spot_img
spot_img

ಅವಾಚ್ಯ ಶಬ್ದಗಳಿಂದ ಗುತ್ತಿಗೆದಾರನಿಗೆ ಜೀವ ಬೆದರಿಕೆ ; ಬಿಜೆಪಿ ಶಾಸಕ ಮುನಿರತ್ನಗೆ ಬಿಜೆಪಿಯಿಂದ ಶೋಕಾಸ್ ನೋಟೀಸ್.!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನ ನಾಯ್ಡು ಅವರಿಗೆ ಶನಿವಾರ ಬಿಜೆಪಿ ಶೋಕಾಸ್ ನೋಟೀಸ್ ಜಾರಿ ಮಾಡಿದೆ.

ಇದನ್ನೂ ಓದಿ : ಹವಾಮಾನ ವೈಪರೀತ್ಯ ಹೆಲಿಕಾಪ್ಟರ್ ರದ್ದು; ಪ್ರಧಾನಿ ಮೋದಿ!

ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಮುನಿರತ್ನ ಅವರಿಗೆ ಶೊಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ನಿಂದನೆ ಆಡಿಯೋ ಪ್ರಕರಣದಿಂದಾಗಿ ಪಕ್ಷದ ಶಿಸ್ತಿಗೆ ಧಕ್ಕೆಯುಂಟಾಗಿದೆ. ಈ ಹಿನ್ನೆಲೆಯಲ್ಲಿ 5 ದಿನಗಳ ಒಳಗಾಗಿ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚಿಸಿ ನೋಟೀಸ್ ನೀಡಲಾಗಿದೆ.

ಇದನ್ನೂ ಓದಿ : ತಪ್ಪೇ ಮಾಡದ ದೇವರವನ್ನು ವಶಕ್ಕೆ ಪಡೆದ ಪೋಲಿಸರು : ಫೋಟೋ ವೈರಲ್‌,!

ಬಿಜೆಪಿ ಶಾಸಕ ಮುನಿರತ್ನ ಅವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ, ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಚಲುವರಾಜು ಅವರು ಪೊಲೀಸರು ದೂರು ನೀಡಿದ್ದರು.

WhatsApp Group Join Now
Telegram Group Join Now
Instagram Account Follow Now
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...