spot_img
spot_img

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Vijayawada (Andhra Pradesh) News:

ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09 ಕೋಟಿ ಭಕ್ತರನ್ನು ಸಾಗಿಸಿದೆ.ಅವರ ಅನಕೂಲಕ್ಕೆ ಎಂದೇ ದಕ್ಷಿಣ ಮಧ್ಯ TRAINS ವಲಯದ ವಿಜಯವಾಡ ವಿಭಾಗವು TRAINS ಮೂಲಕ ಸುಮಾರು 60,000 ಪ್ರಯಾಣಿಕರನ್ನು ಇಲ್ಲಿಂದ ಪ್ರಯಾಣಿಸಲು ಅನುಕೂಲ ಮಾಡಿಕೊಟ್ಟಿದೆ.

ಇಲ್ಲಿಂದ ಸುಮಾರು 60 ಸಾವಿರ ಭಕ್ತರು ಪ್ರಯಾಣಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದೇ 26ರ ಶಿವರಾತ್ರಿಯೆಂದು ಮಹಾಕುಂಭ ಮೇಳಕ್ಕೆ ತೆರೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ಪ್ರಯಾಗರಾಜ್​ ಗೆ ಭಕ್ತರ ದಂಡೇ ಹರಿದು ಬರುತ್ತಿದೆ. 144 ವರ್ಷಗಳಿಗೊಮ್ಮೆ ನಡೆಯುವ ಕುಂಭ ಮೇಳೆ ಕಣ್ತುಂಬಿಕೊಳ್ಳಬೇಕು ಎಂಬುದು ಬಹುತೇಕರ ಆಶಯ. ಹೀಗಾಗಿ ಎಲ್ಲರೂ ಜೀವನದಲ್ಲಿ ಒಮ್ಮೆ ಕುಂಭಮೇಳದಲ್ಲಿ ಭಾಗವಹಿಸಬೇಕು ಎಂಬ ಆಶೆ ಹೊಂದಿರುತ್ತಾರೆ.

ಒಟ್ಟು 115 ನಿಯಮಿತ ಮತ್ತು ವಿಶೇಷ ರೈಲು ಸೇವೆಗಳ ಮೂಲಕ ಭಕ್ತರು ಜನವರಿ ಮತ್ತು ಫೆಬ್ರವರಿಯಲ್ಲಿ ಮೆಗಾ ತೀರ್ಥಯಾತ್ರೆಗಾಗಿ ಪ್ರಯಾಗರಾಜ್‌ಗೆ ತೆರಳಿದ್ದಾರೆ ಎಂದು ದಕ್ಷಿಣ ಮಧ್ಯ TRAINS ಹೇಳಿದೆ. ಅಷ್ಟೇ ಅಲ್ಲ ಫೆಬ್ರವರಿ 21 ರ ಹೊತ್ತಿಗೆ ವಿಜಯವಾಡ ವಿಭಾಗದಿಂದ ಸುಮಾರು 60,000 ಪ್ರಯಾಣಿಕರು ಪ್ರಯಾಗರಾಜ್​​ ಗೆ ಪ್ರಯಾಣಿಸಿದ್ದಾರೆ ಎಂದು ಶುಕ್ರವಾರ ಅಧಿಕೃತ ಪ್ರಕಟಣೆ ತಿಳಿಸಿದೆ.ವಿಶ್ವದ ಮಹಾ ದೊಡ್ಡ ಜಾತ್ರೆ ಎಂದೇ ಪ್ರಸಿದ್ಧಿ ಪಡೆದುಕೊಂಡಿರುವ ಪ್ರಯಾಗರಾಜ ಮಹಾ ಕುಂಭಮೇಳಕ್ಕೆ ಇದುವರೆಗೂ 50ಕೋಟಿಗೂ ಹೆಚ್ಚು ಭಕ್ತರು ಆಗಮಿಸಿ ಪುಣ್ಯ ಸ್ನಾನ ಮಾಡಿದ್ದಾರೆ. ಇದು ದಾಖಲೆ ಎಂದೇ ಹೇಳಬಹುದು.

ವಿಜಯವಾಡ, ಗುಂಟೂರು, ಮಚಲಿಪಟ್ಟಣ, ಕಾಕಿನಾಡ, ನರಸಾಪುರ ಸೇರಿದಂತೆ ವಿವಿಧ ನಿಲ್ದಾಣಗಳಿಂದ ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಜನವರಿ 13 ರಿಂದ ಭಾರತೀಯ TRAINS 3.09 ಕೋಟಿ ಯಾತ್ರಾರ್ಥಿಗಳನ್ನು ಪ್ರಯಾಗರಾಜ್‌ಗೆ ಸಾಗಿಸಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

 

ಇದನ್ನು ಓದಿರಿ :Tough Choices For India On Reciprocal US Tariffs Despite Modi-Trump Meet

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...

GRAPE CULTIVATION IN UNIVERSITY:ತೋಟದಲ್ಲಿ ನಡೆದಾಡುತ್ತಾ 65 ಬಗೆ ಬಗೆಯ ಹಣ್ಣುಗಳ ರುಚಿ ಸವಿಯಿರಿ!

Hyderabad News: ಅವಳಿ ನಗರದ ಎಲ್ಲೆಡೆಯಿಂದ GRAPE ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮೈದಾನದೆಲ್ಲಡೆ ಸುತ್ತಾಡಲು ಮತ್ತು ಹಣ್ಣಿನ ಸುವಾಸನೆ ಆನಂದಿಸಲು ಅವಕಾಶ ಕಲ್ಪಿಸಲಾಗಿದೆ. ದೇಶಾದ್ಯಂತ...