spot_img
spot_img

SHAKTI YOJANA : ಶಕ್ತಿ ಯೋಜನೆ ಅನುಷ್ಠಾನಕ್ಕಾಗಿ ಬೆಂಗಳೂರಿಗೆ ಭೇಟಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು:

SHAKTI YOJANAಬಗ್ಗೆ ಅರಿಯಲು ಶಾಂತಿನಗರ ಬಿಎಂಟಿಸಿ ಬಸ್​ ನಿಲ್ದಾಣಕ್ಕೆ ಬಂದು ಪ್ರಯಾಣಿಕರ ಪ್ರತಿಕ್ರಿಯೆ ಪಡೆದುಕೊಂಡಿತು. SHAKTI YOJANAಯಿಂದಾಗಿ ಎಷ್ಟು ಉಪಯೋಗವಾಗಿದೆ? ಹೇಗೆ ಉಪಯೋಗವಾಗಿದೆ ಎಂಬುದರ ಪ್ರಶ್ನೆಗೆ ಮಹಿಳಾ ಪ್ರಯಾಣಿಕರೊಬ್ಬರು ಉತ್ತರಿಸಿ SHAKTI YOJANAಯಿಂದಾಗಿ ನಮಗೆ ಅನುಕೂಲವಾಗಿದೆ.

ಪ್ರತಿ ತಿಂಗಳು 1200 ರೂಪಾಯಿ ಬಸ್​ ಪಾಸ್​ಗೆ ತಗುಲಿತ್ತು.ರಾಜ್ಯದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ SHAKTI YOJANAಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಆಂಧ್ರಪ್ರದೇಶ ಸರ್ಕಾರದ ನಿಯೋಗವು ಬೆಂಗಳೂರಿಗೆ ಭೇಟಿ ನೀಡಿದೆ.ಚುನಾವಣೆ ವೇಳೆ ನೀಡಿದ ಭರವಸೆಯಂತೆ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲು ಆಂಧ್ರಪ್ರದೇಶ ಸರ್ಕಾರ ಮುಂದಾಗಿದೆ.

ಇದರ ಅಂಗವಾಗಿ SHAKTI YOJANAಜಾರಿ ಸಂಬಂಧಿಸಿದಂತೆ ಅಗತ್ಯ ಮಾಹಿತಿಗಳನ್ನು ಪಡೆಯುವ ನಿಟ್ಟಿನಲ್ಲಿ ಆಂಧ್ರದ ಗೃಹ ಸಚಿವೆ ಅನಿತಾ, ಸಾರಿಗೆ ಸಚಿವ ರಾಮಮೋಹನ್ ರೆಡ್ಡಿ ಹಾಗೂ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಚಿವೆ ಸಂಧ್ಯಾರಾಣಿ ಒಳಗೊಂಡಂತೆ ಅಧಿಕಾರಿಗಳ ತಂಡ ಭೇಟಿ ನೀಡಿದೆ.ಆಂಧ್ರ ಸರ್ಕಾರವು SHAKTI YOJANAಯನ್ನು ತಮ್ಮ ರಾಜ್ಯದಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಬೆಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದೆ.

ಹೀಗಾಗಿ ಈ ಈ ಯೋಜನೆ ಸಮರ್ಪಕವಾಗಿ ಅರಿತು ಇಲ್ಲಿನ ಸರ್ಕಾರ ಅನುಸರಿಸಿದ ನಿಯಮಗಳನ್ನ ತಿಳಿದು ಆಂಧ್ರದಲ್ಲಿ ಜಾರಿ ತರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಈ ವೇಳೆ, ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವೆ ಅನಿತಾ, ಕರ್ನಾಟಕದಲ್ಲಿ ಜಾರಿ ತಂದಿರುವ SHAKTI YOJANA ಉತ್ತಮವಾಗಿದೆ. ಈ ಯೋಜನೆಯಿಂದಾಗಿ ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗಿದೆ‌.

ಇದೀಗ ಉಚಿತ ಬಸ್ ಪ್ರಯಾಣದಿಂದಾಗಿ ನಮಗೆ ಅನುಕೂಲವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಬಳಿಕ ಕೆಎಸ್ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರು ಪ್ರಧಾನ ಕಚೇರಿ ಪಕ್ಕದಲ್ಲಿರುವ ಕೆಎಸ್​ಆರ್​ಟಿಸಿ ಡಿಪೊ ಕರೆದುಕೊಂಡು ಸಿಬ್ಬಂದಿಯನ್ನು ಪರಿಚಯಿಸಿದರು. SHAKTI YOJANA ಜಾರಿ, ಬಸ್​ಗಳ ನಿರ್ವಹಣೆ ಬಗ್ಗೆ ನಿಯೋಗ ಮಾಹಿತಿ ಪಡೆದುಕೊಂಡಿತು.

ಇದನ್ನು ಓದಿರಿ : ANDHRA PRADESH DELEGATION VISIT: ಆಂಧ್ರದಲ್ಲಿ ‘ಶಕ್ತಿ ಯೋಜನೆ’

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...