spot_img
spot_img

PRESIDENT AWARD : ರಾಜ್ಯದ 21 ಜನ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಗೌರವ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಕೊಡಲಾಗುವ PRESIDENT AWARDಗಳ ಪದಕ ಗೌರವಕ್ಕೆ ಕರ್ನಾಟಕದ 21 ಜನ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಭಾಜನರಾಗಿದ್ದಾರೆ. ರಾಷ್ಟ್ರಪತಿ ಪದಕ ಗೌರವಕ್ಕೆ ರಾಜ್ಯದ 21 ಜನ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಪಾತ್ರರಾಗಿದ್ದಾರೆ.

PRESIDENT AWARDಗಳ ವಿಶಿಷ್ಟ ಸೇವಾ ಪದಕ ಗೌರವಕ್ಕೆ ಇಬ್ಬರು ಅಧಿಕಾರಿಗಳು ಹಾಗೂ ಶ್ಲಾಘನೀಯ ಸೇವಾ ಪದಕ ಗೌರವಕ್ಕೆ 19 ಅಧಿಕಾರಿ ಹಾಗೂ ಸಿಬ್ಬಂದಿ ಪಾತ್ರರಾಗಿದ್ದಾರೆ.

Distinguished Service Medal Recipients:

  • ಬಸವರಾಜ ಶರಣಪ್ಪ ಜಿಳ್ಳೆ – ಡಿಐಜಿಪಿ, ಕೆಎಸ್ಆರ್‌ಪಿ ಬೆಂಗಳೂರು
  • ಹಂಜಾ ಹುಸೇನ್ – ಕಮಾಂಡೆಂಟ್, 12ನೇ ಪಡೆ, ಕೆಎಸ್ಆರ್‌ಪಿ ತುಮಕೂರು

Awardees of the Meritorious Service Medal

  • ರೇಣುಕಾ ಕೆ ಸುಕುಮಾರ್ – ಡಿಐಜಿಪಿ, ಡಿಸಿಆರ್‌ಇ, ಬೆಂಗಳೂರು
  • ಡಾ.ಸಂಜೀವ್ ಎಂ ಪಾಟೀಲ್ – ಐಪಿಎಸ್ – ಎಐಜಿಪಿ ಜನರಲ್, ಪೊಲೀಸ್ ಪ್ರಧಾನ ಕಚೇರಿ, ಬೆಂಗಳೂರು ನಗರ
  • ಬಿ.ಎಂ.ಪ್ರಸಾದ್ – ಕಮಾಂಡೆಂಟ್, ಐಆರ್‌ಬಿ, ಮುನಿರಾಬಾದ್, ಕೊಪ್ಪಳ
  • ವೀರೇಂದ್ರ ನಾಯಕ್‌ ಎನ್ – ಡೆಪ್ಯುಟಿ ಕಮಾಂಡೆಂಟ್, 11ನೇ ಪಡೆ, ಕೆಎಸ್ಆರ್‌ಪಿ ಹಾಸನ
  • ಗೋಪಾಲ್ ಡಿ ಜೋಗಿನ – ಎಸಿಪಿ, ಸಿಸಿಬಿ ಬೆಂಗಳೂರು
  • ಗೋಪಾಲಕೃಷ್ಣ ಬಿ ಗೌಡರ್ – ಡಿವೈಎಸ್‌ಪಿ, ಚಿಕ್ಕೋಡಿ ಉಪವಿಭಾಗ, ಬೆಳಗಾವಿ
  • ಹೆಚ್.ಗುರುಬಸವರಾಜ – ಪೊಲೀಸ್ ಇನ್ಸ್‌ಪೆಕ್ಟರ್, ಕರ್ನಾಟಕ ಲೋಕಾಯುಕ್ತ, ಚಿತ್ರದುರ್ಗ
  • ಜಯರಾಜ್ ಹೆಚ್ – ಪೊಲೀಸ್ ಇನ್ಸ್‌ಪೆಕ್ಟರ್, ಗೋವಿಂದಪುರ ಠಾಣೆ, ಬೆಂಗಳೂರು
  • ಪ್ರದೀಪ್ ಬಿ.ಆರ್ – ಸರ್ಕಲ್ ಇನ್ಸ್‌ಪೆಕ್ಟರ್, ಹೊಳೆನರಸೀಪುರ ವೃತ್ತ ಠಾಣೆ, ಹಾಸನ
  • ಮೊಹಮ್ಮದ್ ಮುಕಾರಾಂ – ಪೊಲೀಸ್ ಇನ್ಸ್‌ಪೆಕ್ಟರ್, ಸಿಸಿಬಿ ಬೆಂಗಳೂರು
  • ವಸಂತ ಕುಮಾರ್ ಎಂ.ಎ – ಪೊಲೀಸ್ ಇನ್ಸ್‌ಪೆಕ್ಟರ್, ಬ್ಯೂರೋ ಆಫ್ ಇಮಿಗ್ರೇಷನ್
  • ಮಂಜುನಾಥ್ ವಿ.ಜಿ – ಎಎಸ್ಐ, ಸಿಐಡಿ ಬೆಂಗಳೂರು
  • ಅಲ್ತಾಫ್ ಹುಸೇನ್ ಎನ್ ದಖನಿ – ಎಎಸ್ಐ, ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆ, ಬೆಂಗಳೂರು
  • ಬಲೇಂದ್ರನ್ – ಆರ್‌ಹೆಚ್‌ಸಿ, 4ನೇ ಪಡೆ, ಕೆಎಸ್ಆರ್‌ಪಿ ಬೆಂಗಳೂರು
  • ಅರುಣ ಕುಮಾರ್ – ಸಿಹೆಚ್‌ಸಿ, ಡಿಐಜಿಪಿ ಕಚೇರಿ, ಈಶಾನ್ಯ ವಲಯ, ಕಲಬುರಗಿ
  • ನಯಾಜ್ ಅಂಜುಮ್ – ಎಹೆಚ್‌ಸಿ, ಡಿಪಿಓ ಚಿಕ್ಕಮಗಳೂರು
  • ಶ್ರೀನಿವಾಸ್ ಎಂ – ಸಿಹೆಚ್‌ಸಿ, ಡಿಸಿಪಿ ಪಶ್ಚಿಮ ವಿಭಾಗ ಕಚೇರಿ, ಬೆಂಗಳೂರು
  • ಅಶ್ರಫ್ ಪಿ.ಎಂ – ಹಿರಿಯ ಗುಪ್ತ ಸಹಾಯಕರು, ರಾಜ್ಯ ಗುಪ್ತವಾರ್ತೆ, ಬೆಂಗಳೂರು
  • ಶಿವಾನಂದ ಬಿ – ಸಿಹೆಚ್‌ಸಿ, ಕುಂದಾಪುರ ಪೊಲೀಸ್ ಠಾಣೆ, ಉಡುಪಿ

ಎಲ್ಲ ರಾಜ್ಯಗಳ ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ ಮತ್ತು ಇತರೆ ಸೇವೆಗಳ ಒಟ್ಟು 942 ಸಿಬ್ಬಂದಿಯು 2025 ರ ಗಣರಾಜ್ಯೋತ್ಸವದ ಅಂಗವಾಗಿ ಕೊಡುವ ಶೌರ್ಯ ಮತ್ತು ಸೇವಾ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ.

ಇದನ್ನು ಓದಿರಿ : TIRTHANKARA STONE IDOL FOUND : ರೈತನ ಜಮೀನಿನಲ್ಲಿ ಜೈನ ಧರ್ಮದ ಶಿಲಾ ಸ್ತಂಭ ಮತ್ತು ತೀರ್ಥಂಕರರ ಕಲ್ಲಿನ ಮೂರ್ತಿ ಪತ್ತೆ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...