spot_img
spot_img

2 ದಿನಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದವರು ಯಾರು ? ಶಾಕಿಂಗ್ ನ್ಯೂಸ್.!

spot_img
spot_img

Share post:

ನವದೆಹಲಿ: ಜಾಮೀನು ಪಡೆದು ಜೈಲಿನಿಂದ ಹೊರ ಬಂದ ಹಿನ್ನಲ್ಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ. ಇನ್ನು 2 ದಿನಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕೇಜ್ರಿವಾಲ್ ಅವರು ಹೇಳಿದ್ದಾರೆ.

ಇದನ್ನೂ ಓದಿ:ಸಂತೋಷದ ಸುದ್ದಿ ಸುಮಲತಾ ಅಂಬರೀಶ್ ಅವರಿಗೆ, ಅಜ್ಜಿ ಆಗುವರಿದ್ದಾರೆ; ಸೊಸೆ ಗರ್ಭಿಣಿ ಸುದ್ದಿ.!

ಇನ್ನು ಎರಡು ದಿನಗಳಲ್ಲಿ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಜನರ ಬಳಿಗೆ ಹೋಗುತ್ತೇನೆ. ಮತದಾರರು ತೀರ್ಪು ಪ್ರಕಟಿಸುವವರೆಗೂ ನಾನು ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳುವುದಿಲ್ಲ. ದೆಹಲಿ ಎಲೆಕ್ಷನ್​ 2025ರ ಫೆಬ್ರುವರಿಯಲ್ಲಿ ನಡೆಯಲಿದೆ. ಅದಕ್ಕಿಂತ ಮುಂಚಿತವಾಗಿಯೇ ಎಲೆಕ್ಷನ್ ನಡೆಸಬೇಕು.

ಇದನ್ನೂ ಓದಿ : ಬಳ್ಳಾರಿ ಜೈಲಿಗೆ ಬಂತು ಹನುಮಾನ ಚಾಲಿಸ್ ಪುಸ್ತಕ .! ದರ್ಶನ್ಗೆ ಕಳುಹಿಸಿದ್ಯಾರು ಗೊತ್ತಾ?

ಮಹಾರಾಷ್ಟ್ರದ ಎಲೆಕ್ಷನ್​ ಜೊತೆಗೆ ದೆಹಲಿ ಚುನಾವಣೆ ನಡೆಸಬೇಕು. ಕೇಜ್ರಿವಾಲ್ ನಿರಪರಾಧಿ ಅಥವಾ ಅಪರಾಧಿಯೇ ಎಂಬುದನ್ನು ಜನರು ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು ಅರವಿಂದ್ ಕೇಜ್ರಿವಾಲ್ . ನಾನು ಕೆಲಸ ಮಾಡಿದ್ದರೆ ಜನರು ನನಗೆ ಮತ ನೀಡುತ್ತಾರೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ ಎಂದು ತಿಳಿದಿದೆ.

spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...