spot_img
spot_img

MAHA KUMBH MELA 2025:ಉತ್ತರ ಪ್ರದೇಶ ಮಹಾಕುಂಭ ಮೇಳ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Mahakumbha Nagar (Uttar Pradesh) News:

ಇಂದಿನಿಂದ ದೇಶದ ಮಹಾಕುಂಭ ಮೇಳ ಆರಂಭವಾಗಲಿದೆ. ಉತ್ತರ ಪ್ರದೇಶದ MAHA KUMBH ನಗರದಲ್ಲಿ ಈ ಕುಂಭ ಮೇಳಕ್ಕೆ ಚಾಲನೆ ಸಿಗಲಿದೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸುಮಾರು 40 ಕೋಟಿ ಜನರು ಭಾಗವಹಿಸುವ ನಿರೀಕ್ಷೆಯನ್ನು ಸರ್ಕಾರ ಹೊಂದಿದೆ.

ಅದು ಕೇವಲ 1,296 ರೂಪಾಯಿಯಲ್ಲಿ ಆಕಾಶದಲ್ಲಿ ಹೆಲಿಕಾಪ್ಟರ್​ನಲ್ಲಿ ಹಾರಾಡಬಹುದು ಎಂದು ಉತ್ತರ ಪ್ರದೇಶದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜೈವೀರ್​ ಸಿಂಗ್​ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಮಧ್ಯೆ ಉತ್ತರ ಪ್ರದೇಶ ಸರ್ಕಾರ ಮಹಾಕುಂಭ ಮೇಳಕ್ಕೆ ಆಗಮಿಸುವ ಜನರಿಗೆ ಒಂದು ಸುವರ್ಣಾವಕಾಶವನ್ನು ಕಲ್ಪಿಸಿದೆ.

The tourism department reduced the ticket price:  ಈ ಮೊದಲು 3000 ಸಾವಿರ ರೂಪಾಯಿ ಇದ್ದ ಹೆಲಿಕಾಪ್ಟರ್​ ಪ್ರಯಾಣ ದರವವನ್ನು ಇದೀಗ ಪ್ರಯಾಣಿಕರನ್ನು ಸೆಳೆಯಲು ಅರ್ಧಕ್ಕಿಂತ ಕಡಿಮೆ ದರದಲ್ಲಿ ಆಗಸದಲ್ಲಿ ಹಾರಾಡುತ್ತ ಪ್ರಯಾಗರಾಜ್​ ನಗರದ ವೈಮಾನಿಕ ದೃಶ್ಯವನ್ನು 7 ರಿಂದ 8 ನಿಮಿಷ ಕಾಲ ವೀಕ್ಷಿಸುವ ಅವಕಾಶವನ್ನು ಕಲ್ಪಿಸಿರುವುದಾಗಿ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Online booking system;ಈ ಪ್ರಯಾಣ ನಿರಂತರವಾಗಿ ನಡೆಯಲಿದೆ. ಆದ್ರೆ ಪ್ರತಿ ಬಾರಿ ಹವಾಮಾನವನ್ನು ಅವಲೋಕಿಸಿದ ಬಳಿಕ ಪ್ರಯಾಣವನ್ನು ನಿರ್ಧರಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಅಷ್ಟೇ ಅಲ್ಲದೆ, ಈ ಮಹಾ ಸಮ್ಮೇಳನದ ಪ್ರದೇಶದಲ್ಲಿ ಜಲಸಾಹಸ ಕ್ರೀಡೆಗಳನ್ನು ಸಹ ನಡೆಸಲು ತಯಾರಿಗಳು ನಡೆದಿವೆ ಎಂದು ಯುಪಿಯ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆ ತಿಳಿಸಿದೆ.

ಹೀಗೆ ಕಾಪ್ಟರ್​ನಲ್ಲಿ ಪ್ರಯಾಣಿಸಲು ಬಯಸುವವರಿಗೆ ಆನ್​ಲೈನ್ www.upstdc.co.in ಮೂಲಕ ಟಿಕೆಟ್​ ಬುಕ್​ ಮಾಡಿಕೊಳ್ಳಬಹುದು​ ಎಂದು ಇದರ ಉಸ್ತುವಾರಿ ವಹಿಸಿಕೊಂಡಿರುವ ಕೇಂದ್ರ ಸರ್ಕಾರದ ಪವನ್​ ಹನ್ಸ್​ ಮಾಹಿತಿ ನೀಡಿದ್ದಾರೆ.

Various programs including drone show:ಇದೇ ಜನವರಿ 24 ರಿಂದ 26ರ ವರೆಗೆ ದ್ರೋನ್ ಪ್ರದರ್ಶನ ನಡೆಯಲಿದ್ದು, ಲೇಸರ್​ ಶೋ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಸಹ ಜರುಗಲಿವೆ.

Sangeet Rasadauthana by Shankar Mahadevan:ಈMAHA KUMBH ಮೇಳ ಇಂದಿನಿಂದ ಶುರುವಾಗಿ ಮುಂದಿನ ಫೆಬ್ರವರಿ 24 ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಅದ್ಧೂರಿ ತೆರೆ ಬೀಳಲಿದೆ. ಖ್ಯಾತ ಗಾಯಕ ಶಂಕರ್​ ಮಹಾದೇವನ್​ ಅವರಿಂದ ಇಲ್ಲಿನ ಗಂಗಾ ಪಂಡಲ್​ನಲ್ಲಿ ಜ. 16 ರಂದು ಸಂಗೀತ ಕಾರ್ಯಕ್ರಮ ನಡೆಯಲಿದೆ.

ಇದನ್ನು ಓದಿರಿ :CHILDREN FALL SICK : ಔಡಲ ಗಿಡದ ಕಾಯಿ ತಿಂದು ಅಸ್ವಸ್ಥರಾದ ವಿದ್ಯಾರ್ಥಿಗಳು

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...