spot_img
spot_img

PM NARENDRA MODI TAKES HOLY DIP : ತ್ರಿವೇಣಿ ಸಂಗಮದಲ್ಲಿ ಪ್ರಧಾನಿ ಮೋದಿ ಪವಿತ್ರ ಸ್ನಾನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Maha Kumbha Nagar (Prayagraj, UP) News:

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರೊಂದಿಗೆ ಯುಮುನಾ ನದಿಯಲ್ಲಿ ಬೋಟ್​ ಮೂಲಕ ತೆರಳಿದ ಅವರು, ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ, ಗಂಗಾಮಾತೆಗೆ ನಮಿಸಿದರು. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಮಹಾ ಕುಂಭಮೇಳದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿ, ತ್ರಿವೇಣಿ ಸಂಗಮದಲ್ಲಿ PM NARENDRA MODI TAKES HOLY DIP .

ಜನವರಿ 13ರ ಪುಷ್ಯ ಪೂರ್ಣಿಮೆಯಿಂದ ಮಹಾ ಕುಂಭಮೇಳ ಆರಂಭವಾಗಿದೆ. ದೇಶ-ವಿದೇಶಗಳ ಕೋಟ್ಯಂತರ ಭಕ್ತರು ಪವಿತ್ರ ಸ್ನಾನಕ್ಕೆ ಆಗಮಿಸುತ್ತಿದ್ದಾರೆ. ಫೆ.26ರ ಮಹಾಶಿವರಾತ್ರಿಯವರೆಗೆ ಮಹಾ ಕುಂಭಮೇಳ ನಡೆಯಲಿದೆ. PM NARENDRA MODI TAKES HOLY DIP ಉತ್ತರ ಪ್ರದೇಶ ಸರ್ಕಾರದ ದತ್ತಾಂಶದ ಪ್ರಕಾರ, ಜನವರಿ 14ರಿಂದ ಫೆ.4ರವರೆಗೆ 382 ಮಿಲಿಯನ್​ ಜನರು ಪವಿತ್ರ ಸ್ನಾನ ಮಾಡಿದ್ದಾರೆ.

ಮಂಗಳವಾರ ಭೂತಾನ್​ ದೊರೆ ಜಿಗ್ಮೆ ಖೇಸರ್ ನಮ್ಗ್ಯಾಲ್ ವಾಂಗ್‌ಚುಕ್ ಅವರು ಪ್ರಯಾಗ್‌ರಾಜ್‌ಗೆ ಭೇಟಿ ನೀಡಿ ಪವಿತ್ರ ಸ್ನಾನ ಮಾಡಿದ್ದರು. ಸಿಎಂ ಯೋಗಿ ಆದಿತ್ಯನಾಥ್​ ಜೊತೆಗಿದ್ದರು. ಇದಾದ ಬಳಿಕ ಅವರು ಲೆತೆ ಹನುಮಾನ್​ ಮಂದಿರಕ್ಕೆ ಭೇಟಿಯಾಗಿ ಪ್ರಾರ್ಥನೆ ಸಲ್ಲಿಸಿದ್ದರು.

ಡಿಜಿಟಲ್​ ಮಹಾಕುಂಭ ಎಕ್ಸಪೀರಿಯನ್ಸ್​ ಕೇಂದ್ರಕ್ಕೂ ಭೇಟಿ ನೀಡಿದ್ದರು.  2024ರ ಡಿಸೆಂಬರ್​ 13ರಂದು ಪ್ರಯಾಗ್​​ರಾಜ್​ಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, 5,500 ಕೋಟಿ ರೂ ವೆಚ್ಚದ 167 ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದರು.

ಇದನ್ನು ಓದಿರಿ : Huawei Mate XT Set To Launch Outside China This Month: Global Launch Date, Specifications, Features

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

TUNGA BHADRA DAM:ಟಿಬಿ ಡ್ಯಾಂನಿಂದ ಮಾರ್ಚ್ ಅಂತ್ಯದವರೆಗೆ ಮಾತ್ರ ಬೆಳೆಗಳಿಗೆ ನೀರು

Bellary News: ಮಾರ್ಚ್ 31ರವರೆಗೆ ಮಾತ್ರ ಬೆಳೆಗಳಿಗೆ ನೀರು ಬಿಡುವುದರಿಂದ ರೈತರು ಭತ್ತದ ಬದಲಾಗಿ ಅಲ್ಪಾವಧಿ ಬೆಳೆ ಬೆಳೆಯುವಂತೆ ತುಂಗಭದ್ರಾ ಜಲಾಶಯದ ಅಧಿಕಾರಿಗಳು ಸಲಹೆ ನೀಡಿದ್ದಾರೆ.ರೈತರು...

SAVADATTI YALLAM FAIR: ಸವದತ್ತಿ ಯಲ್ಲಮ್ಮ ದೇವಿ ಜಾತ್ರೆಗೆ ಹುಬ್ಬಳ್ಳಿ, ನವಲಗುಂದದಿಂದ ವಿಶೇಷ ಬಸ್

Hubli News: ಭಾರತ ಹುಣ್ಣಿಮೆ ಪ್ರಯುಕ್ತ ಬೆಳಗಾವಿ ಜಿಲ್ಲೆಯ ಸವದತ್ತಿ YALLAM ನ ಗುಡ್ಡದಲ್ಲಿರುವ ರೇಣುಕಾ ದೇವಿ ಜಾತ್ರೆಯು ವೈಭವದಿಂದ ಜರುಗಲಿದೆ. ಫೆ. 12ರಂದು (ಬುಧವಾರ)...

SPECIAL GUEST BULL : ಕಾಲೇಜು ವಾರ್ಷಿಕೋತ್ಸವಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ ಹೋರಿ

Haveri News: ನಗರದ ಭಗತಸಿಂಗ್​ ಪಿಯು ಕಾಲೇಜು ತನ್ನ ವಾರ್ಷಿಕೋತ್ಸವ ಆಚರಿಸಿದ್ದು, ಕಾರ್ಯಕ್ರಮಕ್ಕೆ ಆಡಳಿತ ಮಂಡಳಿ ವಿಶೇಷ ಅತಿಥಿಯೊಬ್ಬರನ್ನು ಆಹ್ವಾನಿಸಿತ್ತು. ಆ SPECIAL GUEST BULL...

TENANT FARMERS PROBLEMS : ಸಣ್ಣ ಮತ್ತು ಗೇಣಿದಾರ ರೈತರಿಗೆ ಸಿಗ್ತಿಲ್ಲ ಕಿಸಾನ್ ಕ್ರೆಡಿಟ್ ಕಾರ್ಡ್, ಬೆಳೆವಿಮೆ ಲಾಭ

New Delhi News: TENANT FARMERS PROBLEMS  ಹಾಗೂ ಸಣ್ಣ ರೈತರು ಸರ್ಕಾರದ ಪ್ರಯೋಜನಗಳನ್ನು ಪಡೆಯಲು ವಿಫಲರಾಗುತ್ತಿದ್ದಾರೆ. ಇಂತಹವರಿಗಾಗಿ ಸರ್ಕಾರ ಸ್ಪಷ್ಟವಾದ ನೀತಿಯೊಂದನ್ನು ರೂಪಿಸಬೇಕಾಗಿದೆ ಎಂಬುದು...