spot_img
spot_img

ದರ್ಶನ್ಗೆ ಗುನ್ನ ಇಟ್ಟ ಹೈ ಕೋರ್ಟ್ ಡೆವಿಲ್ ಗೆ ಜೈಲ್ ಊಟವೇ ಗತಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್​ ಮನೆಯ ಊಟದ ಸಲುವಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಲ್ಲಿ ಹಿನ್ನಡೆಯಾದ ಕಾರಣ ದರ್ಶನ್​ ಪರ ವಕೀಲರು ಮನೆ ಊಟದ ಅರ್ಜಿಯನ್ನು ವಾಪಾಸ್​ ಪಡೆದುಕೊಂಡಿದ್ದಾರೆ.

ಜೈಲಿನ ಊಟ ಸೇವಿಸಿ ಅನಾರೋಗ್ಯಕ್ಕೀಡಾಗಿದ್ದ ಹಿನ್ನಲೆ ನಟ ದರ್ಶನ್​ ಮನೆ ಊಟಕ್ಕೆ ಅವಕಾಶ ಮಾಡಿಕೊಡಬೇಕೆಂದು ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಮ್ಯಾಜಿಸ್ಟ್ರೇಟ್​ ಕೋರ್ಟ್​ನಲ್ಲಿ ಮನೆ ಊಟಕ್ಕೆ ಅವಕಾಶ ಇಲ್ಲ ಎಂದು ತೀರ್ಪು ನೀಡಿತ್ತು. ಬಳಿಕ ದರ್ಶನ್ ಪರ ವಕೀಲರು ಹೈಕೋರ್ಟ್​ಗೆ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆ ನಿನ್ನೆ (ಜು.29) ನಡೆಯಿತು.

ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯವು ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮ್ಯಾಜಿಸ್ಟ್ರೇಟ್​ ಕೋರ್ಟ್​ನಲ್ಲಿಯೇ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಹೈಕೋರ್ಟ್​ ಸೂಚನೆ ನೀಡಿತ್ತು. ಈಗಾಗಲೇ ಮ್ಯಾಜಿಸ್ಟ್ರೇಟ್​ ಕೋರ್ಟ್​ನಲ್ಲಿ ಈ ಅರ್ಜಿಗೆ ಹಿನ್ನಡೆಯಾಗಿತ್ತು. ಈಗ ಮತ್ತೆ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಹೋಗುವಂತೆ ಹೈಕೋರ್ಟ್​ ಹೇಳಿದ್ದರಿಂದ ದರ್ಶನ್​ ಪರ ವಾದ ಮಂಡಿಸಿದ್ದ ವಕೀಲರು ಅರ್ಜಿ ವಾಪಾಸ್​ ಪಡೆದಿದ್ದಾರೆ.

ಇದರೊಂದಿಗೆ ನ್ಯಾಯಲಯದಲ್ಲಿ ಮನೆ ಊಟದ ಅರ್ಜಿಗೆ ಅನುಮತಿ ಸಿಗುವ ನಿರೀಕ್ಷೆಯಲ್ಲಿದ ನಟ ದರ್ಶನ್​ಗೆ ಮತ್ತೆ ನಿರಾಸೆಯಾಗಿದೆ.ಇನ್ನು ಮುಂದೆ ಡೆವಿಲ್ ದಾಸನಿಗೆ ಜೈಲೂಟವೇ ಗತಿ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Big shock for Samantha fans:ಗುರುತು ಸಿಗದ ಹಾಗೆ ದಿಢೀರ್ ಬದಲಾಗಿ ಬಿಟ್ಟ ಸ್ಯಾಮ್!

Samantha News: ಟಾಲಿವುಡ್​ ಸ್ಟಾರ್​ ನಟಿ Samantha ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಹಲವು ವರ್ಷಗಳಿಂದ ಸಾರ್ವಜನಿಕ ಸಂಪರ್ಕದಿಂದಲೇ ದೂರ ಉಳಿದುಕೊಂಡಿದ್ದ Samantha ಇತ್ತೀಚೆಗೆ...

A bold decision in Tirupati after the Laddu dispute: ಹಿಂದೂಯೇತರರಿಗೆ TTD ಅಧ್ಯಕ್ಷ ಖಡಕ್ ಸೂಚನೆ

Transfer or Retirement Fix! News ತಿರುಪತಿ ಲಡ್ಡು ಪ್ರಸಾದದ ಅಪವಿತ್ರ ವಿವಾದ ದೇಶಾದ್ಯಂತ ಸಾಕಷ್ಟು ಸದ್ದು ಮಾಡಿತ್ತು. Laddu ವಿವಾದದ ಬಳಿಕ ತಿರುಮಲ ತಿರುಪತಿ...

SPIDER MAN SUITS:ರಿಸರ್ಚ್ ಟೀಂನಿಂದ ರೆಡಿಯಾಗ್ತಿದೆ ಸೂಪರ್ ಮ್ಯಾನ್ ಶೈಲಿಯ ಸೂಟ್!

Spider-Man Suits News: ಇವರು ಧರಿಸಿಕೊಂಡಿರುವ SUITS ಫುಲ್​ ಸ್ಟ್ರಾಂಗ್​ ಆಗಿರುತ್ತದೆ. ಬುಲೆಟ್​ ಸೇರಿದಂತೆ ಅನೇಕ ಆಯುಧಗಳಿಂದ ದಾಳಿ ಮಾಡಿದ್ರೂ ಸಹ ಆ SUITS​ನಿಂದ ಅವರು...

HUSBAND KILLS WIFE:ಅಮ್ಮನ ಮೃತದೇಹದ ಬಳಿ ಕಂದಮ್ಮನ ಆಕ್ರಂದನ

Belgaum News: ಮೀರಾಬಾಯಿ (25) ಎಂಬವರೇ KILLSಯಾದ ಮಹಿಳೆ. ಬಾಲಾಜಿ ಕಬಲಿ (35) ತನ್ನ ಪತ್ನಿಯನ್ನು ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮಹಾರಾಷ್ಟ್ರ ಮೂಲದ ದಂಪತಿ ಕಬ್ಬು...