spot_img
spot_img

ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಹೆಸರು ಬದಲಾವಣೆಗೆ ಸಂಪುಟ ಒಪ್ಪಿಗೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ ಇದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಸಚಿವ ಹೆಚ್​.ಕೆ ಪಾಟೀಲ್​ ತಿಳಿಸಿದ್ದಾರೆ.

ಇದನ್ನೂ ಓದಿ: ಕುರಿ ಮಾಂಸದ ಹೆಸರಲ್ಲಿ ನಾಯಿ ಮಾಂಸ ಸಾಗಾಟ ಆರೋಪ: ಹಿಂದುಪರ ಕಾರ್ಯಕರ್ತರು ಆಕ್ರೋಶ

ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಹೆಸರು ಬದಲಾವಣೆಗೆ ಒಮ್ಮತದ ಅಭಿಪ್ರಾಯ ವ್ಯಕ್ತವಾದ ಹೆಸರು ಬದಲಾವಣೆಗೆ ಅನುಮೋದನೆ ನೀಡಲಾಗಿದೆ ಎಂದರು.

ಜಿಲ್ಲೆಯ ಜನರ ಬೇಡಿಕೆಗಳನ್ನ ಆಧರಿಸಿ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ಮಾನಕರಣ ಮಾಡಿ ಹೆಸರು ಬದಲಾವಣೆ ಮಾಡಲಾಗಿದೆ. ಸದ್ಯ ರಾಮನಗರ ಜಿಲ್ಲೆ ಹೆಸರು ಮಾತ್ರ ಬದಲಾಗುತ್ತದೆ, ರಾಮನಗರ ಬೆಂಗಳೂರಿನ ಭಾಗವಾಗಿದೆ. ಕಂದಾಯ ಇಲಾಖೆಯಿಂದ ಬದಲಾವಣೆ ಪ್ರಕ್ರಿಯೆ ಆರಂಭವಾಗಿದೆ ಎಂದು ಅವರು ಹೇಳಿದರು.

WhatsApp Group Join Now
Telegram Group Join Now
Instagram Account Follow Now
spot_img

Related articles

MAHAKUMBH : ಆ ಅಘೋರಿ ಭವಿಷ್ಯವೇ ನಿಜವಾಯ್ತಾ?

MAHAKUMBH : ಉತ್ತರ ಪ್ರದೇಶದ ದೇವ ಪ್ರಯಾಗದಲ್ಲಿ MAHAKUMBH ನಡೆಯುತ್ತಿದೆ. ಕಳೆದ 30 ದಿನಗಳ ಅಂತರದಲ್ಲಿ 7 ಅಗ್ನಿ ದುರಂತ ಎದುರಾಗಿವೆ. ಈ ಹಿಂದೆ ಹೀಗೆ...

DARSHAN : ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ದರ್ಶನ್ ಭಾವುಕ

Darshan News: ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ DARSHAN ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್​ವುಡ್​ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು...

TULASI GABBARD : ಅಮೆರಿಕ ಗುಪ್ತಚರ ಇಲಾಖೆಯ ನೂತನ ಮುಖ್ಯಸ್ಥೆ

TULASI GABBARD : TULASI GABBARD​, ಈಗ ಅಮೆರಿಕಾದ ರಾಷ್ಟ್ರೀಯ ಗುಪ್ತಚರ ದಳ ನಿರ್ದೇಶನದ ನೂತನ ಮುಖ್ಯಸ್ಥೆಯಾಗಿ ಆಯ್ಕೆಯಾಗಿದ್ದಾರೆ. ಭಾರತದೊಂದಿಗೆ ಅವರಿಗಿರುವ ನಂಟಿನ ಬಗ್ಗೆಯೂ ಕೂಡ...

MATSYA 6000 : ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಯಶಸ್ವಿ

Matsya 6000: ದೇಶದ ನಾಲ್ಕನೇ ತಲೆಮಾರಿನ ಆಳ ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಪೂರ್ಣಗೊಂಡಿದ್ದು, 2025ರ ಅಂತ್ಯದ ವೇಳೆಗೆ 500 ಮೀಟರ್ ಪ್ರಯೋಗ ನಡೆಯಲಿದೆ. ಇದು...