spot_img
spot_img

TOURISTS FLOCK TO MYSURU : ಹೊಸವರ್ಷಕ್ಕೆ ಮೈಸೂರಿನತ್ತ ಪ್ರವಾಸಿಗರ ದಂಡು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Mysure News:

ಕ್ರಿಸ್​ಮಸ್, ವಾರಾಂತ್ಯ ರಜೆ ಸೇರಿದಂತೆ ಹೊಸವರ್ಷದ ಹಿನ್ನೆಲೆಯಲ್ಲಿ ಪ್ರವಾಸಿಗರ ದಂಡು ಅರಮನೆ ನಗರಿಗೆ ಹರಿದು ಬಂದಿದ್ದು, ನಗರದ ಬಹುತೇಕ ಹೋಟೆಲ್ ರೂಮ್​ಗಳು ಭರ್ತಿಯಾಗಿವೆ. ಕ್ರಿಸ್​ಮಸ್ ಹಾಗೂ ಹೊಸ ವರ್ಷದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿಯ ಪ್ರವಾಸಿ ತಾಣಗಳನ್ನು ನೋಡಲು ಲಕ್ಷಾಂತರ ಪ್ರವಾಸಿಗರು ಆಗಮಿಸುತ್ತಿದ್ದು, ನಗರದಲ್ಲಿರುವ ಎಲ್ಲ ಲಾಡ್ಜ್​ಗಳೂ ಭರ್ತಿಯಾಗಿವೆ. ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣ ಗೌಡ ಮಾತನಾಡಿ, “ನಗರದಲ್ಲಿರುವ ಸುಮಾರು 425ಕ್ಕೂ ಹೆಚ್ಚು ಹೋಟೆಲ್​ಗಳು, ಅತಿಥಿ ಗೃಹಗಳು, ಕ್ಲಬ್​ಗಳು, ವಿವಿಧ ಬಡಾವಣೆಗಳಲ್ಲಿರುವ ಸರ್ವಿಸ್‌ ಅಪಾರ್ಟ್​ಮೆಂಟ್​ಗಳು ಹಾಗೂ ಹೋಂ ಸ್ಟೇಗಳು ಭರ್ತಿಯಾಗಿವೆ. ನಗರದಲ್ಲಿ 10 ಸಾವಿರಕ್ಕೂ ಹೆಚ್ಚು ರೂಮ್​ಗಳಿದ್ದು, ಅವುಗಳಲ್ಲಿ ಬಹುತೇಕ ರೂಮ್​ಗಳು 10 ದಿನಗಳ ವರೆಗೂ ಬುಕ್ಕಿಂಗ್​ ಆಗಿವೆ” ಎಂದು ಮಾಹಿತಿ ನೀಡಿದರು.

Cultural programs canceled in palace premises:

“ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನದಿಂದ ಮೈಸೂರು ಅರಮನೆ ಆವರಣದಲ್ಲಿ ಮಾಗಿ ಉತ್ಸವದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಪೊಲೀಸ್​ ಬ್ಯಾಂಡ್‌ ಹಾಗೂ ಡಿಸೆಂಬರ್‌ 31ರ ರಾತ್ರಿ ಅರಮನೆ ಮುಂಭಾಗದಲ್ಲಿ ಮಧ್ಯರಾತ್ರಿ ಬಾಣಬಿರುಸು (ಹಸಿರು ಪಟಾಕಿ) ಪ್ರರ್ದಶನ ರದ್ದುಪಡಿಸಲಾಗಿದೆ. ಇಂದು ಮತ್ತು ನಾಳೆ ಅರಮನೆ ದೀಪಾಲಂಕಾರ ರದ್ದು ಮಾಡಲಾಗಿದೆ. ಫಲಪುಷ್ಪ ಪ್ರದರ್ಶನ ಎಂದಿನಂತೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಇರಲಿದೆ” ಎಂದು ಅರಮನೆ ಆಡಳಿತ ಮಂಡಳಿಯ ಉಪ ನಿರ್ದೇಶಕ ಸುಬ್ರಮಣಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SPECIAL VILLAGE SAGA : 20 ಕುಟುಂಬ, 60 ಜನರಿರುವ ಒಂದು ಹಳ್ಳಿಯ ಕಥೆ: ಸ್ವಾವಲಂಬನೆಯ ಯಶೋಗಾಥೆ

Nalgonda, Telangana News: ಮೂಡು ಗುಡಿಸೆಲಾ ತಾಂಡಾ ಅಂದರೆ ಮೂರು ಗುಡಿಸಲುಗಳ ತಾಂಡಾ ಎಂಬ ಈ ವಿಶಿಷ್ಟ ತಾಂಡಾವನ್ನು 70 ವರ್ಷಗಳ ಹಿಂದೆ ನೇನಾವತ್ ಚಂದ್ರು...

ULLAL BANK ROBBERY : ಎಲ್ಲ ಟೋಲ್ಗಳಲ್ಲಿ ತಪಾಸಣೆ ಮಾಡುವಂತೆ ಸಿಎಂ ಸೂಚನೆ

Mangalore News: ಕೋಟೆಕಾರು ULLAL BANK ROBBERY ಪ್ರಕರಣ ಬಗ್ಗೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಿಎಂ, ಎಲ್ಲ ಟೋಲ್​ಗಳಲ್ಲಿ ತಪಾಸಣೆ ಹಾಗೂ ಕೇರಳ ಗಡಿಯಲ್ಲಿನ ಸಿಸಿ...

HIGH COURT : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ

Bangalore News: HIGH COURT ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ...

SAIF ALI KHAN : ಸೈಫ್ ಐಸಿಯುನಿಂದ ಹೊರಕ್ಕೆ, ತನಿಖೆಗೆ 20 ಪೊಲೀಸ್ ತಂಡಗಳ ರಚನೆ

Mumbai (Maharashtra) News: ಬಾಲಿವುಡ್​​ ನಟ SAIF ಅಲಿ ಖಾನ್ ಅವರ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.ಈ ಘಟನೆ ಬಾಲಿವುಡ್ ಮಾತ್ರವಲ್ಲದೇ...