spot_img
spot_img

MOHAMMED SIRAJ:ಸಿರಾಜ್, ಬುಮ್ರಾ ಫಿಟ್ ಆಗಿದ್ದರೂ ಚಾಂಪಿಯನ್ಸ್ ಟ್ರೋಫಿಯಿಂದ ಕೈಬಿಟ್ಟಿದ್ದೇಕೆ?

spot_img
spot_img

Share post:

Mohammad Siraj Champions Trophy News:

ಈ ಟೂರ್ನಿಯಲ್ಲಿ ಭಾರತ ಸೇರಿ ಒಟ್ಟು 8 ತಂಡಗಳು ಭಾಗಿಯಾಗುತ್ತಿವೆ. ಆದರೆ ಈ ಬಾರಿ ಜಸ್ಪ್ರಿತ್​ ಬುಮ್ರಾ ( ಮತ್ತು MOHAMMED SIRAJ ಇಲ್ಲದೆ ಭಾರತ ತಂಡ ಕಣಕ್ಕಿಳಿಯುತ್ತಿದೆ.ಚಾಂಪಿಯನ್ಸ್​ ಟ್ರೋಫಿ ಆರಂಭಕ್ಕೆ ದಿನಗಣನೆ ಪ್ರಾರಂಭವಾಗಿದೆ. ಮುಂದಿನ ವಾರ ಅಂದರೆ ಫೆಬ್ರವರಿ, 19 ರಿಂದ 9ನೇ ಆವೃತ್ತಿ ಶುರುವಾಗಲಿದೆ.ಸದ್ಯ ಗಾಯದಿಂದ ಚೇತರಿಸಿಕೊಂಡು ಫಿಟ್​ ಆಗಿದ್ದರು ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿಲ್ಲ.

ಮತ್ತೊಂದೆಡೆ ಅನುಭವಿ ಆಟಗಾರ MOHAMMED SIRAJ​ ಅವರನ್ನೂ ಆಯ್ಕೆ ಮಾಡದೆ ಇರುವುದು ಅಚ್ಚರಿಗೆ ಕಾರಣವಾಗಿದೆ.ತಂಡದ ಪ್ರಮುಖ ಬೌಲರ್​ ಆಗಿದ್ದ ಬುಮ್ರಾ ಬಾರ್ಡರ್​ ಗವಾಸ್ಕರ್​​ ಟೆಸ್ಟ್​ ಸರಣಿಯಲ್ಲಿ ಗಾಯಕ್ಕೆ ತುತ್ತಾಗಿದ್ದರು. ಆ ಬಳಿಕ ಇಂಗ್ಲೆಂಡ್​ ವಿರುದ್ಧ ನಡೆದ ಏಕದಿನ ಮತ್ತು ಟಿ20 ಸರಣಿಯಿಂದಲೂ ಹೊರಗುಳಿದಿದ್ದರು.

Why was Bumrah not selected?:ಕಾರಣ ಬುಮ್ರಾ ಚೇತರಿಸಿಕೊಂಡಿದ್ದರು ಅವರು ಬೌಲಿಂಗ್​ ಮಾಡುವ ಮತ್ತು ಟೂರ್ನಿಯ ಎಲ್ಲಾ ಪಂದ್ಯಗಳನ್ನು ಆಡುವ ಸಾಮರ್ಥ್ಯ ಹೊಂದಿದ್ದಾರೆಯೆ ಎಂದು ಖಚಿತ ಪಡಿಸಿಕೊಳ್ಳಲು ಸಾಧ್ಯವಾಗಲಿಲ್ಲ.ಗಾಯಕ್ಕೆ ತುತ್ತಾಗಿ ಚೇತರಿಸಿಕೊಂಡಿದ್ದ ಬುಮ್ರಾ ಚಾಂಪಿಯನ್ಸ್​ ಟ್ರೋಫಿ ಆರಂಭಕ್ಕೂ ಮುನ್ನ ಚೇತರಿಸಿಕೊಂಡಿದ್ದಾರೆ ಎಂದು ಮೆಡಿಕಲ್​ ರಿಪೋರ್ಟ್​ ಬಂದಿದ್ದರು ಅವರನ್ನು ಕೈಬಿಡಲಾಗಿದೆ.

ಮುಂಬರುವ ಪಂದ್ಯಾವಳಿಗಳ ಗಮನದಲ್ಲಿಟ್ಟು ಕನಿಷ್ಠ 5 ವಾರಗಳ ಕಾಲ ಅವರನ್ನು ಕೆಲಸದ ಹೊರೆಯಿಂದ ಹೊರಗಿಡಲು ತೀರ್ಮಾನಿಸಲಾಗಿದೆ. ಇದೇ ಕಾರಣಕ್ಕೆ ಆಯ್ಕೆ ಸಮಿತಿ ಕೂಡ ರಿಸ್ಕ್​ ತೆದುಕೊಳ್ಳಲು ಮುಂದಾಗಲಿಲ್ಲ ಎಂದು ಪಿಟಿಐ ವರದಿ ಮಾಡಿದೆ.

What is the reason for Siraj to quit?: ಆದರೆ ಅಚ್ಚರಿ ಎಂಬಂತೆ ಯುವ ವೇಗಿ ಹರ್ಷಿತ್​ ರಾಣಾಗೆ ಆಯ್ಕೆ ಮಾಡಲಾಗಿದೆ. ಆದರೆ ಸಿರಾಜ್​ ಅವರನ್ನು ಹೊರಗಿಡಲು ಕಾರಣ ಏನು ಎಂದು ಹಲವಾರು ಕ್ರಿಕೆಟಿಗರು ಪ್ರಶ್ನೆ ಎತ್ತಿದ್ದಾರೆ.ಮತ್ತೊಂದೆಡೆ ತಂಡ ಬದಲಾವಣೆಗೆ ಫೆ.12ರವೆಗೆ ಸಮಯವಿತ್ತು.

ಈ ವೇಳೆ ಬುಮ್ರಾ ಟೂರ್ನಿಯಿಂದ ಹೊರಬಿದ್ದ ಕಾರಣ ಅವರ ಸ್ಥಾನಕ್ಕೆ ಅನುಭವೆ ವೇಗಿ MOHAMMED SIRAJ​ ಅವರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಭಾವಿಸಲಾಗಿತ್ತು.

Rohit explains:ಬಳಿಕ ಬೌಲ್​ ಶೈನ್​ ಕಳೆದುಕೊಳ್ಳುತ್ತಿದ್ದಂತೆ ದುಬಾರಿ ಬೌಲರ್​ ಆಗಿ ಬಿಡುತ್ತಾರೆ ಎಂದು ಮಾಧ್ಯಮ ಗೋಷ್ಟಿಯಲ್ಲಿ ಸ್ಪಷನೆ ನೀಡಿದ್ದಾರೆ. ಮತ್ತೊಂದೆಡೆ ಹರ್ಷಿತ್​ ರಾಣಾ ಚೆಂಡು ಹಳೆಯದಾದಂತೆ ಪರಿಣಾಮ ಕಾರಿಯಾಗಿ ಬೌಲಿಂಗ್​ ಮಾಡುವ ಸಾಮರ್ಥ್ಯ ಹೊಂದಿದ್ದಾರೆ.

ಹಲವು ಪಂದ್ಯಗಳಲ್ಲಿ ಇದನ್ನು ಸಾಭೀತು ಮಾಡಿದ್ದಾರೆ.ಆದರೆ ನಾಯಕ ರೋಹಿತ್​ ಶರ್ಮಾ ಇದಕ್ಕೆ ಉತ್ತರ ನೀಡಿದ್ದಾರೆ. ವಾಸ್ತವಾಗಿ ರಾಣಾಗೆ ಹೋಲಿಕೆ ಮಾಡಿದೆ ಸಿರಾಜ್​ ಹೆಚ್ಚು ಅನುಭವ ಹೊಂದಿದ್ದಾರೆ. ಆದರೆ ಸಿರಾಜ್​ ಕೇವಲ ಹೊಸ ಬೌಲ್​ನೊಂದಿಗೆ ಮಾತ್ರ ಉತ್ತಮ ಪ್ರದರ್ಶನ ನೀಡುತ್ತಾರೆ.

 

ಇದನ್ನು ಓದಿರಿ :WPL 2025: RCB Create History With Record-Breaking Run Chase Against Gujarat Giants

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...