spot_img
spot_img

ಬೆಂಗಳೂರಿನಲ್ಲಿ ಮಳೆ ಅವಾಂತರ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ರಾಜ್ಯದಲ್ಲಿ ಮಳೆ ಜಾಸ್ತಿಯಾಗಿ ರಸ್ತೆ ತುಂಬಾ ನೀರಿನ ಹರಿಯುವುದು ಬೈಕ್​ಗಳು ಮುಳುಗುವುದು ಬೈಕ್, ಆಟೋ ತಳ್ಳಿಕೊಂಡು ಸಾಗುತ್ತಿರುವ ಸವಾರರು ಇವೆಲ್ಲ ದೃಶ್ಯಗಳು ಭಾನುವಾರ ರಾತ್ರಿ, ಸೋಮವಾರ ಬೆಳಗ್ಗೆ ಸುರಿದ ಭಾರಿ ಮಳೆ ಬೆಂಗಳೂರು ಜನರನ್ನು ಅಕ್ಷರಶಃ ಕಂಗಾಲಾಗಿದ್ದಾರೆ.
ಅತಿ ಹೆಚ್ಚು ಮಳೆಯಿಂದ ಹೆಚ್​ಎಸ್​ಆರ್​ ಲೇಔಟ್​ನಲ್ಲಿ ಮಳೆ ಅವಾಂತರದಿಂದಾಗಿ ಶಾಲೆಗೆ ಜಲದಿಗ್ಬಂಧನ ಉಂಟಾಗಿ 10ಕ್ಕೂ ಹೆಚ್ಚು ಬಸ್​​ಗಳು ಮುಳುಗಡೆಯಾಗಿವೆ. ಶಾಲೆ ಹೊರಗೆ ನಿಂತಿರುವ ಬಸ್​ಗಳು ಕೂಡ ನೀರುಪಾಲಾದವು.
ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ ಪರಿಣಾಮ, ಕೊಳಚೆ ನೀರು ಹೊರಹಾಕುವುದೇ ದೊಡ್ಡ ಸವಾಲಾಗಿ ಪರಿಣಮಿಸಿ ನಿವಾಸಿಗಳ ಬದುಕೇ ನರಕಮಯವಾಗಿದೆ.
ರಸ್ತೆಯಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.
ನೆಟ್​ಬಾಲ್ ಕ್ರೀಡಾಂಗಣ ಜಲಾವೃತ ಆಗಿದ್ದರಿಂದದ ಪಂದ್ಯಗಳನ್ನು ಮುಂದೂಡಿಕೆ ಮಾಡಲಾಗಿದೆ.
ಭಾರಿ ಮಳೆಗೆ ಸರ್ಜಾಪುರ-ದೊಮ್ಮಸಂದ್ರ ರಸ್ತೆ ಜಲಾವೃತಗೊಂಡು ಕಿಲೋ ಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್​ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.
ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನಲ್ಲಿ ಸಾಕಷ್ಟು ಅವಾಂತರಗಳೇ ಆಗಿವೆ. ಹೀಗಾಗಿ ಮಳೆಹಾನಿ ಪ್ರದೇಶಕ್ಕೆ ವಿಪಕ್ಷ ಬಿಜೆಪಿ ನಾಯಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಲ್ಕ್​ ಬೋರ್ಡ್ ಜಂಕ್ಷನ್​​ಗೆ ಭೇಟಿ ನೀಡಿದ ವಿಪಕ್ಷ ನಾಯಕ ಅಶೋಕ್, ಅಲ್ಲಿನ ಸಮಸ್ಯೆ ಆಲಿಸಿದರು. ಅಶೋಕ್​ಗೆ ಶಾಸಕ ನಂದೀಶ್​ ರೆಡ್ಡಿ ಸಾಥ್ ನೀಡಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...

ARYAN KHAN:ಶಾರುಖ್ ಖಾನ್ ತಾಳ್ಮೆ ಪರೀಕ್ಷಿಸಿದ ಮಗ ಆರ್ಯನ್ ಖಾನ್.

Aryan Khan News: ಶಾರುಖ್ ಇಂಟ್ರೊಡಕ್ಷನ್​​​ ಸೀನ್​​ನೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ. ನಿರ್ದೇಶಕರ ಕುರ್ಚಿಯಲ್ಲಿ ಕುಳಿತ ARYAN KHAN​​, ಸೂಪರ್‌ ಸ್ಟಾರ್‌ನ ಶಾಟ್ ಅನ್ನು ಮತ್ತೆ ಮತ್ತೆ...