spot_img
spot_img

SEARCH FOR LEOPARD : ಮೈಸೂರು : ಮೂರನೇ ದಿನವೂ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Mysore News:

ಡಿಸೆಂಬರ್‌ 31ರ ಬೆಳಗಿನ ಜಾವ ಮೈಸೂರಿನ ಹೆಬ್ಬಾಳದ ಕೈಗಾರಿಕಾ ಪ್ರದೇಶದಲ್ಲಿರುವ ಸುಮಾರು 350 ಎಕರೆ ವಿಸ್ತೀರ್ಣದ ಇನ್ಫೋಸಿಸ್‌ ಕ್ಯಾಂಪಸ್​ನಲ್ಲಿLEOPARDಯೊಂದು ಕಾಣಿಸಿಕೊಂಡಿದೆ ಎನ್ನಲಾಗುತ್ತಿದ್ದು, ಇದರ ಸೆರೆಗಾಗಿ ಅರಣ್ಯ ಇಲಾಖೆಯ LEOPARDಕಾರ್ಯಪಡೆ, ಆನೆ ಕಾರ್ಯಪಡೆ, ಸಿಬ್ಬಂದಿ ಹಾಗೂ ಮೈಸೂರು ಅರಣ್ಯ ಇಲಾಖೆಯ ಒಟ್ಟು 80 ಸಿಬ್ಬಂದಿ LEOPARDಯ ಸೆರೆಗೆ ಕಾರ್ಯಾಚರಣೆ ನಡೆಸಿದ್ದಾರೆ.

ಇನ್ಫೋಸಿಸ್‌ ಆವರಣದಲ್ಲಿ ಕಾಣಿಸಿಕೊಂಡಿದೆ ಎನ್ನಲಾದ LEOPARDಸೆರೆ ಕಾರ್ಯಾಚರಣೆ ಮೂರನೇ ದಿನವೂ ಮುಂದುವರೆದಿದೆ. ಕಳೆದ ಮೂರು ದಿನಗಳಿಂದ ಈ ಕಾರ್ಯಾಚರಣೆ ನಡೆಯುತ್ತಿದ್ದು, LEOPARD ಚಲನವಲನದ ಬಗ್ಗೆ ಈವರೆಗೆ ಸುಳಿವು ಕಂಡುಬಂದಿಲ್ಲ.

ಆದರೆ, ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಚಿರತೆ ಸೆರೆ ಕಾರ್ಯಪಡೆ, ಕಾರ್ಯಾಚರಣೆ ಮುಂದುವರೆಸಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.ಇದರ ಜತೆಗೆ ಕ್ಯಾಂಪಸ್​ಗೆ ಹೊಂದಿಕೊಂಡಂತೆ ಇರುವ ಪ್ರದೇಶಗಳಲ್ಲೂ ಕಾರ್ಯಾಚರಣೆ ಮುಂದುವರೆಸಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.ಇನ್ಫೋಸಿಸ್ ಕ್ಯಾಂಪಸ್‌ನ ಸಿಸಿಟಿವಿಯಲ್ಲಿ ಮಾತ್ರ LEOPARDಕಾಣಿಸಿಕೊಂಡಿದೆ.

ಆದರೆ, ಅರಣ್ಯ ಇಲಾಖೆಯ ಡ್ರೋನ್​ ಕ್ಯಾಮರಾ, ಟ್ಯ್ರಾಪ್‌ ಕ್ಯಾಮರಾ, ಕ್ಯಾಂಪಸ್​ನಲ್ಲಿರುವ ಸಿಸಿಟಿವಿ ಕ್ಯಾಮರಾಗಳಲ್ಲಿ ಆಗಲಿ ಅಥವಾ ಹೆಜ್ಜೆ ಗುರುತುಗಳಾಗಲಿ ಕಂಡು ಬಂದಿಲ್ಲ. ಆದರೂ LEOPARD ಕಾರ್ಯಪಡೆಯನ್ನ ಹಾಗೂ ಟ್ಯ್ರಾಪ್‌ ಕ್ಯಾಮರಾಗಳನ್ನ LEOPARDಸೆರೆಗಾಗಿ ಮುಂದುವರೆಸಲಾಗಿದೆ.

Caution Note: 350 ಎಕರೆ ವಿಸ್ತೀರ್ಣದ ಬೃಹತ್‌ ಇನ್ಫೋಸಿಸ್ ಕ್ಯಾಂಪಸ್ ಇದಾಗಿದ್ದು, ಸಾವಿರಾರು ಮಂದಿ‌ ದೇಶ, ವಿದೇಶಗಳಿಂದ ತರಬೇತಿಗೆ ಬಂದ ವಿದ್ಯಾರ್ಥಿಗಳು ಇಲ್ಲಿದ್ದಾರೆ. ಜೊತೆಗೆ ಕ್ಯಾಂಪಸ್​ನಲ್ಲಿ ಸಿಬ್ಬಂದಿಯೂ ಇದ್ದು, ಎಲ್ಲರೂ ಮುಂಜಾಗ್ರತೆ ವಹಿಸಬೇಕು.‌

ಯಾರೂ ಸಹ ಕ್ಯಾಂಪಸ್​​ನ ಒಳಗೆ ಸುಮ್ಮನೆ ಓಡಾಡಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.ಇನ್ಫೋಸಿಸ್‌ ಕ್ಯಾಂಪಸ್​ನ ಸಿಸಿಟಿವಿಯಲ್ಲಿ LEOPARD ಚಲನವಲನ ಪತ್ತೆಯಾಗಿದ್ದು, ಅದರ ಸೆರೆಗೆ ಅರಣ್ಯ ಇಲಾಖೆಯು ಕಾರ್ಯಾಚರಣೆ ಮುಂದುವರೆಸಿದೆ.

ಇದನ್ನು ಓದಿರಿ : SHAKTI YOJANA : ಶಕ್ತಿ ಯೋಜನೆ ಅನುಷ್ಠಾನಕ್ಕಾಗಿ ಬೆಂಗಳೂರಿಗೆ ಭೇಟಿ

 

 

 

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

HOUSE BURGLAR ARREST : ಪ್ರೊಪೆಷನಲ್ ಬಾಕ್ಸರ್ನಿಂದ 150ಕ್ಕೂ ಹೆಚ್ಚು ಮನೆಗಳ್ಳತನ

Bangalore News: HOUSE BURGLAR ARREST  ಬಾಕ್ಸಿಂಗ್ ಬಿಟ್ಟು ಕಳ್ಳತನಕ್ಕಿಳಿದು, 150ಕ್ಕೂ ಹೆಚ್ಚು ಮನೆಗೆ ಕನ್ನ ಹಾಕಿದ್ದ ಕುಖ್ಯಾತ ಅಂತಾರಾಜ್ಯ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ.ಸೋಲ್ಹಾಪುರದ ಮಂಗಳವಾರ್...

IRAN SATELLITES : ದೇಶೀಯವಾಗಿ ತಯಾರಿಸಿದ 3 ಉಪಗ್ರಹಗಳನ್ನು ಅನಾವರಣಗೊಳಿಸಿದ ಇರಾನ್

Tehran News: IRAN SATELLITES ತಾನು ದೇಶೀಯವಾಗಿ ತಯಾರಿಸಿದ ಮೂರು ಉಪಗ್ರಹಗಳನ್ನು ಅನಾವರಣಗೊಳಿಸಿದೆ. ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಸಚಿವ...

AAMIR KHAN : ಭಾರತದ ಕ್ರಿಕೆಟ್ ಇತಿಹಾಸದಲ್ಲಿ ಆ ದಿನವನ್ನು ಎಂದಿಗೂ ಮರೆಯಲಾಗದು

Hyderabad News: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶನಿವಾರ ನಡೆದ ಇಂಗ್ಲೆಂಡ್​ ವಿರುದ್ಧದ ರೋಚಕ 5ನೇ ಟಿ20 ಪಂದ್ಯಕ್ಕೆ ನಟ AAMIR KHAN ​ ಕೂಡಾ ಸಾಕ್ಷಿಯಾಗಿದ್ದರು....

VIRAT KOHLI RANJI TROPHY : ವಿರಾಟ್ ಕೊಹ್ಲಿ ಔಟ್ ಮಾಡುವುದರ ಹಿಂದೆ ಬಸ್ ಚಾಲಕನ ಮಾಸ್ಟರ್ ಪ್ಲಾನ್

New Delhi News: VIRAT KOHLI RANJI TROPHY​ ಪಡೆಯುತ್ತಿದ್ದಂತೆ ಹಿಮಾಂಶು ಸಾಂಗ್ವಾನ್​ ಕುರಿತು ಭಾರೀ ಚರ್ಚೆಯಾಗಿದ್ದವು. ವಿಶ್ವದ ಶ್ರೇಷ್ಠ ಬ್ಯಾಟರ್​ನನ್ನೇ ಔಟ್​ ಮಾಡಿದ ಹಿಮಾಂಶು...