spot_img
spot_img

MAHA KUMBH MELA 2025:ಉತ್ತರ ಪ್ರದೇಶ ಮಹಾಕುಂಭ ಮೇಳ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Mahakumbha Nagar (Uttar Pradesh) News:

ಇಂದಿನಿಂದ ದೇಶದ ಮಹಾಕುಂಭ ಮೇಳ ಆರಂಭವಾಗಲಿದೆ. ಉತ್ತರ ಪ್ರದೇಶದ MAHA KUMBH ನಗರದಲ್ಲಿ ಈ ಕುಂಭ ಮೇಳಕ್ಕೆ ಚಾಲನೆ ಸಿಗಲಿದೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸುಮಾರು 40 ಕೋಟಿ ಜನರು ಭಾಗವಹಿಸುವ ನಿರೀಕ್ಷೆಯನ್ನು ಸರ್ಕಾರ ಹೊಂದಿದೆ.

ಅದು ಕೇವಲ 1,296 ರೂಪಾಯಿಯಲ್ಲಿ ಆಕಾಶದಲ್ಲಿ ಹೆಲಿಕಾಪ್ಟರ್​ನಲ್ಲಿ ಹಾರಾಡಬಹುದು ಎಂದು ಉತ್ತರ ಪ್ರದೇಶದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜೈವೀರ್​ ಸಿಂಗ್​ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಮಧ್ಯೆ ಉತ್ತರ ಪ್ರದೇಶ ಸರ್ಕಾರ ಮಹಾಕುಂಭ ಮೇಳಕ್ಕೆ ಆಗಮಿಸುವ ಜನರಿಗೆ ಒಂದು ಸುವರ್ಣಾವಕಾಶವನ್ನು ಕಲ್ಪಿಸಿದೆ.

The tourism department reduced the ticket price:  ಈ ಮೊದಲು 3000 ಸಾವಿರ ರೂಪಾಯಿ ಇದ್ದ ಹೆಲಿಕಾಪ್ಟರ್​ ಪ್ರಯಾಣ ದರವವನ್ನು ಇದೀಗ ಪ್ರಯಾಣಿಕರನ್ನು ಸೆಳೆಯಲು ಅರ್ಧಕ್ಕಿಂತ ಕಡಿಮೆ ದರದಲ್ಲಿ ಆಗಸದಲ್ಲಿ ಹಾರಾಡುತ್ತ ಪ್ರಯಾಗರಾಜ್​ ನಗರದ ವೈಮಾನಿಕ ದೃಶ್ಯವನ್ನು 7 ರಿಂದ 8 ನಿಮಿಷ ಕಾಲ ವೀಕ್ಷಿಸುವ ಅವಕಾಶವನ್ನು ಕಲ್ಪಿಸಿರುವುದಾಗಿ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Online booking system;ಈ ಪ್ರಯಾಣ ನಿರಂತರವಾಗಿ ನಡೆಯಲಿದೆ. ಆದ್ರೆ ಪ್ರತಿ ಬಾರಿ ಹವಾಮಾನವನ್ನು ಅವಲೋಕಿಸಿದ ಬಳಿಕ ಪ್ರಯಾಣವನ್ನು ನಿರ್ಧರಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಅಷ್ಟೇ ಅಲ್ಲದೆ, ಈ ಮಹಾ ಸಮ್ಮೇಳನದ ಪ್ರದೇಶದಲ್ಲಿ ಜಲಸಾಹಸ ಕ್ರೀಡೆಗಳನ್ನು ಸಹ ನಡೆಸಲು ತಯಾರಿಗಳು ನಡೆದಿವೆ ಎಂದು ಯುಪಿಯ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆ ತಿಳಿಸಿದೆ.

ಹೀಗೆ ಕಾಪ್ಟರ್​ನಲ್ಲಿ ಪ್ರಯಾಣಿಸಲು ಬಯಸುವವರಿಗೆ ಆನ್​ಲೈನ್ www.upstdc.co.in ಮೂಲಕ ಟಿಕೆಟ್​ ಬುಕ್​ ಮಾಡಿಕೊಳ್ಳಬಹುದು​ ಎಂದು ಇದರ ಉಸ್ತುವಾರಿ ವಹಿಸಿಕೊಂಡಿರುವ ಕೇಂದ್ರ ಸರ್ಕಾರದ ಪವನ್​ ಹನ್ಸ್​ ಮಾಹಿತಿ ನೀಡಿದ್ದಾರೆ.

Various programs including drone show:ಇದೇ ಜನವರಿ 24 ರಿಂದ 26ರ ವರೆಗೆ ದ್ರೋನ್ ಪ್ರದರ್ಶನ ನಡೆಯಲಿದ್ದು, ಲೇಸರ್​ ಶೋ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಸಹ ಜರುಗಲಿವೆ.

Sangeet Rasadauthana by Shankar Mahadevan:ಈMAHA KUMBH ಮೇಳ ಇಂದಿನಿಂದ ಶುರುವಾಗಿ ಮುಂದಿನ ಫೆಬ್ರವರಿ 24 ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಅದ್ಧೂರಿ ತೆರೆ ಬೀಳಲಿದೆ. ಖ್ಯಾತ ಗಾಯಕ ಶಂಕರ್​ ಮಹಾದೇವನ್​ ಅವರಿಂದ ಇಲ್ಲಿನ ಗಂಗಾ ಪಂಡಲ್​ನಲ್ಲಿ ಜ. 16 ರಂದು ಸಂಗೀತ ಕಾರ್ಯಕ್ರಮ ನಡೆಯಲಿದೆ.

ಇದನ್ನು ಓದಿರಿ :CHILDREN FALL SICK : ಔಡಲ ಗಿಡದ ಕಾಯಿ ತಿಂದು ಅಸ್ವಸ್ಥರಾದ ವಿದ್ಯಾರ್ಥಿಗಳು

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

Badrinath Mandir News: ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ...