spot_img
spot_img

ಸ್ಯಾಂಡಲ್ವುಡ್ನ ಇಬ್ಬರು ನಟಿಯರ ಯಾರು? ರೇಣುಕಾಸ್ವಾಮಿ ಹಲ್ಲೆ ಪ್ರಕರಣದಲ್ಲಿ ಅವರು ಶಾಮಿಲ್ಲ ಆಗಿದ್ದಾರಾ?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ರೇಣುಕಾಸ್ವಾಮಿ ಕೇಸ್​ ಬಗ್ಗೆ ಸಮಗ್ರ ಪರೀಶಿಲನ ನಡೆಸಿರುವ ಪೊಲೀಸ್ ಅಧಿಕಾರಿಗಳು ಕೋರ್ಟ್​ಗೆ ಚಾರ್ಜ್​​ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್​ಶೀಟ್​ನಲ್ಲಿ ದರ್ಶನ್ ಅಂಡ್​ ಗ್ಯಾಂಗ್​ನ ಒಂದೊಂದೇ ಕರಾಳ ಮುಖಗಳು ಅನಾವಣಗೊಳ್ಳುತ್ತಿದೆ

ಇದೀಗ ಆರೋಪಿನಲ್ಲಿ ಇಬ್ಬರು ಸ್ಯಾಂಡಲ್​ವುಡ್​ನ ನಟಿಯ ಹೆಸರನ್ನೂ ಕೂಡ ಉಲ್ಲೇಖ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಆರೋಪಿ ಪ್ರದೂಶ್ ಸ್ವ-ಇಚ್ಚಾ ಹೇಳಿಕೆಯಲ್ಲಿ ಇಬ್ಬರ ನಟಿಯರ ಹೆಸರು ಉಲ್ಲೇಖ ಮಾಡಲಾಗಿದೆ. ಆ ಇಬ್ಬರು ನಟಿಯರಿಗೂ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದನಂತೆ ಎಂದು ಹೇಳಿಕೆ ನೀಡಿದ್ದಾನೆ ಎಂದು ಚಾರ್ಜ್​​ಶೀಟ್​ನಲ್ಲಿ ತಿಳಿಸಲಾಗಿದೆ.

ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ ಬಳಿಕ ದರ್ಶನ್ ಆತನ ಮೊಬೈಲ್ ತೆಗೆದು ಪ್ರದೂಶ್​ಗೆ ನೀಡಿದ್ದರು. ಈ ವೇಳೆ ರೇಣುಕಾಸ್ವಾಮಿ ಮೊಬೈಲ್​ ಅನ್ನು ಪ್ರದೂಶ್ ನೋಡಿದ್ದ. ಆ ವೇಳೆ ಇಬ್ಬರು ನಟಿಯರಿಗೂ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ದರ್ಶನ್​​ಗೆ ಹೇಳಿದ್ದೆ ಎಂದು ಪ್ರದೂಶ್ ಹೇಳಿಕೆ ನೀಡಿದ್ದಾರೆ ಅಂತಾ ಪೊಲೀಸರು ಉಲ್ಲೇಖ ಮಾಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

Big shock for Samantha fans:ಗುರುತು ಸಿಗದ ಹಾಗೆ ದಿಢೀರ್ ಬದಲಾಗಿ ಬಿಟ್ಟ ಸ್ಯಾಮ್!

Samantha News: ಟಾಲಿವುಡ್​ ಸ್ಟಾರ್​ ನಟಿ Samantha ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಹಲವು ವರ್ಷಗಳಿಂದ ಸಾರ್ವಜನಿಕ ಸಂಪರ್ಕದಿಂದಲೇ ದೂರ ಉಳಿದುಕೊಂಡಿದ್ದ Samantha ಇತ್ತೀಚೆಗೆ...

A bold decision in Tirupati after the Laddu dispute: ಹಿಂದೂಯೇತರರಿಗೆ TTD ಅಧ್ಯಕ್ಷ ಖಡಕ್ ಸೂಚನೆ

Transfer or Retirement Fix! News ತಿರುಪತಿ ಲಡ್ಡು ಪ್ರಸಾದದ ಅಪವಿತ್ರ ವಿವಾದ ದೇಶಾದ್ಯಂತ ಸಾಕಷ್ಟು ಸದ್ದು ಮಾಡಿತ್ತು. Laddu ವಿವಾದದ ಬಳಿಕ ತಿರುಮಲ ತಿರುಪತಿ...

SPIDER MAN SUITS:ರಿಸರ್ಚ್ ಟೀಂನಿಂದ ರೆಡಿಯಾಗ್ತಿದೆ ಸೂಪರ್ ಮ್ಯಾನ್ ಶೈಲಿಯ ಸೂಟ್!

Spider-Man Suits News: ಇವರು ಧರಿಸಿಕೊಂಡಿರುವ SUITS ಫುಲ್​ ಸ್ಟ್ರಾಂಗ್​ ಆಗಿರುತ್ತದೆ. ಬುಲೆಟ್​ ಸೇರಿದಂತೆ ಅನೇಕ ಆಯುಧಗಳಿಂದ ದಾಳಿ ಮಾಡಿದ್ರೂ ಸಹ ಆ SUITS​ನಿಂದ ಅವರು...

HUSBAND KILLS WIFE:ಅಮ್ಮನ ಮೃತದೇಹದ ಬಳಿ ಕಂದಮ್ಮನ ಆಕ್ರಂದನ

Belgaum News: ಮೀರಾಬಾಯಿ (25) ಎಂಬವರೇ KILLSಯಾದ ಮಹಿಳೆ. ಬಾಲಾಜಿ ಕಬಲಿ (35) ತನ್ನ ಪತ್ನಿಯನ್ನು ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮಹಾರಾಷ್ಟ್ರ ಮೂಲದ ದಂಪತಿ ಕಬ್ಬು...