spot_img
spot_img

ಪುಟ್ಟ ಬಾಲಕ ಕೇಳಿದ ಪ್ರಶ್ನೆಗೆ ಏನು ; ಕಿಚ್ಚ ಸುದೀಪ್ ರಹಸ್ಯವಾಗಿ ನಕ್ಕಿದ್ದೆಕ್ಕೆ?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕರ್ನಾಟಕ ರಾಜ್ಯದ ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಶುರುವಾಗೋದಕ್ಕೆ ಕಡಿಮೆ ಸಮಯ.ದಲ್ಲಿ ಶುರುವಾಗಲಿದೆ. ಇದೇ ಗುಂಗಿನಲ್ಲಿದ್ದ ವೀಕ್ಷಕರು ಸಖತ್​ ಖುಷ್​ ಆಗಿದ್ದಾರೆ. ಏಕೆಂದರೆ ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 11ರ ಎರಡನೇ ಪ್ರೋಮೋ ಬಿಡುಗಡೆ ಆಗಿದೆ. ಹೊಸ ಸೀಸನ್ ಪ್ರಾರಂಭಕ್ಕೆ ಬಿಗ್​ಬಾಸ್​ ತಂಡ ತೆರೆ ಮರೆ ಹಿಂದೆ ತಯಾರಿ ನಡೆಯುತ್ತಿದೆ.

ನಿನ್ನೆ ಕಲರ್ಸ್​ ಕನ್ನಡ ತನ್ನ ಅಧಿಕೃತ ಖಾತೆಯಲ್ಲಿ ಬಿಗ್​ಬಾಸ್​​ ಎರಡನೇ ಪ್ರೋಮೋ ರೀಲಿಸ್ ಮಾಡಿದೆ. ಆದರೆ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಇದು ಬಿಗ್​ಬಾಸ್​.. ನಮಸ್ಕಾರ ಕರ್ನಾಟಕ.. ಹೇಗಿದ್ದೀರಾ? 10 ವರ್ಷದಿಂದ ನೋಡ್ತಾನೇ ಇದ್ದೀರಾ. ಇದು ದೊಡ್ಡದಾಗುತ್ತಲೇ ಇದೆ. ಈ ಬಾರಿ ಇನ್ನೂ ದೊಡ್ಡದು ಕಾದಿದೆ. ಏಕೆಂದರೆ ಇದು ಹೊಸ ದಶಕ, ಹೊಸ ಆಟ, ಹೊಸ ಅಧ್ಯಾಯ ಅಂತಾ ಬಿಗ್​ಬಾಸ್​ ವಾಯ್ಸ್​ ನೋಟ್​ ಬಂದಿದೆ. ಆದರೆ ಇದೇ ವೇಳೆ ಪುಟ್ಟ ಬಾಲಕ ಒಂಕರ್​ ಕೂಡ ಹೊಸಬರ ಅಂತ ಕೇಳುತ್ತಾನೆ. ಇದಕ್ಕೆ ಎಲ್ಲರೂ ಶಾಕ್​ ಆಗುತ್ತಾರೆ. ಆದರೆ ಬಿಗ್​ಬಾಸ್ ನಿಗೂಢವಾಗಿ​ ನಕ್ಕಿದ್ದಾರೆ.

ಇದೇ ಪ್ರೋಮೋ ನೋಡಿದ ಅಭಿಮಾನಿಗಳ ಮನಸ್ಸಲ್ಲಿ ಗೊಂದಲ ಮನೆ ಮಾಡಿದೆ. ಕಿಚ್ಚ ಸುದೀಪ್ ಸರ್ ಮಾತ್ರ ಆ್ಯಂಕರ್ ಆಗಬೇಕು, ಕಿಚ್ಚ ಬಾಸ್​ಗಾಗಿ ವೈಟಿಂಗ್​, ಕಿಚ್ಚ ಸುದೀಪ್ ಇಲ್ಲ ಅಂದ್ರೆ ನಾವು ಬಿಗ್​ಬಾಸ್​ ನೋಡೋಲ್ಲ, ಬಿಗ್​ಬಾಸ್​ ನಡೆಸೋ ತಾಕತ್ತು ಸುದೀಪ್ ಸರ್​ಗೆ ಮಾತ್ರ ಇರೋದು ಅಂತ ಕಾಮೆಂಟ್ಸ್​ ಹಾಕಿದ್ದಾರೆ. ಸದ್ಯ ಮುಂದಿನ ದಿನಗಳಲ್ಲಿ ಬಿಗ್​ಬಾಸ್​ ನಗುವಿನ ಹಿಂದೆ ಏನಿದೆ ಎಂದು ಕಾದು ನೋಡಬೇಕಿದೆ.

ವಿಶೇಷ ಎಂದರೆ ಪ್ರತಿ ಸೀಸನ್​ನಲ್ಲಿ ಭಿನ್ನ ವಿಭಿನ್ನವಾಗಿರೋ ಲೋಗೋಗಳು ಅನಾವರಣ ಆಗುತ್ತಲೇ ಇರುತ್ತೆ. ಆದರೆ ಈ ಬಾರಿಯ ಬಿಗ್​​ಬಾಸ್​ ಲೋಗೋದಲ್ಲಿ ಒಂದು ಕಡೆ ಬೆಂಕಿ, ಮತ್ತೊಂದು ಕಡೆ ನೀರು ಇದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಅಂದರೆ ಬಿಗ್​ಬಾಸ್ ಮನೆಯೊಳಗೆ ಸ್ಪರ್ಧಿಗಳ ಆಕ್ರೋಶ, ಜಗಳ, ಕಿತ್ತಾಟ, ಕಣ್ಣೀರು, ಭಾವನಾತ್ಮಕ ನಂಟಿನ ಸಾರವನ್ನು ಹೇಳ್ತಿದೆ.

WhatsApp Group Join Now
Telegram Group Join Now
Instagram Account Follow Now
spot_img

Related articles

Big shock for Samantha fans:ಗುರುತು ಸಿಗದ ಹಾಗೆ ದಿಢೀರ್ ಬದಲಾಗಿ ಬಿಟ್ಟ ಸ್ಯಾಮ್!

Samantha News: ಟಾಲಿವುಡ್​ ಸ್ಟಾರ್​ ನಟಿ Samantha ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಹಲವು ವರ್ಷಗಳಿಂದ ಸಾರ್ವಜನಿಕ ಸಂಪರ್ಕದಿಂದಲೇ ದೂರ ಉಳಿದುಕೊಂಡಿದ್ದ Samantha ಇತ್ತೀಚೆಗೆ...

A bold decision in Tirupati after the Laddu dispute: ಹಿಂದೂಯೇತರರಿಗೆ TTD ಅಧ್ಯಕ್ಷ ಖಡಕ್ ಸೂಚನೆ

Transfer or Retirement Fix! News ತಿರುಪತಿ ಲಡ್ಡು ಪ್ರಸಾದದ ಅಪವಿತ್ರ ವಿವಾದ ದೇಶಾದ್ಯಂತ ಸಾಕಷ್ಟು ಸದ್ದು ಮಾಡಿತ್ತು. Laddu ವಿವಾದದ ಬಳಿಕ ತಿರುಮಲ ತಿರುಪತಿ...

SPIDER MAN SUITS:ರಿಸರ್ಚ್ ಟೀಂನಿಂದ ರೆಡಿಯಾಗ್ತಿದೆ ಸೂಪರ್ ಮ್ಯಾನ್ ಶೈಲಿಯ ಸೂಟ್!

Spider-Man Suits News: ಇವರು ಧರಿಸಿಕೊಂಡಿರುವ SUITS ಫುಲ್​ ಸ್ಟ್ರಾಂಗ್​ ಆಗಿರುತ್ತದೆ. ಬುಲೆಟ್​ ಸೇರಿದಂತೆ ಅನೇಕ ಆಯುಧಗಳಿಂದ ದಾಳಿ ಮಾಡಿದ್ರೂ ಸಹ ಆ SUITS​ನಿಂದ ಅವರು...

HUSBAND KILLS WIFE:ಅಮ್ಮನ ಮೃತದೇಹದ ಬಳಿ ಕಂದಮ್ಮನ ಆಕ್ರಂದನ

Belgaum News: ಮೀರಾಬಾಯಿ (25) ಎಂಬವರೇ KILLSಯಾದ ಮಹಿಳೆ. ಬಾಲಾಜಿ ಕಬಲಿ (35) ತನ್ನ ಪತ್ನಿಯನ್ನು ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮಹಾರಾಷ್ಟ್ರ ಮೂಲದ ದಂಪತಿ ಕಬ್ಬು...