spot_img
spot_img

KERALA BUSINESSMAN ROBBED CASE : ಕೇರಳ ಉದ್ಯಮಿ ಕಾರು ಅಡ್ಡಗಟ್ಟಿ ದರೋಡೆ ಪ್ರಕರಣ, ಎರಡು ಕಾರುಗಳು ಪತ್ತೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Mysore News:

KERALA BUSINESSMAN ROBBED CASE ಕ್ಕೆ ಸಂಬಂಧಿಸಿದಂತೆ ಪೊಲೀಸರು ಉದ್ಯಮಿ ಕಾರು ಹಾಗೂ ಡರೋಡೆಕೋರರ ಕಾರನ್ನು ಪತ್ತೆ ಹಚ್ಚಿ, ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್.ಡಿ.ಕೋಟೆ ರಸ್ತೆಯ ಹಾರೋಹಳ್ಳಿ ಬಳಿ ಸೋಮವಾರ ಬೆಳಗ್ಗೆ 9.15 ಗಂಟೆ ವೇಳೆ ಕೇರಳ ಮೂಲದ ಉದ್ಯಮಿ ಅಶ್ರಫ್ ಅಹಮ್ಮದ್‌ ಹಾಗೂ ಆತನ ಚಾಲಕ ಸೂಫಿ ಎಂಬುವವರು ಚಲುಸುತ್ತಿದ್ದ ಕಾರನ್ನು, ಎರಡು ಕಾರುಗಳಲ್ಲಿ ಬಂದ ದರೋಡೆಕೋರರು ಅಡ್ಡಗಟ್ಟಿ ಕಾರಿನಿಂದ ಅವರನ್ನು ಕೆಳಗಿಳಿಸಿ, ಹಲ್ಲೆ ಮಾಡಿ ಹಣದ ಸಮೇತ ಕಾರನ್ನು ತೆಗೆದುಕೊಂಡು ಹೋಗಿದ್ದಾರೆ.

ಬಳಿಕ ಸುಮಾರು 12 ಕಿ.ಮೀ. ದೂರದ ರಸ್ತೆಯಲ್ಲಿ ಉದ್ಯಮಿ ಕಾರನ್ನು ಬಿಟ್ಟು, ಅದರಲ್ಲಿದ್ದ 1.5 ಲಕ್ಷ ಹಣವನ್ನು ದೋಚಿ ಪರಾರಿಯಾಗಿದ್ದಾರೆ. KERALA BUSINESSMAN ROBBED CASE ಉದ್ಯಮ ಕಾರು ಮಾಂಬಳ್ಳಿಯಲ್ಲಿರುವುದನ್ನು ಪೊಲೀಸರು ಪತ್ತೆ ಮಾಡಿದ್ದು, ದರೋಡೆಕೋರರು ಬಳಸಿದ್ದ ಎರಡು ಕಾರುಗಳ ಪೈಕಿ ಒಂದು ಕಾರನ್ನು 6 ಕಿ.ಮೀ ದೂರದ ಗೋಪಾಲ್‌ ಪುರ ಎಂಬಲ್ಲಿ ಬಿಟ್ಟು ಹೋಗಿದ್ದಾರೆ. ಈ ಎರಡು ಕಾರುಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

What did SP say?:

“ಡರೋಡೆ ಪ್ರಕರಣದ ಸಂಬಂಧ ನಿನ್ನೆಯೇ ಮೂರು ತಂಡ ರಚಿಸಿದ್ದು, ದೂರುದಾರರಿಂದ ಸಂಪೂರ್ಣ ಮಾಹಿತಿ ಪಡೆಯಲಾಗಿದೆ. ಈಗಾಗಲೇ ಸ್ಥಳ ಮಹಜರು ನಡೆಸಿದ್ದೇವೆ. ಮೂರು ತಂಡಗಳು ಈಗಾಗಲೇ ತನಿಖೆ ಕೈಗೊಂಡಿದ್ದು, ಒಂದೆರಡು ದಿನಗಳಲ್ಲಿ ಪ್ರಕರಣವನ್ನು ಭೇದಿಸುತ್ತೇವೆ” ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್‌  ಮಾಹಿತಿ ನೀಡಿದ್ದಾರೆ.

What is in the FIR:

ಕಳೆದ 9 ವರ್ಷಗಳಿಂದ ಚಾಕೊಲೇಟ್ ವ್ಯಾಪಾರ ಮಾಡುತ್ತಿರುವ ಅಶ್ರಫ್, ಅಡಕೆ ಖರೀದಿಸಲೆಂದು ಹೆಚ್.ಡಿ.ಕೋಟೆಗೆ ಫೋರ್ಡ್ ಎಕೋ ಸ್ಪೋರ್ಟ್ ಕಾರಿನಲ್ಲಿ ಹೋಗುತ್ತಿದ್ದಾಗ, ಇನ್ನೋವಾ ಕಾರಿನಲ್ಲಿ ಹಿಂಬಾಲಿಸಿ ಬಂದ ಐವರು ಮುಸುಕುಧಾರಿಗಳು, ಬೆಳಗ್ಗೆ ಸುಮಾರು 9.15 ಗಂಟೆ ವೇಳೆ ಸಿನಿಮೀಯ ಶೈಲಿಯಲ್ಲಿ ಕಾರು ಅಡ್ಡಗಟ್ಟಿದ್ದಾರೆ.

KERALA BUSINESSMAN ROBBED CASE ನಂತರ ಐದಾರು ಜನರು ಕಾರನ್ನು ಸುತ್ತುವರೆದು ಜಾಕ್, ರಾಡ್​ನಿಂದ ಕಾರಿನ ಸೈಡ್ ಗಾಜುಗಳನ್ನು ಒಡೆದು ಹಾಕಿ, ಅಶ್ರಫ್ ಮತ್ತು ಆತನ ಕಾರು ಚಾಲಕ ಸೂಫಿ ಅವರನ್ನು ಕಾರಿನಿಂದ ಕೆಳಗಿಳಿಸಿ ಹಣ ಕೊಡುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿರೋಧ ಒಡ್ಡಿದ ಅಶ್ರಫ್ ಮತ್ತು ಸೂಫಿ ಮೇಲೆ ಪೆಪ್ಪರ್ ಸ್ಪ್ರೇ ಸಿಂಪಡಿಸಿ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ಬಳಿಕ ಕಾರಿನಲ್ಲಿದ್ದ 1.5 ಲಕ್ಷ ರೂ. ನಗದು ದೋಚಿ ಕಾರಿನೊಂದಿಗೆ ಹೆಚ್.ಡಿ ಕೋಟೆಯ ಕಡೆಗೆ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿರಿ : SUGARCANE DAMAGE COMPENSATION : ಕಬ್ಬು ಹಾನಿಗೆ ಪರಿಹಾರ ನೀಡಲು ₹50 ಲಕ್ಷ ನಿಧಿ ಸ್ಥಾಪನೆ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...