spot_img
spot_img

THREAT TO COMEDIAN KAPIL SHARMA : ರಾಜ್ಪಾಲ್ ಯಾದವ್ಗೂ ಬಂತು ಬೆದರಿಕೆ ಸಂದೇಶ!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Mumbai News:

ಈ ಇಮೇಲ್​ ಕೆಳಗೆ ಬಿಷ್ಣು ಎಂದು ಸಹಿ ಕೂಡ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಗಂಭೀರವಾಗಿ ಮತ್ತು ಗೌಪ್ಯತೆಯೊಂದಿಗೆ ಈ ಬೆದರಿಕೆ ಸಂದೇಶವನ್ನು ಪರಿಗಣಿಸುವಂತೆ ತಿಳಿಸಲಾಗಿದೆ. ಈ ಇಮೇಲ್​ ಕೆಳಗೆ ಬಿಷ್ಣು ಎಂದು ಸಹಿ ಕೂಡ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿ ಪ್ರಕಾರ ಈ ಸಂದೇಶ ಪಾಕಿಸ್ತಾನದಿಂದ ಬಂದಿದೆ.ಶರ್ಮಾ ಅವರಿಗೆ ಬಂದ ಇಮೇಲ್​ ಬೆದರಿಕೆ ಕರೆಯಲ್ಲಿ, ನಿಮ್ಮ ಇತ್ತೀಚಿನ ಚಟುವಟಿಕೆಗಳನ್ನು ನಾವು ಮೇಲ್ವಿಚಾರಣೆ ಮಾಡುತ್ತಿದ್ದೇವೆ.

ಸೂಕ್ಷ್ಮ ವಿಚಾರಗಳನ್ನು ನಿಮ್ಮ ಗಮನಕ್ಕೆ ತರುವುದು ಮುಖ್ಯವಾಗಿದೆ. ಸಾರ್ವಜನಿಕ ಪ್ರಚಾರ ಅಥವಾ ನಿಮಗೆ ಕಿರುಕುಳ ನೀಡುವ ಉದ್ದೇಶವನ್ನು ನಾವು ಹೊಂದಿಲ್ಲ. ಬಾಲಿವುಡ್​ ನಟರಿಗೆ ಬೆದರಿಕೆಗಳು ಹೆಚ್ಚಾಗುತ್ತಿರುವ ಮಧ್ಯೆ ಹಾಸ್ಯ ಕಲಾವಿದ KAPIL SHARMA ಮತ್ತು ನಟ ರಾಜ್​ಪಾಲ್​ ಯಾದವ್​ ಅವರಿಗೆ ಇಮೇಲ್​ ಮೂಲಕ ಬೆದರಿಕೆ ಸಂದೇಶ ಬಂದಿದೆ.ಇನ್ನು, ಹಾಸ್ಯ ನಟ ರಾಜ್​ಪಾಲ್​ ಯಾದವ್​ಗೂ ಬಿಷ್ಣು ಸಹಿಯೊಂದಿಗೆ ಬೆದರಿಕೆ ಬಂದಿದ್ದು, 8 ತಾಸಿನೊಳಗೆ ಇದಕ್ಕೆ ಉತ್ತರಿಸಬೇಕು ಅಥವಾ ಸಮಸ್ಯೆ ಎದುರಿಸಲು ಸಿದ್ಧವಾಗಬೇಕು ಎಂಬ ಎಚ್ಚರಿಕೆ ನೀಡಲಾಗಿದೆ.

2024ರ ಡಿಸೆಂಬರ್​ 14 ರಂದು ಈ ಸಂದೇಶ ಬಂದಿದ್ದು, ಈ ಸಂಬಂಧ ಅಂಬೋಲಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಲಾಗಿದೆ. ಪೊಲೀಸರು ಈ ಬೆದರಿಕೆ ಸಂದೇಶ ಕುರಿತು ತನಿಖೆ ನಡೆಸಿದ್ದು, ಯಾರಿಂದ ಈ ಸಂದೇಶ ಬಂದಿದೆ ಎಂಬುದು ಇನ್ನೂ ಪತ್ತೆಯಾಗಿಲ್ಲ.’ದಿ ಗ್ರೇಟ್​ ಇಂಡಿಯನ್​ ಲಾಫ್ಟರ್​ ಚಾಲೆಂಜ್​ 3′ ವಿಜೇತರಾಗುವ ಮೂಲಕ ಇವರು ಮೊದಲ ಬಾರಿ ಪ್ರೇಕ್ಷಕರನ್ನು ಸೆಳೆದರು. ಬಳಿಕ ‘ಕಾಮಿಡಿ ಸರ್ಕಸ್​’ ಎಂಬ ಸೂಪರ್​ ಹಿಟ್​ ಕಾರ್ಯಕ್ರಮವನ್ನು ನೀಡಿದರು. ಅವರ ‘ಕಾಮಿಡಿ ನೈಟ್​ ವಿಥ್​ ಕಪಿಲ್​’ ಕಾರ್ಯಕ್ರಮ ಪ್ರಮುಖ ಹಾಸ್ಯ ಕಾರ್ಯಕ್ರಮದಲ್ಲಿ ಒಂದಾಗಿದೆ.

KAPIL SHARMA ಅವರು ಹಲವು ವರ್ಷಗಳಿಂದ ಮನೋರಂಜನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಅವರ ಹಾಸ್ಯ ಮತ್ತು ಚೇಷ್ಟೆಯಿಂದ ಪ್ರಸಿದ್ಧಿ ಪಡೆದಿದ್ದಾರೆ.ಇನ್ನು ನಟ ರಾಜ್​ಪಾಲ್​ ಯಾದವ್ ಕೂಡ ಬಾಲಿವುಡ್​ನ ಪ್ರಮುಖ ಹಾಸ್ಯನಟರಾಗಿ ಗುರುತಿಸಿಕೊಂಡಿದ್ದು, ಹಲವು ಸಿನಿಮಾಗಳಲ್ಲಿ ಇವರು ಪ್ರೇಕ್ಷಕರನ್ನು ರಂಜಿಸಿದ್ದಾರೆ.ಇದರ ಜೊತೆಗೆ ಕಿರುತೆರೆ ಹಾಗೂ ಸಿನಿಮಾಗಳಲ್ಲೂ ಅವರು ಹಲವು ಪಾತ್ರದಲ್ಲಿ ಮಿಂಚಿದ್ದಾರೆ. ಇತ್ತೀಚೆಗೆ ನೆಟ್​ಫ್ಲಿಕ್ಸ್​​ನಲ್ಲಿ ‘ದಿ ಗ್ರೇಟ್​ ಇಂಡಿಯನ್​ ಕಪಿಲ್​ ಶೋ’ ಕಾರ್ಯಕ್ರಮವನ್ನು ಅವರು ಪ್ರಾರಂಭಿಸಿದ್ದಾರೆ.

ಇದನ್ನು ಓದಿರಿ : RASHMIKA MANDANNA : ಇನ್ಮುಂದೆ ಸಿನಿಮಾ ಮಾಡಲ್ವಾ ರಶ್ಮಿಕಾ ಮಂದಣ್ಣ?

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...