spot_img
spot_img

ಪ್ರಶಸ್ತಿ ಸಿಕ್ಕ ಖುಷಿಯಲ್ಲಿ ಅಪ್ಪುವನ್ನು ನೆನೆದ ರಿಷಬ್​ ಶೆಟ್ಟಿ! ಏನಂದ್ರು ಗೊತ್ತಾ?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಹೇ ಸೀತಾ ರಾಮ್‌ ನ್ಯೂಸ್‌ ಡೆಸ್ಕ್‌ :70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆಯಾಗಿದ್ದು, ಒಂದಲ್ಲಾ, ಎರಡಲ್ಲಾ ಮೂರು ಪ್ರಶಸ್ತಿಗಳು ಬಂದಿವೆ. ಅದರಲ್ಲಿ ಎರಡು ಪ್ರಶಸ್ತಿಗಳು ಕಾಂತಾರ ತಂಡದ ಪಾಲಾಗಿದೆ. ಮತ್ತೊಂದು ಪ್ರಶಸ್ತಿ ಕೆಜಿಎಫ್​ ತಂಡಕ್ಕೆ ಸಿಕ್ಕಿದೆ. ಡಿವೈನ್​​​ ಸ್ಟಾರ್​ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದ್ದು, ಕಾಂತಾರ ಸಿನಿಮಾಗೆ ಮನರಂಜನಾ ಸಿನಿಮಾ ಪ್ರಶಸ್ತಿಗೆ ದೊರೆತಿದೆ.

ಇದನ್ನೂ ಓದಿ : ಜಗತ್ತಿಗೆ ಕೊರೊನಾ ಆಯ್ತು ಈಗ ಮಂಕಿ ಫಾಕ್ಸ್​ ಭಯ; ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು? ಇದರ ಲಕ್ಷಣವೇನು

ರಾಷ್ಟ್ರೀಯ ಪ್ರಶಸ್ತಿ ಸಿಕ್ಕ ಖುಷಿಯಲ್ಲಿ ರಿಷಬ್​ ಶೆಟ್ಟಿ ಖಾಸಗಿ ವಾಹಿನಿ​ ಜೊತೆಗೆ ಮಾತನಾಡಿದ್ದಾರೆ. ಈ ವೇಳೆ ಕಾಂತಾರ ಸಿನಿಮಾವನ್ನು ನಟ ಪುನೀತ್​ ರಾಜ್​ಕುಮಾರ್​ಗೆ ಅರ್ಪಿಸಿರುವ ಬಗ್ಗೆ ನೆನಪಿಸಿಕೊಂಡಿದ್ದಾರೆ.

ಖಾಸಗಿ ವಾಹಿನಿ​ ಜೊತೆಗೆ ಮಾತನಾಡಿದ ಡಿವೈನ್​ ಸ್ಟಾರ್​, ನಾನು ನಟನಾಗಿರಬಹುದು, ನಿರ್ದೇಶಕನಾಗಿರಬಹುದು. ಈ ಎಲ್ಲಾ ಯಶಸ್ಸು ನನ್ನ ತಂಡಕ್ಕೆ ಸಲ್ಲುತ್ತೆ. ಕಾಂತಾರದ ಸಕಸ್ಸನ್ನು ಅಪ್ಪು ಸರ್​ಗೆ, ದೈವ ನರ್ತಕರು ಮತ್ತು ಅವರು ಕುಟುಂಬ, ದೈವಕ್ಕೆ ನಾನು ಅರ್ಪಿಸಿದ್ದೆ. ಇದರ ಜೊತೆಗೆ ಕನ್ನಡ ಜನತೆಗೆ ಇಲ್ಲಿಯವರೆಗೆ ಬರಲು ಸಪೋರ್ಟ್​​ ಕೊಟ್ಟಿದ್ದಾರೆ. ಇಡೀ ತಂಡದ ಶ್ರಮ, ಎಲ್ಲರೂ ಕಷ್ಟಪಟ್ಟು ಕೆಲಸ ಮಾಡಿಕೊಂಡು ಬಂದು ಇವತ್ತು ಕೂಡ ನಾನು ಅದೇ ಟೀಂ ಜೊತೆಗೆ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...

ARYAN KHAN:ಶಾರುಖ್ ಖಾನ್ ತಾಳ್ಮೆ ಪರೀಕ್ಷಿಸಿದ ಮಗ ಆರ್ಯನ್ ಖಾನ್.

Aryan Khan News: ಶಾರುಖ್ ಇಂಟ್ರೊಡಕ್ಷನ್​​​ ಸೀನ್​​ನೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ. ನಿರ್ದೇಶಕರ ಕುರ್ಚಿಯಲ್ಲಿ ಕುಳಿತ ARYAN KHAN​​, ಸೂಪರ್‌ ಸ್ಟಾರ್‌ನ ಶಾಟ್ ಅನ್ನು ಮತ್ತೆ ಮತ್ತೆ...