spot_img
spot_img

Vasant Panchami :ಸುತ್ತೂರುಶ್ರೀ, ವಚನಾನಂದಶ್ರೀ ನೇತೃತ್ವದಲ್ಲಿ ಕರ್ನಾಟಕದ ಸ್ವಾಮೀಜಿಗಳಿಂದ ಅಮೃತ ಸ್ನಾನ.

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Prayagraj News:

ದಿನ ಪೂರ್ತಿ ಸಂಗಮ ಪ್ರದೇಶ ಜನರಿಂದ ತುಂಬಿರಲಿದೆ. ಇದರ ನಡುವೆ ಕರ್ನಾಟಕದ ಬೇರೆ ಬೇರೆ ಮಠದ ಮಠಾಧೀಶರು ಅಮೃತ ಸ್ನಾನ ಮಾಡಿದ್ದಾರೆ.ಇಂದು Vasant Panchami ಹಿನ್ನೆಲೆಯಲ್ಲಿ ಮಹಾ ಕುಂಭಮೇಳದಲ್ಲಿ ಮೂರನೇ ಅಮೃತ ಸ್ನಾನ ಮಾಡಲಾಗುತ್ತಿದೆ.

ನಸುಕಿನಿಂದಲೇ ಲಕ್ಷಾಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲು ಆರಂಭಿಸಿದ್ದಾರೆ.Vasant Panchamiಯ ಶುಭದಿನದಂದು ಕರ್ನಾಟಕದ ಮಠಾಧೀಶರು ಅಮೃತ ಸ್ನಾನ ಮಾಡಿದರು. ಈ ವೇಳೆ ಕೆಲ ಮಹಿಳಾ ಸಾಧುಗಳು ಕೂಡ ಭಾಗಿಯಾಗಿದ್ದರು. ಅರೈಯಲ್ ಘಾಟ್​ನಿಂದ ಬೋಟ್​ನಲ್ಲಿ ತ್ರಿವೇಣಿ ಸಂಗಮಕ್ಕೆ ಸ್ವಾಮೀಜಿಗಳ ತಂಡ ತೆರಳಿತ್ತು.

ಇಂದು Vasant Panchami ಪಂಚಮಿಯಾದ್ದರಿಂದ ರಾಜ್ಯದ ಸುತ್ತೂರು ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಸಂಗಮದಲ್ಲಿ ರಾಜ್ಯದ ಸ್ವಾಮೀಜಿಗಳು ಅಮೃತ ಸ್ನಾನ ಮಾಡಿದರು. ಬಸವಕಲ್ಯಾಣದಿಂದ ಮಲೆ ಮಹಾದೇಶ್ವರ ಬೆಟ್ಟದವರೆಗೆ 25ಕ್ಕೂ ಹೆಚ್ಚು ಸ್ವಾಮೀಜಿಗಳು ಅಮೃತ ಸ್ನಾನ ಮಾಡಿದರು.ಇವತ್ತು ವಸಂತ ಪಂಚಮಿ ಇರುವ ಹಿನ್ನೆಲೆಯಲ್ಲಿ ಅಮೃತ ಸ್ನಾನ ಮಾಡಿದ್ದಾರೆ.

ನಾಡಿನ ಸಮಸ್ತ ಜನರಿಗೆ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಇನ್ನು 2025ರ ಮಹಾ ಕುಂಭಮೇಳ ಯಶಸ್ವಿಯಾಗಿ ಸಾಗುತ್ತಿದ್ದು ಈಗಾಗಲೇ 35 ಕೋಟಿಗೂ ಅಧಿಕ ಭಕ್ತರು ಭೇಟಿ ನೀಡಿದ್ದು ಇನ್ನು ಜನರು ಬರುತ್ತಲೇ ಇದ್ದಾರೆ.ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಉತ್ತರ ಪ್ರದೇಶದ ಪ್ರಯಾಗರಾಜ್​ನ ಮಹಾ ಕುಂಭಮೇಳಕ್ಕೆ ಕರ್ನಾಟಕದಿಂದಲೂ ಮಠಾಧೀಶರು, ಸಂತರು ಭೇಟಿ ನೀಡಿದ್ದಾರೆ.

 

ಇದನ್ನು ಓದಿರಿ :Recruitment of Deputy Engineer Posts in BEL : ಆದ್ರೆ ಈ ನಗರಗಳಲ್ಲಿ ಉದ್ಯೋಗಕ್ಕೆ ನೇಮಕ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

Badrinath Mandir News: ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ...