spot_img
spot_img

ಶೋಗೂ ಮೊದಲೇ 5 ಸ್ಪರ್ಧಿಗಳ ಹೆಸರು ರಿವೀಲ್! ಬಿಗ್ ಬಾಸ್ ಸೀಸನ್ 11 ಕ್ಕೆ .!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕನ್ನಡ ಕಿರುತೆರೆಯ ಕಲರ್ಸ್ ಕನ್ನಡ  ಬಿಗ್ ರಿಯಾಲಿಟಿ ಶೋ ಬಿಗ್‌ ಬಾಸ್ ಸೀಸನ್ 11ಕ್ಕೆ ದಿನಗಣನೆ ಶುರುವಾಗಿದೆ. ಈ ವೀಕೆಂಡ್‌ ಸುದೀಪ್ ಜೊತೆ ಬಿಗ್ ಬಾಸ್ ಕಥೆ ನೋಡಲು ವೀಕ್ಷಕರು ಕಾಯುತ್ತಿದ್ದಾರೆ. ಸೀಸನ್ 11ಕ್ಕೆ ಭರ್ಜರಿ ತಯಾರಿ ನಡೆಸಿರುವ ಬಿಗ್‌ಬಾಸ್ ತಂಡ ಈ ಬಾರಿ ಬಿಗ್ ಸರ್‌ಪ್ರೈಸ್ ನೀಡಿದೆ.

ಇದನ್ನೂ ಓದಿ :ರೇಣುಕಾಸ್ವಾಮಿ ಕೇಸ್‌ನಲ್ಲಿ A16 ಪಾತ್ರವೇನು ; ಮೊದಲ ಜಾಮೀನು ಭಾಗ್ಯ ಯಾರಿಗೆ.!

ಗ್ರ್ಯಾಂಡ್ ಓಪನಿಂಗ್‌ಗೂ ಮುನ್ನ ಕಲರ್ಸ್‌ ಕನ್ನಡ ಬಿಗ್‌ಬಾಸ್ ತಂಡ ಹಾಗೂ ಕಿಚ್ಚ ಸುದೀಪ್ ಅವರು ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಬಿಗ್‌ಬಾಸ್ ಟೀಮ್‌, ಈಗಾಗಲೇ ಬಿಗ್‌ಬಾಸ್‌ ಸ್ಪರ್ಧಿಗಳ ಹೆಸರು ಫೈನಲ್ ಆಗಿದೆ ಎಂದಿದ್ದಾರೆ.

ಸೀಸನ್ 11ರ ಕಂಟೆಸ್ಟೆಂಟ್ ಲಿಸ್ಟ್ ರೆಡಿಯಾಗಿದೆ. ಈಗಾಗಲೇ ಕಲರ್ಸ್ ತಂಡ ಮ್ಯಾನೇಜ್‌ಮೆಂಟ್ ಮುಂದೆ ಅದನ್ನು ಪ್ರೆಸೆಂಟ್ ಮಾಡಿದೆ ಎಂದು ಕಲರ್ಸ್‌ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್ ತಿಳಿಸಿದ್ದಾರೆ.

ಇದನ್ನೂ ಓದಿ ; ಶ್ರೀ ವೆಂಕಟೇಶ್ವರ ದೇವಸ್ಥಾನದ ಚಂಡಮಾರುತ ; ಶ್ರೀ ಕೃಷ್ಣನ ದೇವಾಲಯಕ್ಕೆ ತಲುಪಿದೆಯಾ ?

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಪ್ರತಿಬಾರಿ ಬೇರೆಯದ್ದೇ ಆಗಿರುತ್ತೆ. ಹೊಸ ವ್ಯಕ್ತಿತ್ವಗಳು ಕಾಣಿಸೋಕೆ ಶುರುವಾಗುತ್ತೆ. ಬಿಗ್ ಬಾಸ್ ಸೀಸನ್ 11 ಸುಲಭವಾಗಿರಲ್ಲ. ಸ್ವರ್ಗ – ನರಕ ಇರಬೇಕು. ಇವೆರಡು ಕಾನ್ಸೆಪ್ಟ್ ಅಲ್ಲಿ ಶೋ ನಡೆಯಲಿದೆ ಎಂದು ಸುದೀಪ್ ಹೇಳಿದ್ದಾರೆ.

ಶೋಗೂ ಮೊದಲೇ 5 ಸ್ಪರ್ಧಿಗಳ ಹೆಸರು ರಿವೀಲ್!
ಈ ಬಾರಿ ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಸರ್‌ಪ್ರೈಸ್ ನೀಡಲಾಗುತ್ತಿದೆ. ಶೋಗೂ ಮೊದಲೇ 5 ಜನ ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಲಾಗುತ್ತಿದೆ. ಇದೇ ಶನಿವಾರ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ರಾಜಾರಾಣಿ ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ. ಇದೇ ಶೋನಲ್ಲಿ ಬಿಗ್‌ಬಾಸ್ ಸೀಸನ್ 11ರ 5 ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಲಾಗುತ್ತಿದೆ.

 

WhatsApp Group Join Now
Telegram Group Join Now
Instagram Account Follow Now
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...