spot_img
spot_img

ಮಕ್ಕಳಿಗೆ ತಮಿಳು ಹೆಸರೇ ಇಡಿ : ಉದಯನಿಧಿ ಸ್ಟಾಲಿನ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಚೆನೈ: ಹಿಂದಿ ಹೇರಿಕೆ ಪ್ರಯತ್ನಗಳನ್ನು ತಡೆಯಲು ತಮ್ಮ ಮಕ್ಕಳಿಗೆ ತಮಿಳಿನ ಹೆಸರನ್ನು ಇಡಬೇಕು ಎಂದು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.
ಪೋಷಕರು ತಮ್ಮ ಮಕ್ಕಳಿಗೆ ಸುಂದರವಾದ ತಮಿಳು ಹೆಸರನ್ನು ಇಡಬೇಕು,” ಕಾರ್ಯಕ್ರಮವೊಂದರಲ್ಲಿ ಅವರು ಅವರು ಹೇಳಿದರು.
ಪೋಷಕರು ತಮ್ಮ ಮಗುವಿಗೆ ಸುಂದರವಾದ ತಮಿಳು ಹೆಸರನ್ನುಇಡಬೇಕು. ಆಗ ನಮ್ಮ ನಾಡಗೀತೆಯಲ್ಲಿರುವ (ತಮಿಳು ತಾಯಿ ವಾಳ್ತು) ದ್ರಾವಿಡಂ ಪದ ತೆಗೆಯಲು ಪ್ರಯತ್ನ ಪಟ್ಟಿದ್ದರು,
ಈಗ ಹೊಸ ಶಿಕ್ಷಣ ನೀತಿಯ ಮೂಲಕ ಹಿಂದಿ ಹೇರಲು ಪ್ರಯತ್ನಿಸುತ್ತಿದ್ದಾರೆ.
30 ವರ್ಷಗಳ ಹಿಂದೆ ಡಿಎಂಕೆಯ ನಾಯಕ ಎಂ ಕರುಣಾನಿಧಿ ಅವರು ಪಿತ್ರಾರ್ಜಿತ ಆಸ್ತಿಯಲ್ಲಿ ಮಹಿಳೆಯರಿಗೆ ಸಮಾನ ಪಾಲು ಸಿಗುವಂತೆ ಮಾಡಿದ್ದರು.
ಅದೇ ಹಾದಿಯಲ್ಲೇ ಇಂದಿನ ಮುಖ್ಯಮಂತ್ರಿಗಳು ಮಹಿಳಾ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.
ಉಚಿತ ಬಸ್ ಪ್ರಯಾಣ ಯೋಜನೆಯು ಕೋಟಿಗಟ್ಟಲೆ ಮಹಿಳೆಯರಿಗೆ ಪ್ರಯೋಜನ ನೀಡಿದೆ. ಅನೇಕ ರಾಜ್ಯಗಳಿಗೆ ಈ ಯೋಜನೆಯು ಪ್ರೇರೇಪಿಸಿದೆ ಎಂದು ಹೇಳಿದ್ದಾರೆ.
ಹಿಂದಿನ ಕಾಲದಲ್ಲಿ ಹಿರಿಯರು ನವ ದಂಪತಿಗಳಿಗೆ 16 ಬಗೆಯ ಸಂಪತ್ತು ಹೊಂದುವಂತೆ ಆಶೀರ್ವದಿಸುತ್ತಿದ್ದರು. ಬಹುಶಃ ಈಗ 16 ಬಗೆಯ ಸಂಪತ್ತಿನ ಬದಲು 16 ಮಕ್ಕಳನ್ನು ಹೊಂದುವಂತೆ ಆಶೀರ್ವಾದ ನೀಡುವ ಸಮಯ ಬಂದಿದೆ ಎಂದಿದ್ದರು.
ಇತ್ತೀಚೆಗಷ್ಟೇ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಕರೆ ನೀಡಿದ್ದರು.
ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಾಗುವ ಕಾನೂನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಹ ಜೇಳಿದ್ದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

KIREN RIJIJU WAQF BILL:ವಕ್ಫ್ ತಿದ್ದುಪಡಿ ಮಸೂದೆಗೆ ಚಂದ್ರಬಾಬು, ನಿತೀಶ್, ಮುಸ್ಲಿಮ್ ಸಂಸದರಿಂದ ಬೆಂಬಲ

Srinagar (Jammu-Kashmir) News : ಬಿಜೆಪಿ ಹೊರತಾಗಿ ಎನ್​ಡಿಎ ಕೂಟದಲ್ಲಿ WAQF ಮಸೂದೆ ತಿದ್ದುಪಡಿಗೆ ಸಮ್ಮತಿ ಇಲ್ಲ ಎಂಬ ವಿಪಕ್ಷಗಳ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ...

AMARTYA SEN DESCRIBE MANMOHAN:ಮನಮೋಹನ್ ಸಿಂಗ್ ಒಬ್ಬ ಮಹಾನ್ ವ್ಯಕ್ತಿ, ಅದ್ಭುತ ಅರ್ಥಶಾಸ್ತ್ರಜ್ಞ

Kolkata (West Bengal) News: ಪಶ್ಚಿಮ ಬಂಗಾಳದ ಬಿರ್ಭೂಮ್​​ನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, MANMOHAN​ ಸಿಂಗ್​ ಮತ್ತು ನಾನು ಕೇಂಬ್ರಿಡ್ಜ್‌ನಲ್ಲಿ ಓದುತ್ತಿರುವ ವೇಳೆ ಉತ್ತಮ...

H D DEVE GOWDA:ರಾಜ್ಯದಲ್ಲಿ ಕೃಷ್ಣ, ಕಾವೇರಿ, ಗೋದಾವರಿ ನದಿ ಜೋಡಣೆಗೆ ಎಲ್ಲರೂ ಧ್ವನಿ ಎತ್ತಬೇಕಿದೆ

Bangalore News: ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ''ರಾಜ್ಯಸಭೆಯಲ್ಲಿ ಗೋದಾವರಿ, ಕೃಷ್ಣ, ಕಾವೇರಿ ನದಿ ಜೋಡಣೆ ಬಗ್ಗೆ ತಮಿಳುನಾಡಿನ ರಾಜ್ಯಸಭಾ...

MAHINDRA ELECTRIC SUV BOOKING OPEN:ಅಬ್ಬಬ್ಬಾಂದ್ರೆ ಎಷ್ಟಿರಬಹುದು?

Mahindra Electric SUV Booking Open News: ಇವುಗಳನ್ನು ನವೆಂಬರ್ 2024ರಲ್ಲಿ 'XEV 9E' ಮತ್ತು 'BE 6' ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಿತ್ತು. ಎಲೆಕ್ಟ್ರಿಕ್...