spot_img
spot_img

SUPREME COURT ORDER : ಬೆಂಗಳೂರು ವಕೀಲರ ಸಂಘದ ಖಜಾಂಚಿ ಹುದ್ದೆ ಮಹಿಳೆಯರಿಗೆ ಮೀಸಲಿರಿಸಿ ಸುಪ್ರೀಂ ಆದೇಶ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

New Delhi News:

142ನೇ ವಿಧಿಯ ಅಡಿ, ವಿವಿಧ ಚುನಾಯಿತ ವಕೀಲರ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಒದಗಿಸುವುದನ್ನು ಯಾವತ್ತೋ ಮಾಡಬೇಕಿತ್ತು. ಆದರೆ ಈಗ ಅರಿಯಾದ ಸಮಯ ಬಂದಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.ಬೆಂಗಳೂರಿನ ವಕೀಲರ ಸಂಘದ ಆಡಳಿತ ಮಂಡಳಿಯಲ್ಲಿನ ಖಜಾಂಚಿ ಹುದ್ದೆಯನ್ನು ಮಹಿಳಾ ವಕೀಲರಿಗೆ ಮೀಸಲಿಡುವಂತೆ SUPREME COURT​ ಇಂದು ಆದೇಶಿಸಿದೆ.ಕೋಟೇಶ್ವರ್​ ಸಿಂಗ್​ ಅವರಿದ್ದ ಪೀಠ ಈ ಆದೇಶ ನೀಡಿದೆ.

ಸಂಘದ ಆಡಳಿತ ಮಂಡಳಿಯಲ್ಲಿ ವಕೀಲೆಯರ ಪ್ರಾತಿನಿಧ್ಯ ಇರುವಂತೆ ನೋಡಿಕೊಳ್ಳಬೇಕು ಎಂದೂ ಸುಪ್ರೀಂ ಹೇಳಿದೆ.ಬೆಂಗಳೂರಿನ ವಕೀಲ ಸಂಘದ ಆಡಳಿತ ಮಂಡಳಿಯಲ್ಲಿ ಮಹಿಳಾ ವಕೀಲರಿಗೆ ಶೇ.33ರಷ್ಟು ಮೀಸಲಾತಿ ನೀಡುವಂತೆ ಕೋರಿ ಕರ್ನಾಟಕ ಮಹಿಳಾ ವಕೀಲರ ಒಕ್ಕೂಟ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್​ ಹಾಗೂ ಎನ್ಸಂವಿಧಾನದ 142ನೇ ವಿಧಿಯ ಅಡಿ ತನ್ನ ಅಧಿಕಾರವನ್ನು ಚಲಾಯಿಸಿದ ಪೀಠ, ಫೆಬ್ರವರಿ 2ರಂದು ಬೆಂಗಳೂರಿನ ವಕೀಲರ ಸಂಘದ ಆಡಳಿತ ಮಂಡಳಿಗೆ ಚುನಾವಣೆ ನಿಗದಿಯಾಗಿದ್ದು, ಹಾಗೂ ನಾಮನಿರ್ದೇಶನ ಪ್ರಕ್ರಿಯೆ ಮುಗಿದಿರುವುದನ್ನು ಗಮನಿಸಿತು.ಖಜಾಂಚಿ ಹುದ್ದೆಯನ್ನು ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ಮೀಸಲಿಡಬೇಕು ಎಂದು ಹೇಳಿದೆ.

ಸಂಘದ ಮಹಿಳಾ ಅಭ್ಯರ್ಥಿಗೆ ಸ್ಥಾನಗಳನ್ನು ನಿಗದಿಪಡಿಸುವ ಜ್ಞಾಪಕ ಪತ್ರ ಮತ್ತು ಬೈ-ಲಾಗಳಲ್ಲಿ ಯಾವುದೇ ಸ್ಪಷ್ಟ ನಿಬಂಧನೆಗಳಿಲ್ಲ ಎನ್ನುವುದನ್ನು ಪೀಠ ಗಮನಿಸಿದೆ.142ನೇ ವಿಧಿಯಡಿ ವಿವಿಧ ಚುನಾಯಿತ ವಕೀಲರ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಒದಗಿಸುವುದಕ್ಕೆ ಇದು ಸರಿಯಾದ ಸಮಯವಾಗಿದೆ. ಸಂವಿಧಾನದ 142 ನೇ ವಿಧಿಯ ಅಡಿ ನಮ್ಮ ಅಧಿಕಾರಗಳನ್ನು ಚಲಾಯಿಸುವುದು ಸೂಕ್ತ ಎಂದು ನಾವು ಭಾವಿಸುತ್ತೇವೆ ಎಂದು ಹೇಳಿದ ಪೀಠ,ನ್ಯಾಯಮೂರ್ತಿ ಕಾಂತ್​ ನೇತೃತ್ವದ ಪೀಠ, ಚುನಾವಣೆಯ ಮೇಲ್ವಿಚಾರಣೆಗೆ ರಚಿಸಲಾದ ಉನ್ನತಾಧಿಕಾರ ಸಮಿತಿ ಹಾಗೂ ವಕೀಲರ ಸಂಘದ ಆಡಳಿತ ಮಂಡಳಿಗೆ ಚುನಾವಣೆ ನಡೆಸುವ ಮುಖ್ಯ ಚುನಾವಣಾ ಅಧಿಕಾರಿಗೆ, ನಾಮಪತ್ರಗಳನ್ನು ಆಹ್ವಾನಿಸುವ ದಿನಾಂಕವನ್ನು ವಿಸ್ತರಿಸುವಂತೆ ನಿರ್ದೇಶಿಸಿದೆ.

ಮಾತ್ರವಲ್ಲದೇ ಸಾಧ್ಯ ಇದ್ದರೆ ಚುನಾವಣೆಯನ್ನೂ ಕೆಲವು ದಿನಗಳವೆರೆಗೆ ಮುಂದೂಡಬೇಕು ಎಂದು ಹೇಳಿದೆ.ಈ ವಾದವನ್ನು ಒಪ್ಪಿಕೊಂಡ ಪೀಠವು, ದೆಹಲಿ ಹೈಕೋರ್ಟ್ ಬಾರ್ ಅಸೋಸಿಯೇಷನ್ ​​ಚುನಾವಣೆ ಪ್ರಕರಣದಲ್ಲಿ ಜಾರಿಗೆ ತರಲು ಆದೇಶಿಸಿದ್ದಂತೆ, ಡಿಸೆಂಬರ್ 19 ರಂದು ತನ್ನ ಅವಧಿಯನ್ನು ಪೂರ್ಣಗೊಳಿಸಿದ ಬೆಂಗಳೂರಿನ ವಕೀಲರ ಸಂಘದಲ್ಲಿಯೂ ಒಂದು ವ್ಯವಸ್ಥೆ ಜಾರಿಗೆ ತರಲು ಆದೇಶಿಸಿತು.ಇದೇ ವೇಳೆ, ವಕೀಲರ ಸಂಘದ ಆಡಳಿತ ಮಂಡಳಿಯಲ್ಲಿ ಯುವ ವಕೀಲರ ಹೆಚ್ಚಿನ ಭಾಗವಹಿಸುವಿಕೆಗೆ ಅವಕಾಶ ನೀಡಲು 10 ವರ್ಷಗಳ ಅನುಭವದ ಮಾನದಂಡವನ್ನು ಸಡಿಲಿಸುವಂತೆ ವಕೀಲರು ಪೀಠಕ್ಕೆ ಒತ್ತಾಯಿಸಿದರು.

ದೆಹಲಿ ಹೈಕೋರ್ಟ್ ಬಾರ್ ಅಸೋಸಿಯೇಷನ್ ​​ಪ್ರಕರಣದಲ್ಲಿ ನೀಡಿದಂತೆ ಬೆಂಗಳೂರು ವಕೀಲರ ಸಂಘದಲ್ಲಿಯೂ ಮಹಿಳಾ ಮೀಸಲಾತಿಯ ನಿರ್ದೇಶನಗಳನ್ನು ಜಾರಿಗೆ ತರುವಂತೆ ಕೋರಿ ಮಹಿಳಾ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ SUPREME COURT ಈ ಆದೇಶ ನೀಡಿದೆ. 30 ರಷ್ಟು ಸ್ಥಾನಗಳನ್ನು ಕಾಯ್ದಿರಿಸುವಂತೆ ನಿರ್ದೇಶನ ನೀಡಿತ್ತು. ಜನವರಿ 20 ರಂದು ಸುಪ್ರೀಂ ಕೋರ್ಟ್ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಬಾರ್ ಅಸೋಸಿಯೇಷನ್ ​​ಚುನಾವಣೆಯಲ್ಲಿ ಮಹಿಳಾ ವಕೀಲರಿಗೆ ಶೇ.

33 ರಷ್ಟು ಸ್ಥಾನಗಳನ್ನು ಮೀಸಲಿಡುವಂತೆ ನಿರ್ದೇಶನ ನೀಡಿತ್ತು.ಕಳೆದ ವರ್ಷ, SUPREME COURT ಖಜಾಂಚಿ ಹುದ್ದೆ ಸೇರಿದಂತೆ ಮಹಿಳಾ ವಕೀಲರಿಗೆ ಸ್ಥಾನಗಳನ್ನು ಕಾಯ್ದಿರಿಸುವಂತೆ ನಿರ್ದೇಶನ ನೀಡಿತ್ತು. ಇತ್ತೀಚೆಗೆ, SUPREME COURT ದೆಹಲಿ ಮಾರಾಟ ತೆರಿಗೆ ಬಾರ್ ಅಸೋಸಿಯೇಷನ್ ​​ಮತ್ತು ದೆಹಲಿ ತೆರಿಗೆ ಬಾರ್ ಅಸೋಸಿಯೇಷನ್‌ನ ಕಾರ್ಯಕಾರಿ ಸಮಿತಿಯಲ್ಲಿ ಖಜಾಂಚಿ ಹುದ್ದೆ ಮತ್ತು ಮಹಿಳಾ ವಕೀಲರಿಗೆ ಶೇ.

ಇದನ್ನು ಓದಿರಿ : MINI CINEMA THEATER : ಪ್ರತಿ ಜಿಲ್ಲೆಯಲ್ಲಿ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...