spot_img
spot_img

LOKAYUKTA POLICE ARRESTS ASI : ಕಾನೂನುಬಾಹಿರವಾಗಿ ವಶಕ್ಕೆ ಪಡೆದ ಆಟೋ ಹಿಂದಿರುಗಿಸಲು ಲಂಚ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

ಕೆ.ಜಿ.ಹಳ್ಳಿಯ ನಿವಾಸಿಯಾಗಿರುವ ಮೊಹಮ್ಮದ್ ಸುಜತ್ ಎಂಬವರಿಂದ ಜಪ್ತಿ ಮಾಡಿದ್ದ ಆಟೋ ಬಿಡುಗಡೆಗಾಗಿ ಎಎಸ್ಐ ವಿಜಯ್ ಕುಮಾರ್ 50 ಸಾವಿರ ರೂ. ಲಂಚ ನೀಡುವಂತೆ ಬೇಡಿಕೆಯಿಟ್ಟಿರುವ ಬಗ್ಗೆ ದೂರು ದಾಖಲಾಗಿತ್ತು. ಈ ಕುರಿತು ಮೊಹಮ್ಮದ್‌ ಸುಜತ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಕಾನೂನುಬಾಹಿರವಾಗಿ ವಶಕ್ಕೆ ಪಡೆದ ಆಟೋ ಹಿಂದಿರುಗಿಸಲು ಲಂಚ ಪಡೆಯುತ್ತಿದ್ದ ಎಎಸ್ಐ ಸೇರಿದಂತೆ ಇಬ್ಬರನ್ನು LOKAYUKTA POLICE ARRESTS ASI  ಕಾನೂನುಬಾಹಿರವಾಗಿ ವಶಕ್ಕೆ ಪಡೆದಿದ್ದ ಆಟೋ ಹಿಂದಿರುಗಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಆರೋಪದ ಮೇಲೆ ಸಂಜಯನಗರ ಪೊಲೀಸ್ ಠಾಣೆಯ ಎಎಸ್‌ಐ ವಿಜಯ್ ಕುಮಾರ್ ಹಾಗೂ ಲಂಚದ ಹಣ ಸ್ವೀಕರಿಸುತ್ತಿದ್ದ ಸೈಯ್ಯದ್ ರಿಜ್ವಾನ್ ಎಂಬಾತನನ್ನು LOKAYUKTA POLICE ARRESTS ASI ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡ ಲೋಕಾಯುಕ್ತ ಪೊಲೀಸರು, ಶನಿವಾರ ಎಎಸ್ಐ ವಿಜಯ್ ಕುಮಾರ್ ಹಾಗೂ ಅವರ ಪರವಾಗಿ 40 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಸೈಯ್ಯದ್ ರಿಜ್ವಾನ್‌ನನ್ನು ಬಂಧಿಸಿದ್ದಾರೆ. ಇಬ್ಬರನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನು ಓದಿರಿ : CHITRAKALA PARISHATH : ಚಿತ್ರಕಲಾ ಪರಿಷತ್ ಶಾಖೆಗಳು ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸಬೇಕು

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

VIVO V50 LAUNCHED IN INDIA:ಪ್ರೀಮಿಯಂ ಸ್ಲಿಮ್ ಡಿಸೈನ್ ದೇಶಿಯ ಮಾರುಕಟ್ಟೆಗೆ ಲಗ್ಗೆಯಿಟ್ಟ ವಿವೋ, ಮಿಡಲ್ ರೇಂಜ್ನಲ್ಲಿ ಇದೇ ಟಾಪ್

Vivo V50 Launched in India News : ವಿವೋ ಇಂದು ತನ್ನ ಹೊಸ ಸ್ಮಾರ್ಟ್‌ಫೋನ್ VIVO V50 ಅನ್ನು ದೇಶಿಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ....

TESLA BEGINS HIRING IN INDIA:ಮಸ್ಕ್ ಸಂಸ್ಥೆಯಲ್ಲಿ ಕೆಲಸ ಮಾಡಲು ಅದ್ಭುತ ಅವಕಾಶ

New Delhi News: ಇದರೊಂದಿಗೆ ಅಮೆರಿಕದ ದೈತ್ಯ ಎಲೆಕ್ಟ್ರಿಕಲ್​ ಕಾರು ಕಂಪನಿಯಲ್ಲಿ ಕೆಲಸ ಮಾಡಬೇಕೆಂಬ ಕನಸು ಹೊಂದಿರುವವರಿಗೆ ಟೆಸ್ಲಾ ಸುವರ್ಣಾವಕಾಶ ನೀಡಿದೆ. ಮುಂಬೈನಲ್ಲಿ ಹಲವು ಹುದ್ದೆಗಳ...

MAHAKUMBH : ಆ ಅಘೋರಿ ಭವಿಷ್ಯವೇ ನಿಜವಾಯ್ತಾ?

MAHAKUMBH : ಉತ್ತರ ಪ್ರದೇಶದ ದೇವ ಪ್ರಯಾಗದಲ್ಲಿ MAHAKUMBH ನಡೆಯುತ್ತಿದೆ. ಕಳೆದ 30 ದಿನಗಳ ಅಂತರದಲ್ಲಿ 7 ಅಗ್ನಿ ದುರಂತ ಎದುರಾಗಿವೆ. ಈ ಹಿಂದೆ ಹೀಗೆ...

DARSHAN : ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ದರ್ಶನ್ ಭಾವುಕ

Darshan News: ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ DARSHAN ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್​ವುಡ್​ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು...