spot_img
spot_img

TIRTHANKARA STONE IDOL FOUND : ರೈತನ ಜಮೀನಿನಲ್ಲಿ ಜೈನ ಧರ್ಮದ ಶಿಲಾ ಸ್ತಂಭ ಮತ್ತು ತೀರ್ಥಂಕರರ ಕಲ್ಲಿನ ಮೂರ್ತಿ ಪತ್ತೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Hassan News:

ಕೊಣನೂರು ರೈತರೊಬ್ಬರು ತಮ್ಮ ಜಮೀನನ್ನು ಟ್ರ್ಯಾಕ್ಟರ್​ನಲ್ಲಿ ಉಳುಮೆ ಮಾಡುವಾಗ ಸುಂದರವಾದ ಕೆತ್ತನೆಯಿರುವ ಕಂಬವನ್ನು ಹೋಲುವ ಶಿಲಾ ಸ್ತಂಭ ಮತ್ತು TIRTHANKARA STONE IDOL FOUND ಪತ್ತೆಯಾಗಿವೆ.ಈ ಗ್ರಾಮದಲ್ಲಿ ಅನೇಕ ವರ್ಷಗಳಿಂದ ಜೈನ ಧರ್ಮಕ್ಕೆ ಸಂಬಂಧಿಸಿದ ವೈವಿಧ್ಯಮಯ ಶಿಲ್ಪಕಲಾಕೃತಿಗಳು ಸಿಗುತ್ತಲೇ ಇವೆ.

ಹೇಮಾವತಿ ಹಿನ್ನೀರಿನಿಂದ ಸಂತ್ರಸ್ತರಾದ 15 ಗ್ರಾಮಗಳ ಜನರು 1963 ರಿಂದ ಈಚೆಗೆ ಸುಳಗೋಡು ಸೋಮವಾರ ಗ್ರಾಮದಲ್ಲಿ ವಾಸವಾಗಿದ್ದಾರೆ. ಈ ಗ್ರಾಮಕ್ಕೆ ಸಂಬಂಧಿಸಿದ ಐತಿಹಾಸಿಕ ಸಂಗತಿಗಳ ಬಗ್ಗೆ ನಿಖರ ಮಾಹಿತಿ ಯಾರಿಗೂ ತಿಳಿದಿಲ್ಲ. ಇಲ್ಲಿನ ಶಿಲಾವಶೇಷಗಳ ಬಗ್ಗೆ ವಿವರ ತಿಳಿಯುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ಉತ್ಪನನ ಮಾಡಬೇಕು.

ಇಂತಹ ಜೈನಬಸದಿ, ಬಳಪದ ಕಲ್ಲಿನ ವಿಗ್ರಹ, ಕಲ್ಲಿನ ದೀಪ, ಕೆತ್ತನೆಯ ಕಂಬಗಳು, ನಿಷಿಧಿಗಲ್ಲು ಹಾಗೂ ಶಾಸನ ಕಂಬಗಳು ಮೊದಲಾದ ಶಿಲಾವಶೇಷಗಳನ್ನು ಸಂರಕ್ಷಿಸಿ ಒಂದು ರೂಪ ಕೊಡುವ ಅಗತ್ಯವಿದೆ.

ಕಳೆದ ವರ್ಷ ಬಳಪದ ಕಲ್ಲಿನ ಕಾಲಭೈರವನ ವಿಗ್ರಹ, ಕಲ್ಲಿನ ದೀಪ, ಕೆತ್ತನೆಯ ಕಂಬ, ನಿಷಿಧಿಗಲ್ಲು ಹಾಗೂ ಶಾಸನ ಕಂಬಗಳು ಸಿಕ್ಕಿದ್ದವು. ಅಲ್ಲದೇ, ಈ ಹಿಂದೆ ಮಹಾವೀರನ ಆಕೃತಿ ಹೋಲುವ ವಿಗ್ರಹ ಕೂಡ ಗ್ರಾಮದ ಜಮೀನಿನಲ್ಲಿ ಸಿಕ್ಕಿದ್ದು, ಅದನ್ನು ಗ್ರಾಮದ ಯುವಕರು ದೇವಾಲಯದ ಮುಂಭಾಗದಲ್ಲಿ ಇಟ್ಟು ರಕ್ಷಿಸಿದ್ದಾರೆ. ಈ ಗ್ರಾಮದಲ್ಲಿ ಇದೇ ಮಾದರಿಯ ಇನ್ನೂ ಹಲವಾರು ಶಿಲಾವಷೇಶಗಳು ಲಭ್ಯವಿರಬಹುದು ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ.

ಅರಕಲಗೂಡು ತಾಲೂಕಿನ ಗಡಿಗ್ರಾಮ ಸುಳುಗೋಡು ಸೋಮವಾರ ಗ್ರಾಮದ ಬಸವೇಶ್ವರ ದೇವಾಲಯದ ಪಕ್ಕದ ಜಮೀನಿನಲ್ಲಿ ಜೈನ ಧರ್ಮದ TIRTHANKARA STONE IDOL FOUND ಸ್ತಂಭದ ಕಲಾಕೃತಿಯೊಂದು ಸಿಕ್ಕಿದೆ. ಗ್ರಾಮದಲ್ಲಿ ಅನೇಕ ವರ್ಷಗಳಿಂದ ಜೈನ ಧರ್ಮಕ್ಕೆ ಸಂಬಂಧಿಸಿದ ವೈವಿಧ್ಯಮಯ ಶಿಲ್ಪಕಲಾಕೃತಿಗಳು ಸಿಗುತ್ತಲೇ ಇವೆ. 2015 ರಲ್ಲಿ ಚಾಮರ ಹಿಡಿದಿರುವ ಶಿಲಾಬಾಲಿಕೆ ಹೋಲುವ 2 ಕಲಾಕೃತಿ ಮತ್ತು ಒಂದು ಕಂಬ ಪತ್ತೆಯಾಗಿದ್ದವು.

ಪುರಾತತ್ವ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಜಿಲ್ಲಾಧಿಕಾರಿಗಳ ಆದೇಶದಂತೆ ಕ್ರಮವಹಿಸಲಾಗುವುದು” ಎಂದು ತಹಶೀಲ್ದಾರ್ ಹೆಚ್. ಮಲ್ಲಿಕಾರ್ಜುನ್ ಹೇಳಿದರು.TIRTHANKARA STONE IDOL FOUND ಪತ್ತೆಯಾದ ಹಿನ್ನಲೆ ಸ್ಥಳಕ್ಕೆ ಅರಕಲಗೂಡು ತಹಶೀಲ್ದಾರ್ ಹೆಚ್. ಮಲ್ಲಿಕಾರ್ಜುನ್ ಹಾಗೂ ಶಿರಸ್ತೇದಾರ ಸಿ.ಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. “ಗ್ರಾಮದ ಸ.ನಂ.

54ರ ಗೋಮಾಳದ ಜಮೀನಿನಲ್ಲಿ ರೈತರು ಉಳುಮೆ ಮಾಡುವಾಗ ಜೈನ TIRTHANKARA STONE IDOL FOUND ಹಾಗೂ ಕೆತ್ತನೆಯುಳ್ಳ ಕಲ್ಲಿನ ಸ್ತಂಭಗಳು ಪತ್ತೆಯಾಗಿದ್ದು ಸದರಿ ಪ್ರದೇಶದಲ್ಲಿ ಇನ್ನು ಹೆಚ್ಚಿನ ಸ್ತಂಭಗಳು ಹಾಗೂ ವಿಗ್ರಹಗಳು ಸಿಗುವ ಸಂಭವವಿದ್ದು ಈ ವಿಚಾರವಾಗಿ ಜಿಲ್ಲಾಧಿಕಾರಿಗೆ ಹಾಗೂ ಪುರಾತತ್ವ ಇಲಾಖೆ ಗಮನಕ್ಕೆ ತರಲಾಗುವುದು.ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಕುಮಾರ್ ರಾಜಸ್ವ, ನಿರೀಕ್ಷಕ ಬಲರಾಮ್, ಗ್ರಾಮ ಆಡಳಿತ ಅಧಿಕಾರಿ ಮದನ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

ಇದನ್ನು ಓದಿರಿ : GALLANTRY AND SERVICE MEDALS : ದೇಶದ 942 ಪೊಲೀಸ್ ಸಿಬ್ಬಂದಿಗಳಿಗೆ ಶೌರ್ಯ ಮತ್ತು ಸೇವಾ ಪದಕ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...