spot_img
spot_img

IMRUL KAYES WARNS BANGLA PLAYERS:ಭಾರತದ ಆ ಬೌಲರ್ ತುಂಬಾ ಡೇಂಜರ್ ಹುಷಾರ್!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ICC Champions Trophy 2025 News:

ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಸಕಲ ರೀತಿಯಿಂದ ಸಜ್ಜಾಗಿದೆ. ದುಬೈನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ (IND vs BAN) ಉಭಯ ತಂಡಗಳ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ದುಬೈಗೆ ಆಗಮಿಸಿರುವ ಟೀಮ್ ಇಂಡಿಯಾ ಭರ್ಜರಿ ತಾಲೀಮು ನಡೆಸಿದೆ.ಇನ್ನು ಎರಡು ದಿನಗಳಲ್ಲಿ ಐಸಿಸಿ ಚಾಂಪಿಯನ್ಸ್​ ಟ್ರೋಫಿ 2025 ಪ್ರಾರಂಭವಾಗಲಿದೆ. ಫೆ.20ರಂದು ಟೂರ್ನಿಯ ಮೊದಲ ಪಂದ್ಯ ನಡೆಯಲಿದೆ. ಬಳಿಕ ಫೆ.20ರಂದು ಭಾರತವು ಬಾಂಗ್ಲಾದೇಶ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ.

ಇದರ ನಡುವೆಯೆ ಬಾಂಗ್ಲಾದೇಶದ ಮಾಜಿ ಆರಂಭಿಕ PLAYERS ಇಮ್ರುಲ್ ಕಾಯೆಸ್ ತಮ್ಮ ಆಟಗಾರರಿಗೆ ಮಹತ್ವದ ಸಂದೇಶ ನೀಡಿದ್ದಾರೆ. ಭಾರತ ತಂಡದಲ್ಲಿ ಸ್ಟಾರ್ ವೇಗಿ ಬುಮ್ರಾ ಅನುಪಸ್ಥಿತಿಯ ಲಾಭ ಪಡೆಯುವಂತೆ ತಂಡಕ್ಕೆ ಸಲಹೆ ನೀಡಿದ್ದಾರೆ. ಮತ್ತೊಂದೆಡೆ, ಬುಮ್ರಾ ಇಲ್ಲ ಎಂದು ತಂಡವನ್ನು ಹಗುರವಾಗಿ ಪರಿಗಣಿಸಬೇಡಿ ಎಂದೂ ಎಚ್ಚರಿಕೆ ನೀಡಿದ್ದಾರೆ.

Warning to Bangladesh players:​ಹಾಗಂತ ಬುಮ್ರಾ ಇಲ್ಲದಿದ್ದರೂ.. ತಂಡದಲ್ಲಿ ಮೊಹಮ್ಮದ್ ಶಮಿ, ಹರ್ಷಿತ್ ರಾಣಾ ಮತ್ತು ಅರ್ಷದೀಪ್ ಸಿಂಗ್ ಇದ್ದಾರೆ. ಶಮಿ ತಂಡಕ್ಕೆ ಸೇರ್ಪಡೆಗೊಂಡಿರುವುದು ದೊಡ್ಡ ಬೆಳವಣಿಗೆ ಆಗಿದೆ. ಅವರು ಪ್ರಸ್ತುತ ಫಿಟ್ನೆಸ್‌ನಲ್ಲಿ ಸ್ವಲ್ಪ ತೊಂದರೆ ಅನುಭವಿಸುತ್ತಿದ್ದಾರೆ. ಆದಾಗ್ಯೂ, ಅವರು ಒಮ್ಮೆ ಫಾರ್ಮ್​ಗೆ ಮರಳಿದರೆ, ಬಾಂಗ್ಲಾದೇಶಕ್ಕೆ ದೊಡ್ಡ ಸಮಸ್ಯೆ ಒಡ್ಡಲಿದ್ದಾರೆ ಎಂದು ಇಮ್ರುಲ್ ತಂಡದ ಸದಸ್ಯರಿಗೆ ಎಚ್ಚರಿಕೆ ನೀಡಿದರು.

“ಟೀಮ್ ಇಂಡಿಯಾ ತುಂಬಾ ಬಲಿಷ್ಠ ತಂಡ. ಅದರ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗಗಳು ತುಂಬಾ ಬಲಿಷ್ಠವಾಗಿವೆ. ಆದರೆ.. ಬುಮ್ರಾ ತಂಡದಲ್ಲಿಲ್ಲ. ಕಳೆದ ಎರಡು ವರ್ಷಗಳಲ್ಲಿ ಅವರು ಟೀಮ್ ಇಂಡಿಯಾ ಪರ ಎಷ್ಟು ಉತ್ತಮ ಪ್ರದರ್ಶನ ನೀಡಿದ್ದಾರೆ ಎಂಬುದನ್ನು ನಾವು ನೋಡಿದ್ದೇವೆ. ಅವರ ಅನುಪಸ್ಥಿತಿ ಬಾಂಗ್ಲಾದೇಶ ತಂಡಕ್ಕೆ ವರದಾನವಾಗಲಿದೆ.

Absence of Shakib:ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಪಂದ್ಯ ಈ ತಿಂಗಳ 20 ರಂದು ದುಬೈನಲ್ಲಿ ನಡೆಯಲಿದೆ. ಉಭಯ ತಂಡಗಳ ನಡುವಿನ ಈ ಪಂದ್ಯದಲ್ಲಿ ಭಾರತ ಫೇವರಿಟ್ ತಂಡವಾಗಿದೆ. ಈ ಪಂದ್ಯ ಬಳಿಕ ಭಾರತವು ಫೆ. 23 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು (IND vs PAK) ಎದುರಿಸಲಿದೆ.

ಬಾಂಗ್ಲಾದೇಶ ತಂಡದಲ್ಲಿ ಅನುಭವಿ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಅನುಪಸ್ಥಿತಿಯು ಸಮಸ್ಯೆಯಾಗಿದೆ ಎಂದು ಇದೇ ವೇಳೆ ಇಮ್ರುಲ್ ತಿಳಿಸಿದರು. ಶಕೀಬ್ ಒಬ್ಬ ಅದ್ಭುತ PLAYERS. ನಮಗೆ ಅವರ ನೆನಪಾಗುತ್ತದೆ. ಅವರು ಯಾವುದೇ ಪಂದ್ಯದಲ್ಲಿ ಪ್ರಭಾವ ಬೀರುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದರು.

 

ಇದನ್ನು ಓದಿರಿ :WPL 2025: Gujarat Giants Break Jinx, Register First Victory While Chasing, Beat UP Warriorz By Six Wickets

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

KL RAHUL SACRIFICE:ಕನ್ನಡಿಗ ಕೆ.ಎಲ್.ರಾಹುಲ್ ತ್ಯಾಗಕ್ಕೆ ಫ್ಯಾನ್ಸ್ ಮೆಚ್ಚುಗೆ

KL Rahul: ಹೌದು, ಬಾಂಗ್ಲಾ ನೀಡಿದ್ದ 228 ರನ್​ಗಳ ಗುರಿ ಬೆನ್ನತ್ತಿದ ಭಾರತ ಉತ್ತಮ ಆರಂಭ ಪಡೆದಿದ್ದರೂ ಬಳಿಕ ರೋಹಿತ್​ ಶರ್ಮಾ (41), ವಿರಾಟ್​ ಕೊಹ್ಲಿ...

HUAWEI MATE XT TRI FOLD PHONE:ಇದರ ಬೆಲೆ 2 ಬುಲೆಟ್ ಬೈಕ್ಗಳಿಗೆ ಸಮ!

Huaveli Re-Launched Ultimate Design News: ಇತ್ತೀಚೆಗೆ ಪ್ರಪಂಚದಾದ್ಯಂತ ಆಯ್ದ ಮಾರುಕಟ್ಟೆಗಳಲ್ಲಿ ಪರಿಚಯಿಸಲಾಗಿದೆ. ಆದ್ರೆ ಇದರ ಬೆಲೆ ಎರಡು ರಾಯಲ್​ ಎನ್​ಫೀಲ್ಡ್​ಗೆ ಸಮ. ರಾಯಲ್​ ಎನ್‌ಫೀಲ್ಡ್...

PAYTM SOLAR SOUND BOX:ಸೂರ್ಯನ ಬೆಳಕಿನಿಂದಲೇ ಚಾರ್ಜ್ ಆಗುತ್ತೆ ‘ಪೇಟಿಎಂ ಸೌಂಡ್ಬಾಕ್ಸ್’

Paytm Solar SoundBoss News: ಇತ್ತೀಚೆಗೆ PAYTMನ ಪೋಷಕ ಕಂಪನಿ 'ಒನ್97 ಕಮ್ಯುನಿಕೇಷನ್ಸ್' ಮತ್ತೊಂದು ವಿಷಯದೊಂದಿಗೆ ಸುದ್ದಿಯಲ್ಲಿದೆ. ವ್ಯಾಪಾರಿಗಳಿಗಾಗಿ ದೇಶದ ಮೊದಲ ಸೌರಶಕ್ತಿ ಚಾಲಿತ 'ಸೋಲಾರ್​...

UNSAFE MEDICINES:9 ಔಷಧಗಳ ನಿರ್ಬಂಧಿಸುವಂತೆ ಕೇಂದ್ರಕ್ಕೆ ಸಚಿವ ಗುಂಡೂರಾವ್ ಪತ್ರ

Bangalore News: ಈ ಕುರಿತು ನಡ್ಡಾರಿಗೆ 9 MEDICINES ಕಂಪನಿಗಳ ಅಸುರಕ್ಷಿತ MEDICINES ವಿವರಗಳನ್ನು ಉಲ್ಲೇಖಿಸಿ ದಿನೇಶ್ ಗುಂಡೂರಾವ್ ಫೆ.20ರಂದು ಪತ್ರ ಬರೆದಿದ್ದಾರೆ.ವಿವಿಧ 9 MEDICINES...