spot_img
spot_img

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ. ಇತ್ತೀಚೆಗೆ ತಮಿಳುನಟ ಕಾರ್ತಿ ಕೂಡ ಸಿನಿಮಾವೊಂದರ ಕಾರ್ಯಕ್ರಮದಲ್ಲಿ ಲಡ್ಡು ವಿಚಾರ ಬಂದಾಗ ಅದು ಸೆನ್ಸಿಟಿವ್ ವಿಚಾರ ಅದರ ಬಗ್ಗೆ ಮಾತನಾಡುವುದು ಬೇಡ ಎಂದು ಅಪಹಾಸ್ಯ ಮಾಡಿದ್ದರು.

ಇದನ್ನೂ ಓದಿ : ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ಚೆನ್ನೈ: ಸಿನಿಮಾ ಕಾರ್ಯಕ್ರಮವೊಂದರಲ್ಲಿ ತಿರುಪತಿ-ತಿರುಮಲ ಲಡ್ಡು ವಿವಾದದ ಕುರಿತು ಮಾತನಾಡಿದ್ದ ಖ್ಯಾತ ತಮಿಳು ನಟ ಕಾರ್ತಿ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ರನ್ನು ಉಲ್ಲೇಖಿಸಿ ಕ್ಷಮೆ ಕೇಳಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಲೇ ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ತಿರುಪತಿಯ ಪವಿತ್ರ ಲಡ್ಡು ವಿಚಾರದಲ್ಲಿ ಅಪಹಾಸ್ಯ ಮಾಡಬಾರದು. ನಾವು ನಿಮ್ಮನ್ನು ಕಲಾವಿದರಾಗಿ ಗೌರವಿಸುತ್ತೇವೆ. ಆದರೆ ಮುಖ್ಯವಾಗಿ ಸನಾತನ ಧರ್ಮದ ಬಗ್ಗೆ ಒಂದೇ ಒಂದು ಅಕ್ಷರ ಮಾತನಾಡುವ ಮುನ್ನ ನೂರು ಬಾರಿ ಯೋಚಿಸಿ ಎಂದು ಹೇಳಿದ್ದರು.

ಇದನ್ನೂ ಓದಿ : ಅಪ್ರಾಪ್ತ ಬಾಲಕಿಯರಿಗೆ ಮಾದರಿಯಾಗಿದ್ದಾಳೆ.! ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

ಈ ವಿಚಾರ ವೈರಲ್ ಆಗುತ್ತಲ್ಲೇ ಎಚ್ಚೆತ್ತುಕೊಂಡಿರುವ ನಟ ಕಾರ್ತಿ ಕ್ಷಮೆ ಯಾಚಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾರ್ತಿ, ‘ಆತ್ಮೀಯ ಪವನ್ ಕಲ್ಯಾಣ್ ಸರ್.. ನಿಮ್ಮ ಬಗ್ಗೆ ನಮಗೆ ತುಂಬಾ ಗೌರವವಿದೆ. ನನ್ನಿಂದ ಉಂಟಾದ ಯಾವುದೇ ಉದ್ದೇಶಪೂರ್ವಕ ತಪ್ಪುಗ್ರಹಿಕೆಗೆ ನಾನು ಕ್ಷಮೆಯಾಚಿಸುತ್ತೇನೆ. ವೆಂಕಟೇಶ್ವರ ಸ್ವಾಮಿಯ ವಿನಮ್ರ ಭಕ್ತನಾಗಿ, ನಾನು ಯಾವಾಗಲೂ ನಮ್ಮ ಸಂಪ್ರದಾಯಗಳನ್ನು ಆತ್ಮೀಯವಾಗಿ ಹಿಡಿದಿಟ್ಟುಕೊಳ್ಳುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

MAHAKUMBH : ಆ ಅಘೋರಿ ಭವಿಷ್ಯವೇ ನಿಜವಾಯ್ತಾ?

MAHAKUMBH : ಉತ್ತರ ಪ್ರದೇಶದ ದೇವ ಪ್ರಯಾಗದಲ್ಲಿ MAHAKUMBH ನಡೆಯುತ್ತಿದೆ. ಕಳೆದ 30 ದಿನಗಳ ಅಂತರದಲ್ಲಿ 7 ಅಗ್ನಿ ದುರಂತ ಎದುರಾಗಿವೆ. ಈ ಹಿಂದೆ ಹೀಗೆ...

DARSHAN : ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ದರ್ಶನ್ ಭಾವುಕ

Darshan News: ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ DARSHAN ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್​ವುಡ್​ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು...

TULASI GABBARD : ಅಮೆರಿಕ ಗುಪ್ತಚರ ಇಲಾಖೆಯ ನೂತನ ಮುಖ್ಯಸ್ಥೆ

TULASI GABBARD : TULASI GABBARD​, ಈಗ ಅಮೆರಿಕಾದ ರಾಷ್ಟ್ರೀಯ ಗುಪ್ತಚರ ದಳ ನಿರ್ದೇಶನದ ನೂತನ ಮುಖ್ಯಸ್ಥೆಯಾಗಿ ಆಯ್ಕೆಯಾಗಿದ್ದಾರೆ. ಭಾರತದೊಂದಿಗೆ ಅವರಿಗಿರುವ ನಂಟಿನ ಬಗ್ಗೆಯೂ ಕೂಡ...

MATSYA 6000 : ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಯಶಸ್ವಿ

Matsya 6000: ದೇಶದ ನಾಲ್ಕನೇ ತಲೆಮಾರಿನ ಆಳ ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಪೂರ್ಣಗೊಂಡಿದ್ದು, 2025ರ ಅಂತ್ಯದ ವೇಳೆಗೆ 500 ಮೀಟರ್ ಪ್ರಯೋಗ ನಡೆಯಲಿದೆ. ಇದು...