spot_img
spot_img

INDIA SQUAD CHAMPIONS TROPHY 2025 : ಚಾಂಪಿಯನ್ಸ್ ಟ್ರೋಫಿಯಿಂದ ಬುಮ್ರಾ, ಜೈಸ್ವಾಲ್ ಔಟ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ICC Champion Trophy 2025:

ಬಹು ನಿರೀಕ್ಷಿತ INDIA SQUAD CHAMPIONS TROPHY 2025 ಮುಂದಿನ ವಾರ ಪ್ರಾರಂಭವಾಗಲಿದ್ದು, ಅಂತಿಮ ತಂಡದಿಂದ ಯಶಸ್ವಿ ಜೈಸ್ವಾಲ್​ ಮತ್ತು ಜಸ್ಪ್ರೀತ್ ಬುಮ್ರಾ ಹೊರ ಬಿದ್ದಿದ್ದಾರೆ. ಈಗಾಗಲೇ ಎರಡು ಭಾರಿ (2002 ಮತ್ತು 2013)ರಲ್ಲಿ ಗೆಲುವು ಸಾಧಿಸಿದೆ.

ಇದೀಗ ಮೂರನೇ ಬಾರಿಗೆ ರೋಹಿತ್​ ಶರ್ಮಾ ನಾಯಕತ್ವದಲ್ಲಿ ಭಾರತ ಚಾಂಪಿಯನ್​ ಆಗಲು ಬಯಸಿದೆ. ಆದರೆ ಪಂದ್ಯಾವಳಿ ಆಂರಂಭಕ್ಕೂ ಮೊದಲೇ ಭಾರತಕ್ಕೆ ಆಘಾತ ಎದುರಾಗಿದೆ.

Jasprit Bumrah out:

INDIA SQUAD CHAMPIONS TROPHY 2025  ಬುಮ್ರಾ ಇತ್ತೀಚೆಗೆ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್​ ಗವಾಸ್ಕರ್​ ಟ್ರೋಫಿಯಲ್ಲಿ 150ಕ್ಕೂ ಹೆಚ್ಚು ಓವರ್​ ಬೌಲ್​ ಮಾಡಿ ಬೆನ್ನು ನೋವಿಗೆ ತುತ್ತಾಗಿದ್ದರು. ಇದರಿಂದಾಗಿ 5ನೇ ಪಂದ್ಯದಲ್ಲಿ ಅರ್ಧಕ್ಕೆ ಮೈದಾನ ತೊರೆದಿದ್ದ ಅವರು ಬಳಿಕ ಬೌಲಿಂಗ್​ ಮಾಡಲು ಸಾಧ್ಯವಾಗಿರಲಿಲ್ಲ.

ಬೆನ್ನು ನೋವಿನಿಂದ ಬಳಲುತ್ತಿರುವ ಬುಮ್ರಾ ಇನ್ನೂ ಚೇತರಿಸಿಕೊಂಡಿಲ್ಲ. ಈ ಹಿನ್ನೆಲೆ ಚಾಂಪಿಯನ್ಸ್​ ಟ್ರೋಫಿಯ ಅಂತಿಮ ತಂಡದಿಂದ ಹೊರ ಬಿದ್ದಿದ್ದಾರೆ. ಹೌದು, ಚಾಂಪಿಯನ್ಸ್​ ಟ್ರೋಫಿ ತಂಡದಲ್ಲಿ ಸ್ಥಾನ ಪಡೆದಿದ್ದ ವೇಗಿ ಜಸ್ಪ್ರೀತ್​ ಬುಮ್ರಾ ಮತ್ತು ಆರಂಭಿಕ ಬ್ಯಾಟರ್​​ ಜೈಸ್ವಾಲ್​ ಇಬ್ಬರು ಈ ಟೂರ್ನಿಯಿಂದ ಹೊರಬಿದ್ದಿದ್ದಾರೆ.

Rana to replace Bumrah:

ಬುಮ್ರಾ ಚಾಂಪಿಯನ್ಸ್​ ಟ್ರೋಫಿಯಿಂದ ಹೊರ ಬೀಳುತ್ತಿದ್ದಂತೆ ಅವರ ಸ್ಥಾನಕ್ಕೆ ಯುವ ವೇಗಿ ಹರ್ಷಿತ್​ ರಾಣಾ ಅವರಿಗೆ ಅವಕಾಶ ನೀಡಲಾಗಿದೆ. INDIA SQUAD CHAMPIONS TROPHY 2025  ಇಂಗ್ಲೆಂಡ್​ ವಿರುದ್ದ ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ ರಾಣಾ ಏಕದಿನಕ್ಕೆ ಪದಾರ್ಪಣೆ ಮಾಡಿದ್ದಾರೆ.

Jaiswal out:

ತಂಡದಲ್ಲಿ ಸ್ಥಾನ ಪಡೆದಿದ್ದ ಜೈಸ್ವಾಲ್​ ಅವರನ್ನೂ ಕೈಬಿಡಲಾಗಿದ್ದು, ಅವರ ಸ್ಥಾನಕ್ಕೆ ಬದಲಿ ಆಟಗಾರನಾಗಿ ಕನ್ನಡಿಗನಿಗೆ ಅವಕಾಶ ನೀಡಲಾಗಿದೆ.ಜೈಸ್ವಾಲ್​ ಅವರನ್ನು ಅಂತಿಮ ತಂಡದಿಂದ ಕೈಬಿಡಲಾಗಿದ್ದು, ಅವರ ಸ್ಥಾನಕ್ಕೆ ಕನ್ನಡಿಗ ವರುಣ್​ ಚಕ್ರವರ್ತಿ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.

India Matches:

ಭಾರತ ಫೆ.20 ರಂದು ಬಾಂಗ್ಲಾದೇಶ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದ್ದು, ಇದರೊಂದಿಗೆ ಚಾಂಪಿಯನ್ಸ್​ ಟ್ರೋಫಿ ಅಭಿಯಾನ ಆರಂಭಿಸಲಿದೆ. ಎರಡನೇ ಪಂದ್ಯದಲ್ಲಿ ಫೆ.23 ರಂದು ಪಾಕಿಸ್ತಾನ ವಿರುದ್ಧ ಸೆಣಸಲಿದೆ.

India’s final team for the ICC Champions Trophy

ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶುಭಮನ್ ಗಿಲ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

ಇದನ್ನು ಓದಿರಿ : Simplified Income Tax Bill Brings In ‘Tax Year’ Concept, Omits ‘Assessment Year’

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...