spot_img
spot_img

ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ ವೀಕ್ಷಣೆಗೆ ಹುಬ್ಬಳ್ಳಿಯಿಂದ NWKRTC ವಿಶೇಷ ಬಸ್​

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಹುಬ್ಬಳ್ಳಿ: ಕರ್ನಾಟಕದ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಲಿಂಗನಮಕ್ಕೆ ಜಲಾಶಯ (Linganmakki Dam) ತಂಬಿದ್ದು, ಭಾರಿ ಪ್ರಮಾಣದಲ್ಲಿ ನೀರನ್ನು ಶರಾವತಿ ನದಿಗೆ (Sharavati River) ಬಿಡಲಾಗುತ್ತಿದೆ. ಶರಾವತಿ ನದಿ ಮೈದುಂಬಿ ಹರಿಯುತ್ತಿರುವುದರಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್​ ಬಳಿ ಇರುವ ಜೋಗ ಜಲಾಪತ (Jog Falls) ಭೋರ್ಗರೆಯುತ್ತ ಧುಮ್ಮುಕ್ಕುತ್ತಿದೆ. ಹಾಲಿನಂತೆ ಧುಮ್ಮುಕ್ಕುವ ರಾಜಾ, ರಾಣಿ, ರೋರಲ್​​ ಹಾಗೂ ರಾಜೇಟ್​ ಜಲಾಪಾತಗಳನ್ನು ಕಣ್ತುಂಬಿಕೊಳ್ಳಲು ಪ್ರವಾಸಗರ ದಂಡೇ ಹರಿದು ಬರುತ್ತಿದೆ. ಪ್ರವಾಸಿಗರ ಅನುಕೂಲಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ವಿಶೇಷ್​ ಬಸ್​ಗಳನ್ನು ಬಿಟ್ಟಿದೆ.

PSI ಪರಶುರಾಮ್‌ ಸಾವು ಪ್ರಕರಣ: ಸರ್ಕಾರ ತನಿಖೆಗೆ ವಹಿಸಿದ ಮರುದಿನವೇ ಯಾದಗಿರಿಗೆ ಸಿಐಡಿ ತಂಡ ಎಂಟ್ರಿ

ಹಾವೇರಿ ವಿಭಾಗದ ವಾಯುವ್ಯ ಕರ್ನಾಟಕ ಸಾರಿಗೆ ಬಸ್​ ಬೆಳಗ್ಗೆ 8 ಗಂಟೆಗೆ ಹಾವೇರಿ ಬಸ್​ ನಿಲ್ದಾಣದಿಂದ ಹೊರಡುತ್ತದೆ. ಈ ಬಸ್​ನಲ್ಲಿ ಹೋಗಿ-ಬರಲು ಒಬ್ಬರಿಗೆ 340 ರೂ. ದರ ನಿಗದಿ ಮಾಡಲಾಗಿದೆ. ಇದೇ ವಿಭಾಗದ ರಾಣೇಬೆನ್ನೂರು ಬಸ್​ ನಿಲ್ದಾಣದಿಂದ ಬೆಳಗ್ಗೆ 8 ಗಂಟೆಗೆ ಹೊರಡುವ ವಾಯುವ್ಯ ಕರ್ನಾಟಕ ಸಾರಿಗೆ ಬಸ್​ನಲ್ಲಿ ಹೋಗಿ-ಬರಲು ಒಬ್ಬರಿಗೆ 320 ರೂ. ದರ ನಿಗದಿ ಮಾಡಲಾಗಿದೆ. ರಾಣೇಬೆನ್ನೂರಿನಿಂದ ಹೋಗುವ ರಾಜಹಂಸ ಬಸ್ ಬೆಳಗ್ಗೆ​ 8:30ಕ್ಕೆ ಹೊರಡಲಿದೆ. ​​ಈ ಬಸ್​ನಲ್ಲಿ ಹೋಗಿ-ಬರಲು ಒಬ್ಬರಿಗೆ 425 ರೂ. ದರ ನಿಗದಿ ಮಾಡಲಾಗಿದೆ.

ಗದಗ ವಿಭಾಗದ ವಾಯುವ್ಯ ಕರ್ನಾಟಕ ಸಾರಿಗೆ ಬಸ್​ ಬೆಳಗ್ಗೆ 7 ಗಂಟೆಗೆ ಗದಗ ಬಸ್​ ನಿಲ್ದಾಣದಿಂದ ಹೊರಡುತ್ತದೆ. ಈ ಬಸ್​ನಲ್ಲಿ ಹೋಗಿ-ಬರಲು ಒಬ್ಬರಿಗೆ 500 ರೂ. ದರ ನಿಗದಿ ಮಾಡಲಾಗಿದೆ.

WhatsApp Group Join Now
Telegram Group Join Now
Instagram Account Follow Now
spot_img

Related articles

HIGH COURT : ಚಾಮರಾಜಪೇಟೆ ಪಶು ವೈದ್ಯಕೀಯ ಆಸ್ಪತ್ರೆ ಜಾಗ ಮೊರಾರ್ಜಿ ಶಾಲೆಗೆ ಹಸ್ತಾಂತರ

Bangalore News: HIGH COURT ಪ್ರಕರಣ ಸಂಬಂಧ ವಕೀಲ ಗಿರೀಶ್ ಭಾರದ್ವಾಜ್​ ​ ಹಾಗೂ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ...

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...