Bangalore News:
ಜಪಾನಿನ 7ನೇ ಶ್ರೇಯಾಂಕದ ಶಿಂಟರೊ ಮೊಚಿಜುಕಿ ಅವರನ್ನು ರಾಮಕುಮಾರ್ ರಾಮನಾಥನ್ ಎದುರಿಸಲಿದ್ದಾರೆ. ಎಸ್.ಡಿ. ಪ್ರಜ್ವಲ್ ದೇವ್ ಅವರು ಜೆಕ್ ರಿಪಬ್ಲಿಕ್ನ ಮರೆಕ್ ಗೆಂಗೆಲ್ ಅವರನ್ನು ಹಾಗೂ ಮತ್ತೋರ್ವ ಉದಯೋನ್ಮುಖ ಆಟಗಾರ ಮಾನಸ್ ಧಾಮನೆ ಅರ್ಹತಾ ಸುತ್ತಿನಿಂದ ಬರಲಿರುವ ಆಟಗಾರನನ್ನು ಎದುರಿಸಲಿದ್ದಾರೆ.
ಇಂದಿನಿಂದ ಕರ್ನಾಟಕ ರಾಜ್ಯ ಲಾನ್ TENNIS ಸಂಸ್ಥೆ (ಕೆಎಸ್ಎಲ್ಟಿಎ)ನಲ್ಲಿ 9ನೇ ಆವೃತ್ತಿಯ ಬೆಂಗಳೂರು ಓಪನ್ TENNIS ಆರಂಭವಾಗಲಿದೆ. ಮಾರ್ಚ್ 2ರ ವರೆಗೂ ನಡೆಯಲಿರುವ ಟೂರ್ನಿಯಲ್ಲಿ ಭಾರತದ ರಾಮಕುಮಾರ್ ರಾಮನಾಥನ್, ಎಸ್.ಡಿ. ಪ್ರಜ್ವಲ್, ಮಾನಸ್ ಧಾಮನೆ ಮತ್ತಿತರ ಪ್ರಮುಖ ಆಟಗಾರರು ಕಣದಲ್ಲಿದ್ದಾರೆ.
ಕೆಎಸ್ಎಲ್ಟಿಎನಲ್ಲಿ 9ನೇ ಆವೃತ್ತಿಯ ಬೆಂಗಳೂರು ಓಪನ್ ಟೆನಿಸ್ ಆರಂಭವಾಗಲಿದ್ದು, ಭಾರತದ ರಾಮಕುಮಾರ್ ರಾಮನಾಥನ್, ಎಸ್.ಡಿ. ಪ್ರಜ್ವಲ್, ಮಾನಸ್ ಧಾಮನೆ ಅವರು ಟೂರ್ನಿಯಲ್ಲಿ ಸುಧಾರಿತ ಆಟ ಪ್ರದರ್ಶನದ ವಿಶ್ವಾಸದಲ್ಲಿದ್ದಾರೆ.ಬೆಂಗಳೂರಿನ ರಿಷಿ ರೆಡ್ಡಿ ಅವರು ಶಶಿಕುಮಾರ್ ಮುಕುಂದ್ ಅವರ ಸವಾಲಿಗೆ ಸಿದ್ಧರಾಗಿದ್ದಾರೆ. ಕೂಟದ ಅಗ್ರ ಶ್ರೇಯಾಂಕಿತ ವಿಕ್ಟರ್ ಕೊಪ್ರಿವಾ ಅರ್ಹತಾ ಸುತ್ತಿನಲ್ಲಿ ಗೆದ್ದು ಮೇಲೇರಿದ ಆಟಗಾರನನ್ನು ಎದುರಿಸಲಿದ್ದಾರೆ. 2ನೇ ಶ್ರೇಯಾಂಕಿತ ಟ್ರಿಸ್ಟನ್ ಶೂಲ್ಕೇಟ್ ಕುಮೊಯೂನ್ ಸುಲ್ತಾನೊವ್ ವಿರುದ್ಧ ಸೆಣಸಾಡಲಿದ್ದಾರೆ.
ಇದನ್ನು ಓದಿರಿ :’City Killer’ Asteroid Now Has 3.1% Chance Of Hitting Earth: NASA