spot_img
spot_img

K-4 ಬ್ಯಾಲಿಸ್ಟಿಕ್ ಕ್ಷಿಪಣಿ ಯಶಸ್ವಿ ಪರೀಕ್ಷೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಭಾರತೀಯ ನೌಕಾಪಡೆಗೆ ಇಂದು ಐತಿಹಾಸಿಕ ದಿನವಾಗಿದೆ. ಭಾರತೀಯ ನೌಕಾಪಡೆಯು ಇತ್ತೀಚೆಗೆ ತನ್ನ ನೌಕಾಪಡೆಗೆ ಸೇರಿಸಲಾದ ಪರಮಾಣು ಸಬ್​ಮೆರಿನ್ ಐಎನ್‌ಎಸ್ ಅರಿಘಾತ್ ನಿಂದ 3,500 ಕಿಮೀ ಸಾಮರ್ಥ್ಯದ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ.

ಭಾರತೀಯ ನೌಕಾಪಡೆಗೆ ಇಂದು ಐತಿಹಾಸಿಕ ದಿನವಾಗಿದೆ. ಭಾರತೀಯ ನೌಕಾಪಡೆಯು ಇತ್ತೀಚೆಗೆ ತನ್ನ ನೌಕಾಪಡೆಗೆ ಸೇರಿಸಲಾದ ಪರಮಾಣು ಸಬ್​ಮೆರಿನ್ ಐಎನ್‌ಎಸ್ ಅರಿಘಾತ್ ನಿಂದ 3,500 ಕಿಮೀ ಸಾಮರ್ಥ್ಯದ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. K-4 ಕ್ಷಿಪಣಿಯ ಯಶಸ್ವಿ ಪರೀಕ್ಷೆಯು ಭಾರತದ ಎರಡನೇ ಸ್ಟ್ರೈಕ್ ಸಾಮರ್ಥ್ಯವನ್ನು ಸಾಬೀತುಪಡಿಸುತ್ತದೆ.

ಭಾರತೀಯ ನೌಕಾಪಡೆಯು ತನ್ನ ಶಸ್ತ್ರಾಗಾರದಲ್ಲಿ ಎರಡು ಪರಮಾಣು ಜಲಾಂತರ್ಗಾಮಿ ನೌಕೆಗಳನ್ನು ಹೊಂದಿದೆ. INS ಅರಿಹಂತ್ ಮತ್ತು ಅರಿಘಾತ್, ಇದು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸುವ ಸಾಮರ್ಥ್ಯವನ್ನು ಹೊಂದಿದೆ. ಆಗಸ್ಟ್‌ನಲ್ಲಿ ವಿಶಾಖಪಟ್ಟಣದಲ್ಲಿರುವ ಹಡಗು ನಿರ್ಮಾಣ ಕೇಂದ್ರದಲ್ಲಿ ಅರಿಘಾತ್ ಅನ್ನು ಸೇರಿಸಲಾಗಿತ್ತು. ಇನ್ನು ಮೂರನೇ ಜಲಾಂತರ್ಗಾಮಿ ನೌಕೆಯ ನಿರ್ಮಾಣ ಆರಂಭವಾಗಿದ್ದು ಮುಂದಿನ ವರ್ಷ ಸೇರ್ಪಡೆಗೊಳ್ಳುವ ನಿರೀಕ್ಷೆಯಿದೆ.

ಈ ಜಲಾಂತರ್ಗಾಮಿ ನೌಕೆಗಳ ಮೂಲಕ ಶತ್ರು ರಾಷ್ಟ್ರಗಳ ಮೇಲೆ ಪರಮಾಣು ಕ್ಷಿಪಣಿಗಳನ್ನು ಹಾರಿಸಬಹುದು. 2009ರಲ್ಲಿ ಮೊದಲ ಬಾರಿಗೆ ಐಎನ್ಎಸ್ ಅರಿಹಂತ್ ಅನ್ನು ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಪ್ರದರ್ಶಿಸಲಾಗಿದ್ದು ನಂತರ 2016ರಲ್ಲಿ ನೌಕಾಪಡೆಗೆ ಸೇರಿಸಲಾಯಿತು. ಭಾರತೀಯ ನೌಕಾಪಡೆಯು ಮುಂದಿನ 5 ವರ್ಷಗಳಲ್ಲಿ ಇನ್ನೂ ಎರಡು ಜಲಾಂತರ್ಗಾಮಿ ನೌಕೆಗಳನ್ನು ನಿರ್ಮಿಸಲಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Big shock for Samantha fans:ಗುರುತು ಸಿಗದ ಹಾಗೆ ದಿಢೀರ್ ಬದಲಾಗಿ ಬಿಟ್ಟ ಸ್ಯಾಮ್!

Samantha News: ಟಾಲಿವುಡ್​ ಸ್ಟಾರ್​ ನಟಿ Samantha ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಹಲವು ವರ್ಷಗಳಿಂದ ಸಾರ್ವಜನಿಕ ಸಂಪರ್ಕದಿಂದಲೇ ದೂರ ಉಳಿದುಕೊಂಡಿದ್ದ Samantha ಇತ್ತೀಚೆಗೆ...

A bold decision in Tirupati after the Laddu dispute: ಹಿಂದೂಯೇತರರಿಗೆ TTD ಅಧ್ಯಕ್ಷ ಖಡಕ್ ಸೂಚನೆ

Transfer or Retirement Fix! News ತಿರುಪತಿ ಲಡ್ಡು ಪ್ರಸಾದದ ಅಪವಿತ್ರ ವಿವಾದ ದೇಶಾದ್ಯಂತ ಸಾಕಷ್ಟು ಸದ್ದು ಮಾಡಿತ್ತು. Laddu ವಿವಾದದ ಬಳಿಕ ತಿರುಮಲ ತಿರುಪತಿ...

SPIDER MAN SUITS:ರಿಸರ್ಚ್ ಟೀಂನಿಂದ ರೆಡಿಯಾಗ್ತಿದೆ ಸೂಪರ್ ಮ್ಯಾನ್ ಶೈಲಿಯ ಸೂಟ್!

Spider-Man Suits News: ಇವರು ಧರಿಸಿಕೊಂಡಿರುವ SUITS ಫುಲ್​ ಸ್ಟ್ರಾಂಗ್​ ಆಗಿರುತ್ತದೆ. ಬುಲೆಟ್​ ಸೇರಿದಂತೆ ಅನೇಕ ಆಯುಧಗಳಿಂದ ದಾಳಿ ಮಾಡಿದ್ರೂ ಸಹ ಆ SUITS​ನಿಂದ ಅವರು...

HUSBAND KILLS WIFE:ಅಮ್ಮನ ಮೃತದೇಹದ ಬಳಿ ಕಂದಮ್ಮನ ಆಕ್ರಂದನ

Belgaum News: ಮೀರಾಬಾಯಿ (25) ಎಂಬವರೇ KILLSಯಾದ ಮಹಿಳೆ. ಬಾಲಾಜಿ ಕಬಲಿ (35) ತನ್ನ ಪತ್ನಿಯನ್ನು ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮಹಾರಾಷ್ಟ್ರ ಮೂಲದ ದಂಪತಿ ಕಬ್ಬು...