spot_img
spot_img

ಬಿಗ್ ಬಾಸ್ ಮನೆಯಲ್ಲಿ ಜೈಲಿನಿಂದಲೇ ತ್ರಿವಿಕ್ರಮ್​, ಚೈತ್ರಾ ಸ್ಪರ್ಧಿಗಳಿಗೆ ಖಡಕ್ ವಾರ್ನಿಂಗ್​

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11 ದೊಡ್ಡ ಮಟ್ಟದಲ್ಲಿ ಸದ್ದು ಮಾಡೋಕೆ ಶುರು ಮಾಡಿದೆ. 73ನೇ ದಿನಕ್ಕೆ ಕಾಲಿಟ್ಟ ಬಿಗ್​ಬಾಸ್​ ಸೀಸನ್ 11 ಮತ್ತೊಂದು ಟ್ವಿಸ್ಟ್ ಪಡೆದುಕೊಂಡಿದೆ. ಎರಡನೇ ಬಾರಿಗೆ ಬಿಗ್​ಬಾಸ್​ ಮನೆಯಲ್ಲಿ ಜೋಡಿ ಸ್ಪರ್ಧಿಗಳು ಕಳಪೆ ಪಟ್ಟ ಸ್ವೀಕರಿಸಿದ್ದಾರೆ.

ಕಲರ್ಸ್​ ಕನ್ನಡ ರಿಲೀಸ್ ಮಾಡಿದ ಹೊಸ ಪ್ರೋಮೋದಲ್ಲಿ ಮನೆ ಮಂದಿ ಕಳಪೆ ಪಟ್ಟಕ್ಕೆ ತ್ರಿವಿಕ್ರಮ್​ ಹಾಗೂ ಚೈತ್ರಾ ಕುಂದಾಪುರಗೆ ಕೊಟ್ಟಿದ್ದಾರೆ. ಈ ವಾರ ಬಿಗ್​ಬಾಸ್​ ಸ್ಪರ್ಧಿಗಳನ್ನು ಎರಡು ತಂಡಗಳಾಗಿ ರಚನೆ ಮಾಡಿದ್ದರು.

ಒಂದು ತಂಡಕ್ಕೆ ಜವಾರಿ ಮಂದಿ, ಮತ್ತೊಂದು ತಂಡಕ್ಕೆ 11ರ ಅಬ್ಬರ ಅಂತ ಇಡಲಾಗಿತ್ತು. ಆದರೆ ಈ ಎರಡು ತಂಡಗಳ ಪೈಕಿ ಜವಾರಿ ಮಂದಿ ಅಂದರೆ ಹನುಮಂತ ಟೀಮ್​ ಬಿಗ್​ಬಾಸ್​ ಮೂರು ಟಾಸ್ಕ್​ನಲ್ಲಿ ಗೆದ್ದುಕೊಂಡು ಕ್ಯಾಪ್ಟನ್ಸಿ ಓಟಕ್ಕೆ ಆಯ್ಕೆಯಾಗಿದ್ದರು.

ಆದರೆ ಬಿಗ್​ಬಾಸ್ ಕೊಟ್ಟ ಟಾಸ್ಕ್​ನಲ್ಲಿ ಗೌತಮಿ ತಂಡ ಹೀನಾಯವಾಗಿ ಸೋಲನ್ನು ಕಂಡಿದೆ. ಹೀಗಾಗಿ ಇದೇ ತಂಡ ಇಬ್ಬರು ಸ್ಪರ್ಧಿಗಳನ್ನು ಮನೆ ಮಂದಿ ಕಳಪೆ ಪಟ್ಟಕ್ಕೆ ಕಳುಹಿಸಿದ್ದಾರೆ.

ಚೈತ್ರಾ ಕುಂದಾಪುರ ಹಾಗೂ ತ್ರಿವಿಕ್ರಮ್​ ಇಬ್ಬರಿಗೂ ಸಮವಾಗಿ ಕಳಪೆ ಸಿಕ್ಕಿದ್ದು, ಹೀಗಾಗಿ ಈ ಇಬ್ಬರು ಜೈಲಿಗೆ ಹೋಗಿದ್ದಾರೆ. ಅಲ್ಲದೇ ಜೈಲಿನಲ್ಲೇ ಇದ್ದುಕೊಂಡೆ ಚೈತ್ರಾ ಕುಂದಾಪುರ ಹಾಗೂ ತ್ರಿವಿಕ್ರಮ್​ ಉಳಿದ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟಿದ್ದಾರೆ. ನಾವು ಬಿಗ್​ಬಾಸ್​ ರೂಲ್ಸ್​ ಬ್ರೇಕ್ ಮಾಡ್ತೀವಿ ನೋಡಿ ಅಂತ ಹೆದರಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SHIVASENA SUPPORT TO BJP : ಬಿಜೆಪಿ ಅಭ್ಯರ್ಥಿಗಳಿಗೆ ಶಿಂಧೆ ಬಣದ ಶಿವಸೇನೆ ಬೆಂಬಲ ಘೋಷಣೆ

New Delhi News: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಔಪಚಾರಿಕವಾಗಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ, ಮಿತ್ರ ಪಕ್ಷ ಬಿಜೆಪಿಗೆ ಬೆಂಬಲ ನೀಡುವುದಾಗಿ SHIVASENA SUPPORT TO BJP...

SIGANDUR BRIDGE : ಅಂತಿಮ ಹಂತದಲ್ಲಿ ಸಿಗಂದೂರು ಸೇತುವೆ ಕಾಮಗಾರಿ, ಕೆಲವೇ ತಿಂಗಳಲ್ಲಿ ಲೋಕಾರ್ಪಣೆShimoga News: ಸಾಗರ ತಾಲೂಕಿನ ಸಿಗಂದೂರು ಸೇತುವೆ ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ...

Shivamogga News: ಸಾಗರ ತಾಲೂಕಿನ SIGANDUR BRIDGE ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ ಮೇ ನಲ್ಲಿ ಲೋಕಾರ್ಪಣೆಯಾಗಲಿದೆ. ಹೌದು ನಾಡಿಗೆ...

HOW TO AWARE OF CYBER FRAUD : ಹಾಗಿದ್ರೆ ಮಾತ್ರ ಸೈಬರ್ ವಂಚನೆಯಿಂದ ಬಚಾವ್ ಆಗಲು ಸಾಧ್ಯ

Hyderabad News: ನಿಜವೆಂದು ತೋರುವ ಈ ನಕಲಿ ವೆಬ್​​ಸೈಟ್​ ಪತ್ತೆ ಮಾಡುವುದು ಹೇಗೆ, ಎಚ್ಚರಿಕೆ ಹೇಗೆ ವಹಿಸಬೇಕು, ವಂಚನೆಗೆ ಗುರಿಯಾಗದಂತೆ ಇರುವುದು ಹೇಗೆ ಎಂಬ ಇಲ್ಲಿದೆ...

COFFEE EXPORTS : 1.29 ಶತಕೋಟಿ ಡಾಲರ್ಗೆ ತಲುಪಿದ ಭಾರತದ ಕಾಫಿ ರಫ್ತು

New Delhi News: ಭಾರತದ COFFEE ರಫ್ತು ದ್ವಿಗುಣಗೊಂಡಿದೆ. ಈ ಮೂಲಕ ದೇಶದ ರಫ್ತಿನ ಪ್ರಮಾಣ ಹೆಚ್ಚಿಸಲು ತನ್ನದೇ ಕೊಡುಗೆ ನೀಡಿದೆ.ಉತ್ತಮ ಗುಣಮಟ್ಟ ಮತ್ತು ಅನನ್ಯ...