spot_img
spot_img

INDIA BLOC BUDGET: INDIA ಒಕ್ಕೂಟ ಒಗ್ಗಟ್ಟಿನಿಂದ ಹೋರಾಡಲಿದೆ ಎಂದ ಕಾಂಗ್ರೆಸ್ .

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

New Delhi News:

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿರುವ ಸೋನಿಯಾ ಗಾಂಧಿ ಅವರು ಜ.30 ರಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ರಾಹುಲ್ ಗಾಂಧಿ ಸೇರಿದಂತೆ ಇತರ ನಾಯಕರೊಂದಿಗೆ ಪಕ್ಷದ ಮುಂದಿನ ನಡೆ, ಕಾರ್ಯತಂತ್ರ ರಚನೆಗಳ ಬಗ್ಗೆ ಸಭೆ ನಡೆಸಲಿದ್ದಾರೆ.

INDIA ಒಕ್ಕೂಟ ಒಗ್ಗಟ್ಟಿನಿಂದ ಹೋರಾಡಲು ಸಜ್ಜಾಗಿದೆ. ಜನವರಿ 31 ರಿಂದ ಪ್ರಾರಂಭವಾಗುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಪ್ರಮುಖ ವಿಷಯಗಳ ಕುರಿತು ಎನ್‌ಡಿಎ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು, ಹಾಗೂ ಮೋದಿ ಸರ್ಕಾರದ ವಿರುದ್ಧ ಒಗ್ಗಟ್ಟಿನಿಂದ ಎದುರಿಸಲಿದೆ ಎಂದು ಕಾಂಗ್ರೆಸ್ ನಾಯಕರು ಬುಧವಾರ ಹೇಳಿದ್ದಾರೆ.

ಮತ್ತೊಂದು ಕಡೆ ಅಧಿವೇಶನದಲ್ಲಿ ಎನ್‌ಡಿಎ ಸರ್ಕಾರದ ವಿರುದ್ಧ ಹೋರಾಟದ ರೂಪು ರೇಷೆ ಸಂಬಂಧ ಚರ್ಚಿಸಲು ರಾಹುಲ್ ಗಾಂಧಿ ಫೆ.2 ರಂದು ಇಂಡಿಯಾ ಒಕ್ಕೂಟದ ನಾಯಕರೊಂದಿಗೆ ಕಾರ್ಯತಂತ್ರ ರಚನಾ ಸಭೆಯನ್ನು ನಡೆಸಲಿದ್ದಾರೆ.

ಫೆಬ್ರವರಿ 5ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ದೆಹಲಿಯಲ್ಲಿ ಆಡಳಿತಾರೂಢ ಆಪ್ ವಿರುದ್ಧ ಕಾಂಗ್ರೆಸ್ ಪ್ರಬಲ ಪ್ರಚಾರ ಆರಂಭಿಸಿರುವುದರಿಂದ INDIA ಒಕ್ಕೂಟದ ಏಕತೆಯ ವಿಷಯವು ಇತ್ತೀಚೆಗೆ ಚರ್ಚೆಗೀಡಾಗಿದೆ.INDIA ಒಕ್ಕೂಟ ಒಗ್ಗಟ್ಟಿನಿಂದ ಇದೆ.

ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿಯಾಗಿರುವ ಯಾವುದೇ ಮಸೂದೆ ಅಥವಾ ವಿಷಯದ ಬಗ್ಗೆ ನಾವು ಎನ್‌ಡಿಎ ಸರ್ಕಾರವನ್ನು ಒಗ್ಗಟ್ಟಿನಿಂದ ಎದುರಿಸುತ್ತೇವೆ. ಜನರ ಮೇಲೆ ಪರಿಣಾಮ ಬೀರುವ ಕೆಲವು ಪ್ರಮುಖ ಸಮಸ್ಯೆಗಳಿಗೆ ಉತ್ತರಗಳನ್ನು ಹುಡುಕಲು ಬಯಸುತ್ತವೆ.

ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಡಬ್ಲ್ಯೂಸಿ ಸದಸ್ಯ,ಪ್ರಾದೇಶಿಕ ಪಕ್ಷಗಳು ಕೆಲವೊಮ್ಮೆ ತಮ್ಮ ಸ್ಥಳೀಯ ಕಾರ್ಯಸೂಚಿಯನ್ನು ಆಧರಿಸಿ ವ್ಯವಹರಿಸುತ್ತೇವೆ. ಕಾಂಗ್ರೆಸ್ ಒಂದು ರಾಷ್ಟ್ರೀಯ ಪಕ್ಷವಾಗಿದೆ ಮತ್ತು 2024ರ ರಾಷ್ಟ್ರೀಯ ಚುನಾವಣೆಗಳಿಗಾಗಿ ಇಂಡಿಯಾ ಬ್ಲಾಕ್​ ಸೃಷ್ಟಿಯಾಗಿದೆ.

ರಾಜ್ಯ ಚುನಾವಣೆಗೆ ಸಂಬಂಧಿಸಿದಂತೆ, ಕಾಂಗ್ರೆಸ್ ನೆಲಮಟ್ಟದ ಪ್ರತಿಕ್ರಿಯೆಯ ಆಧಾರದ ಮೇಲೆ ಮೈತ್ರಿಗೆ ಕರೆ ನೀಡುತ್ತದೆ ಎಂದು ಹುಸೇನ್ ಹೇಳಿದರು. ವಿಶೇಷವಾಗಿ ಒತ್ತಡದಲ್ಲಿರುವ ಆರ್ಥಿಕತೆ, ಬೆಲೆ ಏರಿಕೆ, ಉದ್ಯೋಗಗಳ ಕೊರತೆ ಮತ್ತು ವಿದ್ಯಾರ್ಥಿಗಳು ಮತ್ತು ರೈತರ ಸಂಕಷ್ಟಗಳಿಗೆ ಉತ್ತರಗಳನ್ನು ಹುಡುಕಲು ಪ್ರತಿಪಕ್ಷಗಳ ಒಕ್ಕೂಟ ಬಯಸುತ್ತದೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಮತ್ತು ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ಈಟಿವಿ INDIAಗೆ ತಿಳಿಸಿದ್ದಾರೆ.

ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಡಬ್ಲ್ಯೂಸಿ ಸದಸ್ಯ,ಪ್ರಾದೇಶಿಕ ಪಕ್ಷಗಳು ಕೆಲವೊಮ್ಮೆ ತಮ್ಮ ಸ್ಥಳೀಯ ಕಾರ್ಯಸೂಚಿಯನ್ನು ಆಧರಿಸಿ ವ್ಯವಹರಿಸುತ್ತೇವೆ. ಕಾಂಗ್ರೆಸ್ ಒಂದು ರಾಷ್ಟ್ರೀಯ ಪಕ್ಷವಾಗಿದೆ ಮತ್ತು 2024ರ ರಾಷ್ಟ್ರೀಯ ಚುನಾವಣೆಗಳಿಗಾಗಿ INDIA ಬ್ಲಾಕ್​ ಸೃಷ್ಟಿಯಾಗಿದೆ.ಆಪ್ ಪಂಜಾಬ್‌ನಲ್ಲಿ ಲೋಕಸಭೆ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಿದೆ ಮತ್ತು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿದೆ.

ದೆಹಲಿಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಳೆದ 11 ವರ್ಷಗಳಲ್ಲಿ ತಾನು ಏನು ಮಾಡಿದೆ ಎಂಬುದನ್ನು ಎಎಪಿ ಮೊದಲು ಸ್ಪಷ್ಟಪಡಿಸಬೇಕು. ಸ್ಥಳೀಯರು ವ್ಯಕ್ತಪಡಿಸಿದ ಕಳವಳವನ್ನು ಮಾತ್ರ ನಾವು ಪ್ರಸ್ತಾಪಿಸುತ್ತಿದ್ದೇವೆ ಎಂದು ಹುಸೇನ್ ಹೇಳಿದರು.ಕಾಂಗ್ರೆಸ್ ಒಂದು ರಾಷ್ಟ್ರೀಯ ಪಕ್ಷವಾಗಿದೆ ಮತ್ತು 2024ರ ರಾಷ್ಟ್ರೀಯ ಚುನಾವಣೆಗಳಿಗಾಗಿ INDIA ಬ್ಲಾಕ್​ ಸೃಷ್ಟಿಯಾಗಿದೆ.

ರಾಜ್ಯ ಚುನಾವಣೆಗೆ ಸಂಬಂಧಿಸಿದಂತೆ, ಕಾಂಗ್ರೆಸ್ ನೆಲಮಟ್ಟದ ಪ್ರತಿಕ್ರಿಯೆಯ ಆಧಾರದ ಮೇಲೆ ಮೈತ್ರಿಗೆ ಕರೆ ನೀಡುತ್ತದೆ ಎಂದು ಹುಸೇನ್ ಹೇಳಿದರು.ಬಜೆಟ್ ಅಧಿವೇಶನದಲ್ಲಿ INDIA ಒಕ್ಕೂಟ ಒಗ್ಗಟ್ಟಿನಿಂದ ಹೋರಾಡಲಿದೆ ಎಂದು ಕಾಂಗ್ರೆಸ್​ ಹೇಳಿದೆ. ಈ ಸಂಬಂಧ ಕಾರ್ಯತಂತ್ರದ ಕುರಿತು ಚರ್ಚಿಸಲು ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಫೆ.2 ರಂದು INDIA ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

TRANSGENDERS IN AKKA CAFE : ಮಂಗಳಮುಖಿಯರಿಂದ ‘ಅಕ್ಕ’ ಕೆಫೆ ನಿರ್ವಹಣೆ

Haveri News: ಹಾವೇರಿ ಜಿಲ್ಲಾ ಪಂಚಾಯತ್​ ದಿಟ್ಟ ನಿರ್ಧಾರಕ್ಕೆ ಮಂಗಳಮುಖಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಸುಮಾರು 10 ಜನ ಮಂಗಳಮುಖಿಯರು ನಿರ್ವಹಣೆ ಮಾಡಲಿರುವ TRANSGENDERS IN AKKA CAFEಗೆ...

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...