spot_img
spot_img

Priyank Kharge ಮನೆ ನೆಲಸಮಗೊಳಿಸಲು Siddalinga Swamiji ಸವಾಲ್?

spot_img
spot_img

Share post:

Siddalinga Swamiji
Siddalinga Swamiji

Siddalinga Swamiji VS Priyank kharge:

ಸ್ವಾಮೀಜಿ ಕಟ್ಟಿಸುತ್ತಿರುವ ಶಾಖಾ ಮಠಕ್ಕೆ Kalaburagi ಪಾಲಿಕೆ ನೋಟಿಸ್ ನೀಡಿದೆ. ಇದಕ್ಕೆ ಸಿಡಿದೆದ್ದ ಸ್ವಾಮೀಜಿ, ತಾಕತ್ತಿದ್ದರೆ ಜಿಲ್ಲೆಯ ನಿಮ್ಮದೇ ಶಾಸಕರ ನಿಯಮ ಬಾಹಿರ ಮನೆಯನ್ನು ನೆಲಸಮಗೊಳಿಸಿ ಎಂದು ಸಾವಾಲ್ ಹಾಕಿದ್ದಾರೆ.

ವಾಗ್ದಾಳಿ ಮುಂದುವರಿಸಿದ ಸ್ವಾಮೀಜಿ!

ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ಮುಂದುವರಿಸಿದ ಸ್ವಾಮೀಜಿ, ‘ನಿಮ್ಮ ಒಡೆತನದ ಪೀಪಲ್ ಏಕಜುಕೇಷನ್ ಸೊಸೈಟಿಯ ದಾಖಲೆಗಳೇ ಪಾಲಿಕೆ ಬಳಿ ಇಲ್ಲ. ಇದಕ್ಕೆಲ್ಲ ಉತ್ತರ ಏನು ಎಂದು ಪ್ರಶ್ನೆ ಮಾಡಿದ್ದಾರೆ. ಮೊದಲು ನಿಮ್ಮ ನಿಯಮ ಬಾಹಿರ ಕಟ್ಟಡ ನೆಲಸಮ‌ ಮಾಡಿ ಎಂದು ಸವಾಲು ಹಾಕಿದ್ದಾರೆ.

ಉಸ್ತುವಾರಿ ಮಂತ್ರಿ ಪ್ರಿಯಾಂಕ್ ಖರ್ಗೆ ಮಾಡಿದ್ದೇನು?

ಕಲಬುರಗಿಯಲ್ಲಿ ಸ್ವಾಮೀಜಿ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಪ್ರಿಯಾಂಕ್ ಖರ್ಗೆ ನಡುವೆ ಆಗಾಗ ವಾಕ್ಸಮರ ನಡೆಯುತ್ತಲೇ ಇರುತ್ತದೆ. ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳ ನಡುವೆ ಮತ್ತೊಂದು ಸುತ್ತಿನ ಮಾತಿನ ಯುದ್ಧ ಶುರುವಾಗಿದೆ. ಈ ಮಠದ ಕಟ್ಟಡ ಪರವಾನಗಿ ಪಡೆಯುವಾಗ ಸ್ವಾಮೀಜಿ ಎರಡು ಅಂತಸ್ತಿನ ಕಟ್ಟಡ ಎಂದು ಉಲ್ಲೇಖಿಸಿದ್ದರು.

ಮೂರು ಅಂತಸ್ತಿನ ಕಟ್ಟಡ ವಿಷಯ!

ಸ್ವಾಮೀಜಿ  ಮೂರು ಅಂತಸ್ತಿನ ಕಟ್ಟಡ ಕಟ್ಟಿಸಲಾಗುತ್ತಿದೆ ಎನ್ನಲಾಗಿದೆ. ಆದರೆ ಈ ಬಾರಿ ತಾರಕ್ಕೇರುವ‌ ಲಕ್ಷಣ ಕಾಣಿಸಿದೆ. ಸಿದ್ದಲಿಂಗ ಶ್ರೀಗಳ ಶಾಖಾ ಮಠದ ವಿಚಾರವಾಗಿ ಈ ವಾಕ್ಸಮರ ಆರಂಭವಾಗಿದೆ.

ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಅದರಲ್ಲಿ ತಪ್ಪೇನಿದೆ? ನಾವೇ ನೋಟಿಸ್ ನೀಡಿದ್ದೇವೆ ಎಂದಿದ್ದಾರೆ.ಹೀಗಾಗಿ, ನೀವು ನಿಯಮ‌ ಮೀರಿ ಕಟ್ಟಡ ನಿರ್ಮಾಣ ಮಾಡಿದ್ದೀರಿ ಎಂದಿರುವ ಕಲಬುರಗಿ ಮಹಾನಗರ ಪಾಲಿಕೆ, ಪರವಾನಗಿ ಯಾಕೆ ರದ್ದು ಮಾಡಬಾರದು ಎಂದು ನೋಟಿಸ್ ನೀಡಿದೆ. ಅವೆಲ್ಲಾ ನಿಯಮ ಪಾಲಿಸಿವೆಯಾ ಎಂದು ಪ್ರಶ್ನಿಸಿದ್ದಾರೆ.

ಸಿದ್ದಲಿಂಗ ಶ್ರೀಗಳ ಆರೋಪ!

ಅಲ್ಲದೇ ನಿಮ್ಮದೇ ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ಮನೆ ಕೂಡಾ ಪಾಲಿಕೆ ನಿಯಮ ಪಾಲಿಸಿಲ್ಲ. ಮೊದಲು ಅದನ್ನ ನೆಲಸಮ ಮಾಡಿ ಎಂದು ಪ್ರಿಯಾಂಕ್ ಖರ್ಗೆಗೆ ಸವಾಲು ಹಾಕಿದ್ದಾರೆ.ಅವೆಲ್ಲಾ ನಿಯಮ ಪಾಲಿಸಿವೆಯಾ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ನಿಮ್ಮದೇ ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ಮನೆ ಕೂಡಾ ಪಾಲಿಕೆ ನಿಯಮ ಪಾಲಿಸಿಲ್ಲ. ಮೊದಲು ಅದನ್ನ ನೆಲಸಮ ಮಾಡಿ ಎಂದು ಪ್ರಿಯಾಂಕ್ ಖರ್ಗೆಗೆ ಸವಾಲು ಹಾಕಿದ್ದಾರೆ.

ಇನ್ನಷ್ಟು ಓದಿರಿ:

Sri Ram Sena ವತಿಯಿಂದ ದೊಡ್ಡ ಹೇಳಿಕೆ! ಹಿಂದೂಗಳ ಮೇಲೆ ದೌರ್ಜನ್ಯ ಮಾಡುವವರೇ ಹುಷಾರ್!

Vinesh Phogat: ಹೊರ ಬರಲು ಕಾರಣ ಕೇವಲ 100 ಗ್ರಾಮ್!

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...