spot_img
spot_img

NAURANG YADAV PASSES AWAY : ಕೊಲೆ ಬೆದರಿಕೆ ಬೆನ್ನಲ್ಲೇ ಮತ್ತೊಂದು ಆಘಾತ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bollywood News :

ಇತ್ತೀಚೆಗಷ್ಟೇ ಕೊಲೆ ಬೆದರಿಕೆ ಸ್ವೀಕರಿಸಿರುವ ನಟ ರಾಜ್‌ಪಾಲ್ ಯಾದವ್ ಅವರ ತಂದೆ NAURANG YADAV ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ನಟ ಅಥವಾ ಅವರ ತಂಡ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡದಿದ್ದರೂ, NAURANG YADAV​ ಅವರು ಕೆಲ​ ಸಮಯದಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂಬುದು ತಿಳಿದುಬಂದಿದೆ.ಬಾಲಿವುಡ್ ನಟ ರಾಜ್‌ಪಾಲ್ ಯಾದವ್ ಅವರ ತಂದೆ NAURANG YADAV ಅವರಿಂದು ದೆಹಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ.

My father is my strength: “ನನ್ನ ತಂದೆ ನನ್ನ ಜೀವನದ ಅತಿದೊಡ್ಡ ಪ್ರೇರಕ ಶಕ್ತಿ. ನನ್ನ ಮೇಲೆ ನೀವು ನಂಬಿಕೆ ಇಡದಿದ್ದರೆ, ನಾನು ಈ ಸ್ಥಾನಕ್ಕೆ ಏರುತ್ತಿರುಲಿಲ್ಲ. ನನ್ನ ತಂದೆಯಾಗಿದ್ದಕ್ಕಾಗಿ ಧನ್ಯವಾದಗಳು, ನಾನು ನಿಮ್ಮನ್ನು ಪ್ರೀತಿಸುತ್ತೇನೆ” ಎಂದು ಬರೆದುಕೊಂಡಿದ್ದರು.

ಈ ಹಿಂದೆ ರಾಜ್​ಪಾಲ್​​ ಯಾದವ್ ತಮ್ಮ ಅಫೀಶಿಯಲ್​ ಸೋಷಿಯಲ್​ ಮೀಡಿಯಾ ಪ್ಲ್ಯಾಟ್​ಫಾರ್ಮ್​ನಲ್ಲಿ, ತಂದೆಗಾಗಿ ಭಾವನಾತ್ಮಕ ಪೋಸ್ಟ್ ಒಂದನ್ನು ಅರ್ಪಿಸಿದ್ದರು. ಇಬ್ಬರು ಪರಸ್ಪರ ಅಪ್ಪಿಕೊಂಡಿರುವ ಸುಂದರ ಫೋಟೋ ಹಂಚಿಕೊಂಡ ಅವರು,

Another shock after the death threat:  ಈ ಸವಾಲಿನ ಸಂದರ್ಭದಲ್ಲಿ ಅಭಿಮಾನಿಗಳು ಸೋಷಿಯಲ್​ ಮೀಡಿಯಾ ಪ್ಲ್ಯಾಟ್​ಫಾರ್ಮ್​​ ಮೂಲಕ ನಟನಿಗೆ ಧೈರ್ಯ ತುಂಬುತ್ತಿದ್ದಾರೆ.ರಾಜ್‌ಪಾಲ್ ಯಾದವ್ ಅವರು ಇತ್ತೀಚೆಗಷ್ಟೇ ಕೊಲೆ ಬೆದರಿಕೆ ಸ್ವೀಕರಿಸಿದ್ದರು. ಆತಂಕದ ವಾತಾವರಣದಲ್ಲಿ ನಟನಿಗೆ ಮತ್ತೊಂದು ಆಘಾತ ಎಂಬಂತೆ ತಂದೆ NAURANG YADAV ನಿಧನರಾಗಿದ್ದಾರೆ.

threat… ಆ ಮೆಸೇಜ್​ನಲ್ಲಿ, ಕೊಲೆ ಬೆದರಿಕೆ ಇತ್ತು ಎನ್ನಲಾಗಿದೆ. don99284@gmail.com ಇಮೇಲ್ ವಿಳಾಸದಿಂದ ರಾಜ್‌ಪಾಲ್ ಯಾದವ್ ಅವರ ತಂಡದ ಇಮೇಲ್ ಅಕೌಂಟ್​​ teamrajpalyadav@gmail.comಗೆ ಥ್ರೆಟ್​ ಮೆಸೇಜ್​​ ಕಳುಹಿಸಲಾಗಿದೆ. ಈ ವಿಷಯ ಇತ್ತೀಚೆಗಷ್ಟೇ ಬೆಳಕಿಗೆ ಬಂದಿದೆ.ರಾಜ್​ಪಾಲ್​ ಯಾದವ್​ ಅವರಿಗೆ ಇಮೇಲ್ ಮೂಲಕ ಬೆದರಿಕೆಗಳು ಬಂದಿವೆ ಎಂದು ವರದಿಯಾಗಿವೆ.

ಡಿಸೆಂಬರ್ 14, 2024ರಂದು ವಿಷ್ಣು ಎಂಬ ವ್ಯಕ್ತಿಯಿಂದ ನಟನಿಗೆ ಇಮೇಲ್ ಬಂದಿತ್ತು. ಘಟನೆ ಬಳಿಕ, ಯಾದವ್ ಪತ್ನಿ ರಾಧಾ ರಾಜ್‌ಪಾಲ್ ಯಾದವ್ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಂಬೋಲಿ ಪೊಲೀಸರು ಸೆಕ್ಷನ್ 351(3) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆದರಿಕೆ ಮತ್ತು ದುರುದ್ದೇಶಪೂರಿತ ಇಮೇಲ್‌ನ ಹಿಂದಿರುವ ವ್ಯಕ್ತಿಯ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.ಬಾಲಿವುಡ್​ನ ಹಲವು ಚಿತ್ರಗಳಲ್ಲಿ ಹಾಸ್ಯ ಪಾತ್ರಗಳಿಗೆ ಹೆಸರುವಾಸಿಯಾಗಿರುವ ರಾಜ್‌ಪಾಲ್ ಯಾದವ್ ಕೊನೆಯದಾಗಿ ಭೂಲ್ ಭುಲೈಯ್ಯಾ 3ರಲ್ಲಿ ಕಾಣಿಸಿಕೊಂಡರು. ಅನೀಸ್ ಬಾಜ್ಮಿ ನಿರ್ದೇಶನದ ಈ ಚಿತ್ರದಲ್ಲಿ ಕಾರ್ತಿಕ್ ಆರ್ಯನ್, ವಿದ್ಯಾ ಬಾಲನ್, ಮಾಧುರಿ ದೀಕ್ಷಿತ್ ಮತ್ತು ತೃಪ್ತಿ ದಿಮ್ರಿ ಸೇರಿ ಇತರರು ನಟಿಸಿದ್ದಾರೆ.

ಇದನ್ನು ಓದಿರಿ : DRINKING WATER BEFORE MEALS : ಊಟ ಮಾಡುವುದಕ್ಕೂ ಮುನ್ನ ನೀರು ಕುಡಿದರೆ ತೂಕ ಇಳಿಕೆಯಾಗುತ್ತಾ?

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...