷ್ಯವೇ ನಿಜವಾಯ್ತಾ?

MAHAKUMBH : ಉತ್ತರ ಪ್ರದೇಶದ ದೇವ ಪ್ರಯಾಗದಲ್ಲಿ MAHAKUMBH ನಡೆಯುತ್ತಿದೆ. ಕಳೆದ 30 ದಿನಗಳ ಅಂತರದಲ್ಲಿ 7 ಅಗ್ನಿ ದುರಂತ ಎದುರಾಗಿವೆ. ಈ ಹಿಂದೆ ಹೀಗೆ...

DARSHAN : ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ದರ್ಶನ್ ಭಾವುಕ

Darshan News: ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ DARSHAN ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್​ವುಡ್​ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು...

TULASI GABBARD : ಅಮೆರಿಕ ಗುಪ್ತಚರ ಇಲಾಖೆಯ ನೂತನ ಮುಖ್ಯಸ್ಥೆ

TULASI GABBARD : TULASI GABBARD​, ಈಗ ಅಮೆರಿಕಾದ ರಾಷ್ಟ್ರೀಯ ಗುಪ್ತಚರ ದಳ ನಿರ್ದೇಶನದ ನೂತನ ಮುಖ್ಯಸ್ಥೆಯಾಗಿ ಆಯ್ಕೆಯಾಗಿದ್ದಾರೆ. ಭಾರತದೊಂದಿಗೆ ಅವರಿಗಿರುವ ನಂಟಿನ ಬಗ್ಗೆಯೂ ಕೂಡ...

MATSYA 6000 : ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಯಶಸ್ವಿ

Matsya 6000: ದೇಶದ ನಾಲ್ಕನೇ ತಲೆಮಾರಿನ ಆಳ ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಪೂರ್ಣಗೊಂಡಿದ್ದು, 2025ರ ಅಂತ್ಯದ ವೇಳೆಗೆ 500 ಮೀಟರ್ ಪ್ರಯೋಗ ನಡೆಯಲಿದೆ. ಇದು...