spot_img
spot_img

JOWAR HEALTH BENEFITS FOR DIABETES:ತಜ್ಞರ ಸಲಹೆ.

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Jowar Roti Benefits for Diabetes News:

ಅದರಲ್ಲಿ ಜೋಳದ ರೊಟ್ಟಿಯು ಮಧುಮೇಹದಿಂದ ಬಳಲುತ್ತಿರುವವರಿಗೆ ತುಂಬಾ ಉಪಯುಕ್ತವಾಗಿದೆ. ಇದು ಶುಗರ್​ ನಿಯಂತ್ರಣ ಮಾತ್ರವಲ್ಲದೇ ಇತರ ಪ್ರಯೋಜನಗಳನ್ನು ಒಳಗೊಂಡಿದೆ.ಇತ್ತೀಚಿನ ದಿನಗಳಲ್ಲಿ ಅನೇಕರು ಮೊದಲಿನಂತೆಯೇ ಹಳೆಯ HEALTH ಪದ್ಧತಿ ಅನುಸರಿಸಲು ಮುಂದಾಗುತ್ತಿದ್ದಾರೆ.

ಜೋಳ, ಗೋಧಿ, ದ್ವಿದಳ ಹಾಗೂ ಸಿರಿಧಾನ್ಯಗಳನ್ನು ತಮ್ಮ ದೈನಂದಿನ ಆಹಾರದ ಭಾಗವಾಗಿಸಿಕೊಳ್ಳುತ್ತಿದ್ದಾರೆ.ಪ್ರತಿದಿನ ಜೋಳದಿಂದ ಮಾಡಿದ ಆಹಾರಗಳನ್ನು ತಿನ್ನುವುದರಿಂದ ಹಲವು HEALTH ಪ್ರಯೋಜನಗಳು ಲಭಿಸುತ್ತವೆ ಎಂದು HEALTH ತಜ್ಞರು ಹೇಳುತ್ತಾರೆ.

Cornbread is good for diabetics:“ಜೋಳದಲ್ಲಿ ಕಾರ್ಬೋಹೈಡ್ರೇಟ್‌ಗಳು ಗ್ಲೂಕೋಸ್ ರೂಪದಲ್ಲಿ ನಿಧಾನವಾಗಿ ರಕ್ತವನ್ನು ಪ್ರವೇಶಿಸುತ್ತವೆ. ಪರಿಣಾಮವಾಗಿ, ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿ ಇರುತ್ತದೆ.

ಇದರಿಂದಾಗಿ ಶುಗರ್​ ಇರುವವರು ಜೋಳದಿಂದ ಮಾಡಿರುವ ಸೇವಿಸುವುದು ಒಳ್ಳೆಯದು. ಜೋಳದಲ್ಲಿ ಪ್ರೋಟೀನ್‌ಗಳು ಸಮೃದ್ಧವಾಗಿವೆ. ಜೋಳದ ರೊಟ್ಟಿಯು ಮಧುಮೇಹ ಇರುವವರಿಗೆ ಮಾತ್ರವಲ್ಲದೇ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರಿಗೂ ಉತ್ತಮ ಆಹಾರವಾಗಿದೆ.

ಹೆಚ್ಚಿನ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಅನಗತ್ಯ ಕ್ಯಾಲೊರಿಗಳನ್ನು ನಿಯಂತ್ರಿಸುವ ಕೆಲಸ ಮಾಡುತ್ತದೆ. ಇದರಲ್ಲಿ ವಿವಿಧ ರೀತಿಯ ವಿಟಮಿನ್ ಕೊರತೆಗಳನ್ನು ಕಡಿಮೆ ಮಾಡುತ್ತದೆ ಹಾಗೂ ರೋಗನಿರೋಧಕ ಶಕ್ತಿ ಹೆಚ್ಚಿಸಲು ಪೂರಕವಾಗಿದೆ” ವಿಶೇಷವಾಗಿ ಇನ್ಸುಲಿನ್ ಹಾಗೂ ಮಾತ್ರೆಗಳನ್ನು ತೆಗೆದುಕೊಳ್ಳುವವರಿಗೆ ಹೆಚ್ಚು ಉಪಯುಕ್ತವಾಗಿದೆ. ಜೋಳದಲ್ಲಿ ನಾರಿನಂಶ ಹೆಚ್ಚಿದ್ದು, ಇದು ಅತಿಯಾದ ಹಸಿವನ್ನು ತಡೆಯಲು ಸಹಾಯ ಮಾಡುತ್ತದೆ. ಸ್ವಲ್ಪ ತಿಂದರೂ ಹೊಟ್ಟೆ ತುಂಬುತ್ತದೆ ಎಂದು ತಜ್ಞರು ಹೇಳುತ್ತಾರೆ.

ವಿಶೇಷವಾಗಿ ಜೋಳದ ರೊಟ್ಟಿ ಮಧುಮೇಹಿಗಳಿಗೆ ಒಳ್ಳೆಯ ಆಹಾರ.ಇದರ ಕಡಿಮೆ ಗ್ಲೈಸೆಮಿಕ್ ಗುಣದಿಂದಾಗಿ ಗ್ಲೂಕೋಸ್ ಮಟ್ಟಗಳು ನಿಯಂತ್ರಣಕ್ಕೆ ಬರುತ್ತದೆ. ಮಧುಮೇಹವನ್ನು ನಿಯಂತ್ರಣದಲ್ಲಿ ಇಡುತ್ತದೆ. ಜೊತೆಗೆ ಶುಗರ್​ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

Carbohydrates, Proteins:. ಜೋಳವನ್ನು ಪ್ರತಿದಿನ ಸೇವನೆ ಮಾಡುವುದರಿಂದ ನೀವು ಆ್ಯಕ್ಟಿವ್​ ಆಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ಜೀರ್ಣಾಂಗ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುವ ಹಲವು ಗುಣಗಳನ್ನು ಜೋಳವು ಹೊಂದಿದೆ. ಜೋಳವು ಮಲಬದ್ಧತೆಯನ್ನು ಕಡಿಮೆ ಮಾಡುತ್ತದೆ ಹಾಗೂ ಕರುಳನ್ನು HEALTHಕ್ಕೆ ಉತ್ತಮವಾಗಿದೆ ಕರವಾಗಿರಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.

ಜೋಳದಲ್ಲಿ ಉತ್ಕರ್ಷಣ ನಿರೋಧಕಗಳು ದೇಹದಲ್ಲಿನ ಕಲ್ಮಶಗಳು ಮತ್ತು ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹೃದಯದ HEALTHಕ್ಕೆ ಒಳ್ಳೆಯದು.ಇದು ಹೃದಯ ಸಂಬಂಧಿತ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಇದರಲ್ಲಿ ಕಾರ್ಬೋಹೈಡ್ರೇಟ್‌ಗಳು ಹಾಗೂ ಪ್ರೋಟೀನ್‌ಗಳಿಂದ ಸಮೃದ್ಧವಾಗಿದೆ. ಇದು ದೇಹಕ್ಕೆ ಅಗತ್ಯವಿರುವ ಶಕ್ತಿಯನ್ನು ಒದಗಿಸುತ್ತದೆ.

ಜೋಳವನ್ನು ಪ್ರತಿದಿನ ಸೇವನೆ ಮಾಡುವುದರಿಂದ ನೀವು ಆ್ಯಕ್ಟಿವ್​ ಆಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ.

Good for bone health:ಜೋಳದ ರೊಟ್ಟಿಯಲ್ಲಿ ಪೊಟ್ಯಾಸಿಯಮ್ ಮತ್ತು ವಿಟಮಿನ್ ಬಿ ಯಂತಹ ಪೋಷಕಾಂಶಗಳಿಂದ ಕೂಡ ಸಮೃದ್ಧವಾಗಿದೆ. ಇದು ರಕ್ತಹೀನತೆಯನ್ನು ಕಡಿಮೆ ಮಾಡುವಲ್ಲಿ ಹಾಗೂ ಹಿಮೋಗ್ಲೋಬಿನ್ ಹೆಚ್ಚಿಸುವಲ್ಲಿ ಪೂರಕವಾದ ಪಾತ್ರ ವಹಿಸುತ್ತದೆ.

ಮೆಗ್ನೀಸಿಯಮ್ ಹಾಗೂ ಕ್ಯಾಲ್ಸಿಯಂನಂತಹ ಖನಿಜಗಳು ಮೂಳೆಗಳ HEALTHವನ್ನು ಕಾಪಾಡುತ್ತದೆ. ಜೊತೆಗೆ ಮೂಳೆ ಸಂಬಂಧಿತ ಕಾಯಿಲೆಗಳು, ಇತರೆ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಆದರೆ, ಜೋಳದ ರೊಟ್ಟಿಯು HEALTHಕರವಾಗಿದೆ, ಆದ್ರೆ, ಇದನ್ನು ಎಣ್ಣೆಯಲ್ಲಿ ಹಚ್ಚಿ ಬೇಯಿಸಬಾರದು ಎಂದು ತಜ್ಞರು ಸಲಹೆ ನೀಡುತ್ತದೆ.

 

ಇದ್ದನು ಓದಿರಿ :MODI AND KEJRIWAL ARE LIKE BROTHERS:ಓವೈಸಿ ವಾಗ್ದಾಳಿ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...