spot_img
spot_img

MAN MIXES POISON IN FOOD : ತನ್ನ ಒಪ್ಪಿಗೆ ಇಲ್ಲದೆ ವಿವಾಹವಾದ ಸೋದರ ಸೊಸೆ

spot_img
spot_img

Share post:

Kolhapur (Maharashtra) News :

ತನ್ನ ಸಹೋದರಿ ಪುತ್ರಿಯ ಆರತಕ್ಷತೆ ಸಮಾರಂಭದಲ್ಲಿ ತಯಾರಿಸಿದ ಆಹಾರದಲ್ಲಿ ಸೋದರ ಮಾವ POISONಪ್ರಾಶನ ಮಾಡಿದ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.ತನ್ನ ಮನೆಯಲ್ಲೇ ಬೆಳೆದು, ತನ್ನ ಒಪ್ಪಿಗೆ ಇಲ್ಲದೆ ಪ್ರೀತಿಸಿದವನ ಜೊತೆ ಓಡಿಹೋಗಿ ಮದುವೆಯಾದ ಸೋದರ ಸೊಸೆಯ ಮೇಲೆ ಮಾವನೊಬ್ಬ ಹಗೆ ಸಾಧಿಸಿದ್ದಾನೆ. ಸೊಸೆ ಮತ್ತು ಆಕೆ ಪತಿಯ ಕುಟುಂಬಸ್ಥರನ್ನು ನಾಶ ಮಾಡಲು ಆಹಾರದಲ್ಲಿ POISON ಬೆರೆಸಿದ್ದಾನೆ.ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಉತ್ರೆ ಗ್ರಾಮದಲ್ಲಿ ಬುಧವಾರ ಈ ಘಟನೆ ನಡೆದಿದೆ.

ನೂತನವಾಗಿ ವಿವಾಹವಾದ ದಂಪತಿ ಆರತಕ್ಷತೆ ಕಾರ್ಯಕ್ರಮ ಏರ್ಪಡಿಸಿದ್ದಾಗ, ಅಲ್ಲಿಗೆ ನುಗ್ಗಿದ ಸೋದರಮಾವ ಅತಿಥಿಗಳಿಗೆ ಉಣಬಡಿಸಲು ಸಿದ್ಧ ಮಾಡಿದ್ದ ಆಹಾರದಲ್ಲಿ ಬಲವಂತವಾಗಿ POISON ಹಾಕಿ ಪರಾರಿಯಾಗಿದ್ದಾನೆ.ಈ ಬಗ್ಗೆ ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಸಹೋದರಿಯ ಮಗಳು ತನ್ನ ಒಪ್ಪಿಗೆ ಇಲ್ಲದೆ, ಗ್ರಾಮದ ಯುವಕನ ಜೊತೆಗೆ ಓಡಿಹೋಗಿ ವಿವಾಹವಾಗಿದ್ದಕ್ಕೆ ಆರೋಪಿ ಮಹೇಶ್​ ಪಾಟೀಲ್​ ತೀವ್ರ ಕೋಪಗೊಂಡಿದ್ದಾನೆ. ತನ್ನ ಸೋದರ ಸೊಸೆಗೆ ಬುದ್ಧಿ ಕಲಿಸಲು ಆತ ಹೊಂಚು ಹಾಕಿದ್ದ.

ಅದರಂತೆ ನೂತನ ದಂಪತಿ ಕಲ್ಯಾಣ ಮಂಟಪದಲ್ಲಿ ಬುಧವಾರ ಏರ್ಪಡಿಸಿದ್ದ ಆರತಕ್ಷತೆ ಕಾರ್ಯಕ್ರಮದಲ್ಲಿ ನುಗ್ಗಿದ್ದಾನೆ ಎಂದು ತಿಳಿಸಿದ್ದಾರೆ.ಬಳಿಕ ಆರೋಪಿಯನ್ನು ಹಿಡಿಯಲು ಮುಂದಾಗಿದ್ದಾರೆ. ಈ ವೇಳೆ ಆತ ಯಾರ ಕೈಗೂ ಸಿಗದೆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.ನೂತನ ವಧು- ವರರಿಗೆ ಆಶೀರ್ವದಿಸಲು ಬಂದ ಅತಿಥಿಗಳಿಗೆ ಉಣ ಬಡಿಸಲು ತಯಾರಿಸಿದ್ದ ಆಹಾರಕ್ಕೆ POISONಪ್ರಾಶನ ಮಾಡಿದ್ದಾನೆ. ಇದನ್ನು ಅಲ್ಲಿದ್ದವರು ಕಂಡು ತಡೆಯಲು ಪ್ರಯತ್ನಿಸಿ ವಿಫಲರಾಗಿದ್ದಾರೆ.

Missed Tragedy: ಜನರ ಪ್ರಾಣಕ್ಕೆ ಅಪಾಯವನ್ನುಂಟು ಮಾಡಿದ ಆರೋಪದ ಮೇಲೆ ಆರೋಪಿ ಮಹೇಶ್​ ಪಾಟೀಲ್​​ ವಿರುದ್ಧ ಪನ್ಹಾಳ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನೂತನ ವಧು, ಸೋದರ ಮಾವನ ಮನೆಯಲ್ಲಿ ಬೆಳೆದಿದ್ದಳು. ಹೀಗಾಗಿ, ಆತ ಕೋಪದಲ್ಲಿ ಇಂತಹ ದುಷ್ಕೃತ್ಯಕ್ಕೆ ಕೈಹಾಕಿದ್ದಾನೆ ಎಂದು ಪನ್ಹಾಳ ಪೊಲೀಸ್ ಠಾಣೆಯ ಸಬ್​​ಇನ್ಸ್‌ಪೆಕ್ಟರ್ ಮಹೇಶ್ ಕೊಂಡುಭೈರಿ ತಿಳಿಸಿದ್ದಾರೆ.

ಆರೋಪಿ ಊಟಕ್ಕೆPOISONಪ್ರಾಶನ ಮಾಡುತ್ತಿರುವುದನ್ನು ಅಲ್ಲಿದ್ದವರು ನೋಡಿದ್ದರಿಂದ ಆಹಾರವನ್ನು ಅತಿಥಿಗಳಿಗೆ ಬಡಿಸಿಲ್ಲ. ಇದರಿಂದ ಘೋರ ದುರಂತವೊಂದು ತಪ್ಪಿದೆ. ಬಂಧುಗಳು ಯಾರೂ ಆಹಾರ ಸೇವಿಸಿಲ್ಲ. ಅದರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿ ಸೋದರ ಮಾವ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿರಿ : ANGANWADI WORKERS HONORARIUM HIKE : ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕ್ರಮ

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...