spot_img
spot_img

2 ದಿನಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದವರು ಯಾರು ? ಶಾಕಿಂಗ್ ನ್ಯೂಸ್.!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ನವದೆಹಲಿ: ಜಾಮೀನು ಪಡೆದು ಜೈಲಿನಿಂದ ಹೊರ ಬಂದ ಹಿನ್ನಲ್ಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ. ಇನ್ನು 2 ದಿನಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕೇಜ್ರಿವಾಲ್ ಅವರು ಹೇಳಿದ್ದಾರೆ.

ಇದನ್ನೂ ಓದಿ:ಸಂತೋಷದ ಸುದ್ದಿ ಸುಮಲತಾ ಅಂಬರೀಶ್ ಅವರಿಗೆ, ಅಜ್ಜಿ ಆಗುವರಿದ್ದಾರೆ; ಸೊಸೆ ಗರ್ಭಿಣಿ ಸುದ್ದಿ.!

ಇನ್ನು ಎರಡು ದಿನಗಳಲ್ಲಿ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಜನರ ಬಳಿಗೆ ಹೋಗುತ್ತೇನೆ. ಮತದಾರರು ತೀರ್ಪು ಪ್ರಕಟಿಸುವವರೆಗೂ ನಾನು ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳುವುದಿಲ್ಲ. ದೆಹಲಿ ಎಲೆಕ್ಷನ್​ 2025ರ ಫೆಬ್ರುವರಿಯಲ್ಲಿ ನಡೆಯಲಿದೆ. ಅದಕ್ಕಿಂತ ಮುಂಚಿತವಾಗಿಯೇ ಎಲೆಕ್ಷನ್ ನಡೆಸಬೇಕು.

ಇದನ್ನೂ ಓದಿ : ಬಳ್ಳಾರಿ ಜೈಲಿಗೆ ಬಂತು ಹನುಮಾನ ಚಾಲಿಸ್ ಪುಸ್ತಕ .! ದರ್ಶನ್ಗೆ ಕಳುಹಿಸಿದ್ಯಾರು ಗೊತ್ತಾ?

ಮಹಾರಾಷ್ಟ್ರದ ಎಲೆಕ್ಷನ್​ ಜೊತೆಗೆ ದೆಹಲಿ ಚುನಾವಣೆ ನಡೆಸಬೇಕು. ಕೇಜ್ರಿವಾಲ್ ನಿರಪರಾಧಿ ಅಥವಾ ಅಪರಾಧಿಯೇ ಎಂಬುದನ್ನು ಜನರು ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು ಅರವಿಂದ್ ಕೇಜ್ರಿವಾಲ್ . ನಾನು ಕೆಲಸ ಮಾಡಿದ್ದರೆ ಜನರು ನನಗೆ ಮತ ನೀಡುತ್ತಾರೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ ಎಂದು ತಿಳಿದಿದೆ.

WhatsApp Group Join Now
Telegram Group Join Now
Instagram Account Follow Now
spot_img

Related articles

TESLA BEGINS HIRING IN INDIA:ಮಸ್ಕ್ ಸಂಸ್ಥೆಯಲ್ಲಿ ಕೆಲಸ ಮಾಡಲು ಅದ್ಭುತ ಅವಕಾಶ

New Delhi News: ಇದರೊಂದಿಗೆ ಅಮೆರಿಕದ ದೈತ್ಯ ಎಲೆಕ್ಟ್ರಿಕಲ್​ ಕಾರು ಕಂಪನಿಯಲ್ಲಿ ಕೆಲಸ ಮಾಡಬೇಕೆಂಬ ಕನಸು ಹೊಂದಿರುವವರಿಗೆ ಟೆಸ್ಲಾ ಸುವರ್ಣಾವಕಾಶ ನೀಡಿದೆ. ಮುಂಬೈನಲ್ಲಿ ಹಲವು ಹುದ್ದೆಗಳ...

MAHAKUMBH : ಆ ಅಘೋರಿ ಭವಿಷ್ಯವೇ ನಿಜವಾಯ್ತಾ?

MAHAKUMBH : ಉತ್ತರ ಪ್ರದೇಶದ ದೇವ ಪ್ರಯಾಗದಲ್ಲಿ MAHAKUMBH ನಡೆಯುತ್ತಿದೆ. ಕಳೆದ 30 ದಿನಗಳ ಅಂತರದಲ್ಲಿ 7 ಅಗ್ನಿ ದುರಂತ ಎದುರಾಗಿವೆ. ಈ ಹಿಂದೆ ಹೀಗೆ...

DARSHAN : ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ದರ್ಶನ್ ಭಾವುಕ

Darshan News: ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ DARSHAN ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್​ವುಡ್​ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು...

TULASI GABBARD : ಅಮೆರಿಕ ಗುಪ್ತಚರ ಇಲಾಖೆಯ ನೂತನ ಮುಖ್ಯಸ್ಥೆ

TULASI GABBARD : TULASI GABBARD​, ಈಗ ಅಮೆರಿಕಾದ ರಾಷ್ಟ್ರೀಯ ಗುಪ್ತಚರ ದಳ ನಿರ್ದೇಶನದ ನೂತನ ಮುಖ್ಯಸ್ಥೆಯಾಗಿ ಆಯ್ಕೆಯಾಗಿದ್ದಾರೆ. ಭಾರತದೊಂದಿಗೆ ಅವರಿಗಿರುವ ನಂಟಿನ ಬಗ್ಗೆಯೂ ಕೂಡ...