spot_img
spot_img

VIRAT KOHLI : ಆಸಿಸ್ ಪ್ರವಾಸದಲ್ಲಿ ಕೊಹ್ಲಿ – ಗಂಭೀರ್ ಮುಖಾಮುಖಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Virat Kohli News :

ಮೊದಲ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ವಿಫಲವಾದ ನಂತರ, ಶರ್ಮಾ ಅವರನ್ನು ಐದನೇ ಟೆಸ್ಟ್ ಪಂದ್ಯದಿಂದ ಕೈಬಿಡಲಾಗಿತ್ತು. ರೋಹಿತ್ ಅನುಪಸ್ಥಿತಿಯಲ್ಲಿ, ಬುಮ್ರಾ ಭಾರತ ತಂಡವನ್ನು ಮುನ್ನಡೆಸಿದ್ದರು. ಇದೇ ವಿಚಾರ ಭಾರೀ ಚರ್ಚೆ ಆಗ್ತಿದೆ.

ಬಿಸಿಸಿಐ ಬುಮ್ರಾ ಅವರಿಗೆ ನಾಯಕತ್ವ ನೀಡುವುದಕ್ಕೂ ಮೊದಲು VIRAT KOHLIಗೆ ತಂಡವನ್ನು ಮುನ್ನಡೆಸುವಂತೆ ಮನವಿ ಮಾಡಿಕೊಂಡಿತ್ತು. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಟೀಂ ಇಂಡಿಯಾ 3-1 ಅಂತರದಿಂದ ಸೋಲನ್ನು ಎದುರಿಸಿತು.

ಈ ಪ್ರವಾಸದ ಅವಧಿಯಲ್ಲಿ ನಾಯಕ ರೋಹಿತ್ ಶರ್ಮಾ ಭಾರೀ ಟೀಕೆಗೆ ಗುರಿಯಾದರು. ಕೊಹ್ಲಿ ನಾಯಕತ್ವದ ಪ್ರಸ್ತಾಪ ತಿರಸ್ಕರಿಸೋದು ಇದೇ ಮೊದಲಲ್ಲ. ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಣಜಿ ಟ್ರೋಫಿಯಲ್ಲಿ ದೆಹಲಿ ತಂಡವನ್ನು ಮುನ್ನಡೆಸಲು ನಿರಾಕರಿಸಿದ್ದರು. ಕೊಹ್ಲಿ ತಮ್ಮ ಬ್ಯಾಟಿಂಗ್ ಮೇಲೆ ಗಮನಹರಿಸಲು ಬಯಸಿದ್ದರು ಎನ್ನಲಾಗಿದೆ.

ವಿರಾಟ್ ಕೊಹ್ಲಿಗೆ ನಾಯಕತ್ವದ ಆಫರ್ ಸಿಕ್ಕಿರೂ ತಿರಸ್ಕರಿಸಿದರು ಎಂಬ ವಿಚಾರ ಬೆಳಕಿಗೆ ಬಂದಿದೆ. ಕೋಚ್​ ಗಂಭೀರ್, ಐದನೇ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕೊಹ್ಲಿ ನಾಯಕತ್ವ ವಹಿಸಬೇಕೆಂದು ಬಯಸಿದರು. ಆದರೆ ಕೊಹ್ಲಿ ಗೌತಮ್ ಗಂಭೀರ್ ಅವರ ಮಾತುಗಳನ್ನು ತಿರಸ್ಕರಿಸಿದರು. ನಂತರ ಬುಮ್ರಾ ನಾಯಕತ್ವ ವಹಿಸಿಕೊಂಡರು.

ಇದನ್ನು ಓದಿರಿ : MAHAKUMBHMELA : 16 ಸಾವಿರ ಕೆಲಸಗಾರರು, 80 ದಿನದಲ್ಲಿ 26 ಹೆಕ್ಟರ್ ಹೆಚ್ಚುವರಿ ಭೂಮಿ ರೆಡಿ!

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...