spot_img
spot_img

TWO DOCTORATE FOR KAGODU THIMMAPPA : ಮಾಜಿ ಸಚಿವ ಕಾಗೋಡು ತಿಮ್ಮಪ್ಪಗೆ ಒಂದೇ ದಿನ ಎರಡು ವಿವಿಯಿಂದ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ShimogaNews:

ಮಾಜಿ ಸಚಿವ KAGODU THIMMAPPA ಅವರಿಗೆ ಬುಧವಾರ ಕುವೆಂಪು ವಿವಿ ಮತ್ತು ಕೆಳದಿ ಶಿವಪ್ಪ‌ನಾಯಕ ಕೃಷಿ ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.ನಂತರ ಸಾಗರ ತಾಲೂಕು ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ‌ ಮತ್ತು ತೋಟಗಾರಿಕೆ ವಿಜ್ಞಾ‌ನಗಳ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ 9ನೇ ಘಟಿಕೋತ್ಸವ ಸುಗ್ಗಿ ಸಂಭ್ರಮದಲ್ಲಿ KAGODU THIMMAPPA ನವರಿಗೆ ಎರಡನೇ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಮೊದಲು ಕುವೆಂಪು ವಿವಿಯ ಜ್ಞಾನ ಸಹ್ಯಾದ್ರಿ ಆವರಣದ ಬಸವ ಸಭಾಭವನದಲ್ಲಿ ನಡೆದ 34ನೇ ಘಟಿಕೋತ್ಸವದಲ್ಲಿ KAGODU THIMMAPPA , ಯೋಗಾ ಗುರು ನಾಗರಾಜ್ ಹಾಗೂ ವಿಜ್ಞಾನಿ ಪ್ರೊ. ಸಿ. ಎಸ್. ಉನ್ನಿ ಕೃಷ್ಣನ್ ರವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಮತ್ತು ಕೆಳದಿ ಶಿವಪ್ಪ‌ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಬುಧವಾರ ಪ್ರತ್ಯೇಕವಾಗಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು KAGODU THIMMAPPA ನವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

A delighted Kagodu Thimmappa said: ಈ ಕೃಷಿ ವಿವಿ ಇನ್ನಷ್ಟು ಚೆನ್ನಾಗಿ‌ ನಡೆದು‌ಕೊಂಡು ಹೋಗಲಿ, ಒಂದೇ ದಿನ ಒಬ್ಬ ರಾಜ್ಯಪಾಲರಿಂದ ಎರಡು ವಿವಿಗಳಿಂದ ಡಾಕ್ಟರೇಟ್ ಪಡೆದವನು ರಾಜ್ಯದಲ್ಲಿ ನಾನೊಬ್ಬನೆ ಇರಬೇಕು. ಮುಂದಿನ ಪಿಳಿಗೆಯು ನಡೆ, ನುಡಿ ಚೆನ್ನಾಗಿ ಇರಬೇಕು” ಎಂದು ಹೇಳಿದರು.ಗೌರವ ಡಾಕ್ಟರೇಟ್ ಸ್ವೀಕರಿಸಿ ಮಾತನಾಡಿದ ಕಾಗೋಡು ತಿಮ್ಮಪ್ಪ, “ಇಂದು ಎರಡು ವಿವಿಗಳಿಂದ ನನಗೆ ಡಾಕ್ಟರೇಟ್ ನೀಡಿದ್ದಾರೆ. ಅವರು ನನ್ನ ಸೇವೆ ನೋಡಿ ಡಾಕ್ಟರೇಟ್ ಕೊಟ್ಟಿರುವುದಾಗಿ ಹೇಳಿದ್ದಾರೆ.

ರಾಜ್ಯಪಾಲರಿಂದ ಡಾಕ್ಟರೇಟ್ ಸ್ವೀಕರಿಸಿದ್ದು ಸಂತಸದ ವಿಚಾರವಾಗಿದೆ.  ನಮ್ಮದು ಬಡ ಕುಟುಂಬ. ತಂದೆ ಜಗದೀಶ್ ಕೂಲಿ ಕೆಲಸ ಮಾಡಿಕೊಂಡಿದ್ದಾರೆ. ತಾಯಿ ಮನೆ ನೋಡಿಕೊಳ್ಳುತ್ತಾರೆ. ನನಗೆ ಓದುವುದು ಹವ್ಯಾಸವಾಗಿದೆ. ಈ ಚಿನ್ನದ ಪದಕಗಳನ್ನು ನನ್ನ ತಾಯಿ ಹಾಗೂ ನನ್ನ ಅಜ್ಜನಿಗೆ ಅರ್ಪಿಸುತ್ತೇನೆ” ಎಂದರು.

ವಿವಿಯ ಕನ್ನಡ ಭಾರತಿ ವಿಭಾಗದಲ್ಲಿ ವಸಂತ ಕುಮಾರ್ ಬಿ.ಜೆ ಇವರು 10 ಚಿನ್ನದ ಪದಕ ಹಾಗೂ 1 ನಗದು ಬಹುಮಾನ ಪಡೆದಿದ್ದಾರೆ. ಈ ಕುರಿತು ವಸಂತ್ ಕುಮಾರ್​ ಮಾತನಾಡಿ, “ಇಂದು ನನಗೆ ಚಿನ್ನದ ಪದಕಗಳು ಬಂದಿರುವುದಕ್ಕೆ ತುಂಬ ಸಂತೋಷವಾಗುತ್ತಿದೆ. ನಾನು ಚಿಕ್ಕಮಗಳೂರು ಜಿಲ್ಲೆ ಬಾಳೆಹೂನ್ನೂರು ಸಮೀಪದ ಭೈರನಮಕ್ಕಿ ಗ್ರಾಮದವನು.

Dhanurvi who won four gold medals: ಪದವಿಯಲ್ಲಿಯೇ ಪ್ರಥಮ ರ‍್ಯಾಂಕ್​ ಸ್ವಲ್ಪದರಲ್ಲಿ ತಪ್ಪಿತ್ತು. ಇದರಿಂದ ಸ್ನಾತ್ತಕೋತ್ತರ ಪದವಿಯಲ್ಲಿ ನಾಲ್ಕು ಪದಕ ಪಡೆದುಕೊಂಡಿದ್ದೇನೆ. ಮುಂದೆ ಉಪನ್ಯಾಸಕಿಯಾಗಬೇಕೆಂದುಕೊಂಡಿದ್ದೇನೆ” ಎಂದು ಹೇಳಿದರು.ಎಂಎಸ್​ಸಿ ಸಸ್ಯಶಾಸ್ತ್ರ ವಿಭಾಗದಲ್ಲಿ ನಾಲ್ಕು ಬಂಗಾರದ ಪದಕ ಪಡೆದ ಧನುರ್ವಿ ಮಾತನಾಡಿ,‌ “ನಾನು ಇಂದು ನಾಲ್ಕು ಬಂಗಾರದ ಪದಕ ಪಡೆದಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ.

ನಾನು ಈ ಹಂತಕ್ಕೆ ಬರಲು ಪೋಷಕರು ಹಾಗೂ ಉಪನ್ಯಾಸಕರು ತುಂಬಾ ಸಹಾಯ ಮಾಡಿದ್ದಾರೆ. ನನ್ನ ಈ ಸಾಧನೆಗೆ ಕಾರಣರಾದ ನನ್ನ ಕುಟುಂಬ, ಉಪನ್ಯಾಸಕರು, ಸ್ನೇಹಿತರಿಗೆ ಧನ್ಯವಾದ. ನಾನು ಕೋಲಾರದ ಚಿಂತಾಮಣಿಯ ಜಿಕೆವಿಕೆ‌ ಕ್ಯಾಂಪಸ್​ನಲ್ಲಿ ಕೀಟಶಾಸ್ತ್ರ ವಿಭಾಗದಲ್ಲಿ ಎಂಎಸ್​ಸಿ ಓದುತ್ತಿದ್ದೇನೆ. ಮುಂದೆ ನಾನು ಉಪನ್ಯಾಸಕಿಯಾಗುತ್ತೇನೆ” ಎಂದರು.

ಕೃಷಿ ವಿವಿಯಲ್ಲಿ ಪದವಿಯಲ್ಲಿ ನಾಲ್ಕು ಸ್ವರ್ಣ ಪದಕ ಪಡೆದ ಶಿವಮೊಗ್ಗದ ಸಂಜೀತಾ ಮಾತನಾಡಿ, “ನಾನು ಬಡ ಕುಟುಂಬದಿಂದ ಬಂದಿರುವ ಹುಡುಗಿ, ನನ್ನ ತಂದೆ ಶಿವಮೊಗ್ಗದ ರವೀಂದ್ರ ನಗರದ ಗಣಪತಿ ದೇವಾಲಯದಲ್ಲಿ ಅಡುಗೆ ಭಟ್ಟರು.

ಇದನ್ನು ಓದಿರಿ :  ANDHRA CM MEETS BILL GATES : ಶಿಕ್ಷಣ- ಆರೋಗ್ಯ ಕ್ಷೇತ್ರದಲ್ಲಿ ಸಹಭಾಗಿತ್ವ ಕುರಿತು ಚರ್ಚೆ

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...